AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gum Bleeding: ಒಸಡಿನಿಂದ ರಕ್ತ ಬರುತ್ತಿದೆಯೇ? ಈ 3 ಮನೆಮದ್ದುಗಳನ್ನು ಟ್ರೈ ಮಾಡಿ ಕೂಡಲೇ ಗುಣವಾಗುತ್ತೆ

ಒಸಡಿನಿಂದ ರಕ್ತ(Blood) ಬರುತ್ತಿದೆಯೇ?, ನೋವಿದೆಯೇ? ಹಾಗಾದರೆ ತಡ ಮಾಡಬೇಡಿ ಕೆಲವು ಮನೆಮದ್ದುಗಳು(Home Remedies) ಇಲ್ಲಿವೆ ಒಮ್ಮೆ ಟ್ರೈ ಮಾಡಿ.

Gum Bleeding: ಒಸಡಿನಿಂದ ರಕ್ತ ಬರುತ್ತಿದೆಯೇ? ಈ 3 ಮನೆಮದ್ದುಗಳನ್ನು ಟ್ರೈ ಮಾಡಿ ಕೂಡಲೇ ಗುಣವಾಗುತ್ತೆ
Gum Problem
TV9 Web
| Edited By: |

Updated on: Dec 01, 2022 | 4:16 PM

Share

ಒಸಡಿನಿಂದ ರಕ್ತ(Blood) ಬರುತ್ತಿದೆಯೇ?, ನೋವಿದೆಯೇ? ಹಾಗಾದರೆ ತಡ ಮಾಡಬೇಡಿ ಕೆಲವು ಮನೆಮದ್ದುಗಳು(Home Remedies) ಇಲ್ಲಿವೆ ಒಮ್ಮೆ ಟ್ರೈ ಮಾಡಿ. ಹಲ್ಲುಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ತುಂಬಾ ಮುಖ್ಯ, ಹಲ್ಲು ಹುಳುಕಾದರೆ ನಿಮ್ಮ ಉಸಿರಿನಿಂದ ದುರ್ನಾಥ ಬರುವುದು ಹಾಗೆಯೇ ನಾಲ್ಕಾರು ಜನರ ಮುಂದೆ ಇರಿಸುಮುರಿಸು ಉಂಟಾಗುವುದು ಸಹಜ.

ಆದರೆ ನೀವು ಹಲ್ಲುಗಳನ್ನು ಸ್ವಚ್ಛಗೊಳಿಸುವಾಗ ಬ್ರಷ್​ನಿಂದ ಗಟ್ಟಿಯಾಗಿ ಒಸಡನ್ನು ಒತ್ತಿ ಉಜ್ಜಿದರೆ ರಕ್ತಸ್ರಾವವಾಗಲು ಪ್ರಾರಂಭಿಸುತ್ತವೆ. ಹಲವು ಮಂದಿ ಇದು ಸಣ್ಣ ಸಮಸ್ಯೆ ಎಂದು ನಿರ್ಲಕ್ಷಿಸಿಬಿಡುತ್ತಾರೆ. ಆದರೆ ಸಣ್ಣ ನಿರ್ಲಕ್ಷ್ಯದಿಂದ ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗಬಹುದು. ಆದರೆ ಹೆಚ್ಚಿನ ದಂತವೈದ್ಯರು ಈ ಸಮಸ್ಯೆ ಮೊದಲ ಬಾರಿಗೆ ಕಾಣಿಸಿಕೊಂಡಾಗ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು, ಇಲ್ಲವಾದಲ್ಲಿ ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗಬಹುದು.

ಮತ್ತಷ್ಟು ಓದಿ: Oral Health: ಹಲ್ಲು ಹುಳುಕಾಗಲು ನಿಮ್ಮ ಈ ಅಭ್ಯಾಸಗಳೇ ಕಾರಣವಾಗಿರಬಹುದು

ಒಸಡಿನಲ್ಲಿ ಆಗುತ್ತಿರುವ ರಕ್ತಸ್ರಾವವನ್ನು ತಡೆಯಲು ಈ ಸುಲಭ ವಿಧಾನಗಳನ್ನು ಬಳಸಿ. ನಿಂಬೆ ಪಾನಕ ನಾವು ಸಾಮಾನ್ಯವಾಗಿ ನಮ್ಮ ಬಾಯಾರಿಕೆಯನ್ನು ತಣಿಸಲು ನಿಂಬೆ ಪಾನಕವನ್ನು ಕುಡಿಯುತ್ತೇವೆ. ಆದರೆ ಅದರ ಸಹಾಯದಿಂದ ನೀವು ಒಸಡುಗಳಲ್ಲಿ ರಕ್ತಸ್ರಾವವನ್ನು ಸಹ ನಿಯಂತ್ರಿಸಬಹುದು. ಇದಕ್ಕಾಗಿ ಉಗುರುಬೆಚ್ಚಗಿನ ನೀರನ್ನು ತೆಗೆದುಕೊಂಡು ನಿಂಬೆಹಣ್ಣನ್ನು ಹಿಂಡಿ, ಅದರಿಂದ ಪದೇ ಪದೇ ಬಾಯಿ ಮುಕ್ಕಳಿಸುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ.

ಲವಂಗದೆಣ್ಣೆ ಹಲ್ಲುಜ್ಜುವಾಗ ಒಸಡುಗಳು ರಕ್ತಸ್ರಾವವಾಗಲು ಪ್ರಾರಂಭಿಸಿದಾಗ, ಅಂತಹ ಪರಿಸ್ಥಿತಿಯಲ್ಲಿ ನೀವು ಲವಂಗ ಎಣ್ಣೆಯನ್ನು ಬಳಸಬಹುದು. ಇದು ಬಾಯಿಯ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ವಸಡಿನ ರಕ್ತಸ್ರಾವವನ್ನು ನಿಲ್ಲಿಸಲು, ಲವಂಗದ ಎಣ್ಣೆಯನ್ನು ಹತ್ತಿಗೆ ಹಚ್ಚಿ ಮತ್ತು ಬಾಧಿತ ವಸಡುಗಳ ಬಳಿ ಇರಿಸಿ, ಹೀಗೆ ಮಾಡುವುದರಿಂದ ರಕ್ತಸ್ರಾವ ನಿಲ್ಲುತ್ತದೆ.

ಹರಳೆಣ್ಣೆ ದಿನಕ್ಕೆ 3-4 ಬಾರಿ ಹರಳೆಣ್ಣೆ ನೀರಿನಿಂದ ತೊಳೆಯಿರಿ, ಆಗ ಒಸಡಿನಿಂದ ಬರುವ ರಕ್ತಸ್ರಾವವನ್ನು ತಡೆಯಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ