AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gum Bleeding: ಒಸಡಿನಿಂದ ರಕ್ತ ಬರುತ್ತಿದೆಯೇ? ಈ 3 ಮನೆಮದ್ದುಗಳನ್ನು ಟ್ರೈ ಮಾಡಿ ಕೂಡಲೇ ಗುಣವಾಗುತ್ತೆ

ಒಸಡಿನಿಂದ ರಕ್ತ(Blood) ಬರುತ್ತಿದೆಯೇ?, ನೋವಿದೆಯೇ? ಹಾಗಾದರೆ ತಡ ಮಾಡಬೇಡಿ ಕೆಲವು ಮನೆಮದ್ದುಗಳು(Home Remedies) ಇಲ್ಲಿವೆ ಒಮ್ಮೆ ಟ್ರೈ ಮಾಡಿ.

Gum Bleeding: ಒಸಡಿನಿಂದ ರಕ್ತ ಬರುತ್ತಿದೆಯೇ? ಈ 3 ಮನೆಮದ್ದುಗಳನ್ನು ಟ್ರೈ ಮಾಡಿ ಕೂಡಲೇ ಗುಣವಾಗುತ್ತೆ
Gum Problem
Follow us
TV9 Web
| Updated By: ನಯನಾ ರಾಜೀವ್

Updated on: Dec 01, 2022 | 4:16 PM

ಒಸಡಿನಿಂದ ರಕ್ತ(Blood) ಬರುತ್ತಿದೆಯೇ?, ನೋವಿದೆಯೇ? ಹಾಗಾದರೆ ತಡ ಮಾಡಬೇಡಿ ಕೆಲವು ಮನೆಮದ್ದುಗಳು(Home Remedies) ಇಲ್ಲಿವೆ ಒಮ್ಮೆ ಟ್ರೈ ಮಾಡಿ. ಹಲ್ಲುಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ತುಂಬಾ ಮುಖ್ಯ, ಹಲ್ಲು ಹುಳುಕಾದರೆ ನಿಮ್ಮ ಉಸಿರಿನಿಂದ ದುರ್ನಾಥ ಬರುವುದು ಹಾಗೆಯೇ ನಾಲ್ಕಾರು ಜನರ ಮುಂದೆ ಇರಿಸುಮುರಿಸು ಉಂಟಾಗುವುದು ಸಹಜ.

ಆದರೆ ನೀವು ಹಲ್ಲುಗಳನ್ನು ಸ್ವಚ್ಛಗೊಳಿಸುವಾಗ ಬ್ರಷ್​ನಿಂದ ಗಟ್ಟಿಯಾಗಿ ಒಸಡನ್ನು ಒತ್ತಿ ಉಜ್ಜಿದರೆ ರಕ್ತಸ್ರಾವವಾಗಲು ಪ್ರಾರಂಭಿಸುತ್ತವೆ. ಹಲವು ಮಂದಿ ಇದು ಸಣ್ಣ ಸಮಸ್ಯೆ ಎಂದು ನಿರ್ಲಕ್ಷಿಸಿಬಿಡುತ್ತಾರೆ. ಆದರೆ ಸಣ್ಣ ನಿರ್ಲಕ್ಷ್ಯದಿಂದ ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗಬಹುದು. ಆದರೆ ಹೆಚ್ಚಿನ ದಂತವೈದ್ಯರು ಈ ಸಮಸ್ಯೆ ಮೊದಲ ಬಾರಿಗೆ ಕಾಣಿಸಿಕೊಂಡಾಗ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು, ಇಲ್ಲವಾದಲ್ಲಿ ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗಬಹುದು.

ಮತ್ತಷ್ಟು ಓದಿ: Oral Health: ಹಲ್ಲು ಹುಳುಕಾಗಲು ನಿಮ್ಮ ಈ ಅಭ್ಯಾಸಗಳೇ ಕಾರಣವಾಗಿರಬಹುದು

ಒಸಡಿನಲ್ಲಿ ಆಗುತ್ತಿರುವ ರಕ್ತಸ್ರಾವವನ್ನು ತಡೆಯಲು ಈ ಸುಲಭ ವಿಧಾನಗಳನ್ನು ಬಳಸಿ. ನಿಂಬೆ ಪಾನಕ ನಾವು ಸಾಮಾನ್ಯವಾಗಿ ನಮ್ಮ ಬಾಯಾರಿಕೆಯನ್ನು ತಣಿಸಲು ನಿಂಬೆ ಪಾನಕವನ್ನು ಕುಡಿಯುತ್ತೇವೆ. ಆದರೆ ಅದರ ಸಹಾಯದಿಂದ ನೀವು ಒಸಡುಗಳಲ್ಲಿ ರಕ್ತಸ್ರಾವವನ್ನು ಸಹ ನಿಯಂತ್ರಿಸಬಹುದು. ಇದಕ್ಕಾಗಿ ಉಗುರುಬೆಚ್ಚಗಿನ ನೀರನ್ನು ತೆಗೆದುಕೊಂಡು ನಿಂಬೆಹಣ್ಣನ್ನು ಹಿಂಡಿ, ಅದರಿಂದ ಪದೇ ಪದೇ ಬಾಯಿ ಮುಕ್ಕಳಿಸುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ.

ಲವಂಗದೆಣ್ಣೆ ಹಲ್ಲುಜ್ಜುವಾಗ ಒಸಡುಗಳು ರಕ್ತಸ್ರಾವವಾಗಲು ಪ್ರಾರಂಭಿಸಿದಾಗ, ಅಂತಹ ಪರಿಸ್ಥಿತಿಯಲ್ಲಿ ನೀವು ಲವಂಗ ಎಣ್ಣೆಯನ್ನು ಬಳಸಬಹುದು. ಇದು ಬಾಯಿಯ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ವಸಡಿನ ರಕ್ತಸ್ರಾವವನ್ನು ನಿಲ್ಲಿಸಲು, ಲವಂಗದ ಎಣ್ಣೆಯನ್ನು ಹತ್ತಿಗೆ ಹಚ್ಚಿ ಮತ್ತು ಬಾಧಿತ ವಸಡುಗಳ ಬಳಿ ಇರಿಸಿ, ಹೀಗೆ ಮಾಡುವುದರಿಂದ ರಕ್ತಸ್ರಾವ ನಿಲ್ಲುತ್ತದೆ.

ಹರಳೆಣ್ಣೆ ದಿನಕ್ಕೆ 3-4 ಬಾರಿ ಹರಳೆಣ್ಣೆ ನೀರಿನಿಂದ ತೊಳೆಯಿರಿ, ಆಗ ಒಸಡಿನಿಂದ ಬರುವ ರಕ್ತಸ್ರಾವವನ್ನು ತಡೆಯಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ