AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care Tips: ಬೇಸಿಗೆಯಲ್ಲಿ ನಿಮ್ಮ ಕೂದಲನ್ನು ಪೋಷಿಸಲು ನೈಸರ್ಗಿಕ ಹೇರ್ ಕಂಡೀಷನರ್ ಇಲ್ಲಿದೆ

ಬೇಸಿಗೆಯ ಬಿಸಿಲು ಹಾಗೂ ಬೆವರು ನಿಮ್ಮ ಕೂದಲಿನ ಸಮಸ್ಯೆಗೆ ಕಾರಣವಾಗುತ್ತದೆ. ಆದ್ದರಿಂದ ಕೂದಲಿನ ಆರೋಗ್ಯಕ್ಕಾಗಿ ದುಬಾರಿ ಬೆಲೆಯ ಹೇರ್ ಕಂಡೀಷನರ್​​ಗಳನ್ನು ಬಳಸುವುದಕ್ಕಿಂತ ಈ ನೈಸರ್ಗಿಕ ಕಂಡಿಷನರ್‌ಗಳನ್ನು ಬಳಸಿ ಬೇಸಿಗೆಯಲ್ಲಿ ನಿಮ್ಮ ಕೂದಲನ್ನು ಆರೋಗ್ಯಕರವಾಗಿ ಮತ್ತು ತೇವಾಂಶದಿಂದಿರಿಸಿ.

ಅಕ್ಷತಾ ವರ್ಕಾಡಿ
|

Updated on:May 16, 2023 | 10:39 AM

Share
ಜೇನುತುಪ್ಪ:  ಎರಡು ಚಮಚ ಜೇನುತುಪ್ಪ ಹಾಗೂ 4 ಚಮಚ ಆಲಿವ್ ಎಣ್ಣೆಯನ್ನು ಬಳಸಿ. ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ಮೂಲದಿಂದ ತುದಿಯವರೆಗೆ ಅನ್ವಯಿಸಿ ಮತ್ತು 30 ನಿಮಿಷಗಳ ನಂತರ ತೊಳೆಯಿರಿ. ಜೇನುತುಪ್ಪವು ಕೂದಲಿಗೆ ನೈಸರ್ಗಿಕ ಹೊಳಪನ್ನು ನೀಡುತ್ತದೆ.

ಜೇನುತುಪ್ಪ: ಎರಡು ಚಮಚ ಜೇನುತುಪ್ಪ ಹಾಗೂ 4 ಚಮಚ ಆಲಿವ್ ಎಣ್ಣೆಯನ್ನು ಬಳಸಿ. ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ಮೂಲದಿಂದ ತುದಿಯವರೆಗೆ ಅನ್ವಯಿಸಿ ಮತ್ತು 30 ನಿಮಿಷಗಳ ನಂತರ ತೊಳೆಯಿರಿ. ಜೇನುತುಪ್ಪವು ಕೂದಲಿಗೆ ನೈಸರ್ಗಿಕ ಹೊಳಪನ್ನು ನೀಡುತ್ತದೆ.

1 / 6
ಮೊಟ್ಟೆ: ನಿಮ್ಮ ಆಯ್ಕೆಯ ಯಾವುದೇ ಎಣ್ಣೆಯ ಜೊತೆಗೆ ಮೊಟ್ಟೆಯನ್ನು ಸೇರಿಸಿ. ಈ ಮಿಶ್ರಣವನ್ನು ನಿಮ್ಮ ಕೂದಲಿನ ಎಳೆಗಳಿಗೆ ಏಕರೂಪವಾಗಿ ಅನ್ವಯಿಸಬಹುದು ಮತ್ತು ಅದನ್ನು ತೊಳೆಯುವ ಮೊದಲು 20 ರಿಂದ 30 ನಿಮಿಷಗಳ ಕಾಲ ಹಾಗೆಯೇ ಬಿಡಿ. ಮೊಟ್ಟೆ ಕೂದಲನ್ನು ಪೋಷಿಸುತ್ತದೆ ಮತ್ತು ಪ್ರೋಟೀನ್‌ಗಳ ಸಮೃದ್ಧ ಮೂಲವಾಗಿದೆ.

ಮೊಟ್ಟೆ: ನಿಮ್ಮ ಆಯ್ಕೆಯ ಯಾವುದೇ ಎಣ್ಣೆಯ ಜೊತೆಗೆ ಮೊಟ್ಟೆಯನ್ನು ಸೇರಿಸಿ. ಈ ಮಿಶ್ರಣವನ್ನು ನಿಮ್ಮ ಕೂದಲಿನ ಎಳೆಗಳಿಗೆ ಏಕರೂಪವಾಗಿ ಅನ್ವಯಿಸಬಹುದು ಮತ್ತು ಅದನ್ನು ತೊಳೆಯುವ ಮೊದಲು 20 ರಿಂದ 30 ನಿಮಿಷಗಳ ಕಾಲ ಹಾಗೆಯೇ ಬಿಡಿ. ಮೊಟ್ಟೆ ಕೂದಲನ್ನು ಪೋಷಿಸುತ್ತದೆ ಮತ್ತು ಪ್ರೋಟೀನ್‌ಗಳ ಸಮೃದ್ಧ ಮೂಲವಾಗಿದೆ.

2 / 6
ಕೋಕೋ ಬಟರ್​​​: ಇದರಲ್ಲಿ ತಲೆ ಕೂದಲಿಗೂ ಅನುಕೂಲಕರವಾದ ಹಲವು ಪೌಷ್ಟಿಕ ಸತ್ವಗಳು ಲಭ್ಯವಿವೆ. ತಲೆ ಹೊಟ್ಟು, ಕೂದಲು ಉದುರುವಿಕೆ, ಕೂದಲು ಬೆಳ್ಳಗಾಗುವ ಸಮಸ್ಯೆಯನ್ನು ಹೊಂದಿರುವವರು ತಮ್ಮ ಸದೃಢವಾದ ಮತ್ತು ಸೊಂಪಾದ ಕೂದಲ ಬೆಳವಣಿಗೆಗೆ ಕೂದಲಿನ ಬೇರುಗಳನ್ನು ಸರಿ ಪಡಿಸಿಕೊಳ್ಳಲು ಸಹಾಯ ಮಾಡುತ್ತದೆ.

ಕೋಕೋ ಬಟರ್​​​: ಇದರಲ್ಲಿ ತಲೆ ಕೂದಲಿಗೂ ಅನುಕೂಲಕರವಾದ ಹಲವು ಪೌಷ್ಟಿಕ ಸತ್ವಗಳು ಲಭ್ಯವಿವೆ. ತಲೆ ಹೊಟ್ಟು, ಕೂದಲು ಉದುರುವಿಕೆ, ಕೂದಲು ಬೆಳ್ಳಗಾಗುವ ಸಮಸ್ಯೆಯನ್ನು ಹೊಂದಿರುವವರು ತಮ್ಮ ಸದೃಢವಾದ ಮತ್ತು ಸೊಂಪಾದ ಕೂದಲ ಬೆಳವಣಿಗೆಗೆ ಕೂದಲಿನ ಬೇರುಗಳನ್ನು ಸರಿ ಪಡಿಸಿಕೊಳ್ಳಲು ಸಹಾಯ ಮಾಡುತ್ತದೆ.

3 / 6
ಬಾಳೆಹಣ್ಣು: ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಸಿಲಿಕಾದ ಸಮೃದ್ಧ ಮೂಲವಾದ ಬಾಳೆಹಣ್ಣುಗಳು ಕೂದಲು ಉದುರುವಿಕೆ ಸಮಸ್ಯೆಗೆ ಒಂದು ಉತ್ತಮ ಪರಿಹಾರವಾಗಿದೆ. ಮಾಗಿದ ಬಾಳೆಹಣ್ಣನ್ನು ಮ್ಯಾಶ್ ಮಾಡಿ ಮತ್ತು ಅದಕ್ಕೆ 2 ಚಮಚ ಆಲಿವ್ ಎಣ್ಣೆ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ.  ಈ ಪೇಸ್ಟನ್ನು  ನಿಮ್ಮ ಕೂದಲಿಗೆ ಹಚ್ಚಿ. ಒಂದು ಗಂಟೆಗಳ ಕಾಲ ಹಾಗೆಯೇ ಬಿಡಿ.

ಬಾಳೆಹಣ್ಣು: ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಸಿಲಿಕಾದ ಸಮೃದ್ಧ ಮೂಲವಾದ ಬಾಳೆಹಣ್ಣುಗಳು ಕೂದಲು ಉದುರುವಿಕೆ ಸಮಸ್ಯೆಗೆ ಒಂದು ಉತ್ತಮ ಪರಿಹಾರವಾಗಿದೆ. ಮಾಗಿದ ಬಾಳೆಹಣ್ಣನ್ನು ಮ್ಯಾಶ್ ಮಾಡಿ ಮತ್ತು ಅದಕ್ಕೆ 2 ಚಮಚ ಆಲಿವ್ ಎಣ್ಣೆ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ. ಈ ಪೇಸ್ಟನ್ನು ನಿಮ್ಮ ಕೂದಲಿಗೆ ಹಚ್ಚಿ. ಒಂದು ಗಂಟೆಗಳ ಕಾಲ ಹಾಗೆಯೇ ಬಿಡಿ.

4 / 6
ತೆಂಗಿನ ಎಣ್ಣೆ: ತೆಂಗಿನ ಎಣ್ಣೆಯು ಹಲವಾರು ಸೌಂದರ್ಯ ಪ್ರಯೋಜನಗಳನ್ನು ಹೊಂದಿದೆ. 3 ಚಮಚ ತೆಂಗಿನ ಎಣ್ಣೆಯನ್ನು ಬಿಸಿ ಮಾಡಿ. ಎಣ್ಣೆಯನ್ನು ನೆತ್ತಿಗೆ ಮಸಾಜ್ ಮಾಡಿ ಮತ್ತು 45 ನಿಮಿಷದಿಂದ ಒಂದು ಗಂಟೆಯವರೆಗೆ ಹಾಗೆಯೇ ಬಿಡಿ ಮತ್ತು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

ತೆಂಗಿನ ಎಣ್ಣೆ: ತೆಂಗಿನ ಎಣ್ಣೆಯು ಹಲವಾರು ಸೌಂದರ್ಯ ಪ್ರಯೋಜನಗಳನ್ನು ಹೊಂದಿದೆ. 3 ಚಮಚ ತೆಂಗಿನ ಎಣ್ಣೆಯನ್ನು ಬಿಸಿ ಮಾಡಿ. ಎಣ್ಣೆಯನ್ನು ನೆತ್ತಿಗೆ ಮಸಾಜ್ ಮಾಡಿ ಮತ್ತು 45 ನಿಮಿಷದಿಂದ ಒಂದು ಗಂಟೆಯವರೆಗೆ ಹಾಗೆಯೇ ಬಿಡಿ ಮತ್ತು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

5 / 6
ಮೊಸರು: ಇದು ನೆತ್ತಿಯ ಕಿರಿಕಿರಿ ಮತ್ತು ಶುಷ್ಕತೆಯನ್ನು ನಿವಾರಿಸುತ್ತದೆ ಮತ್ತು ಕೂದಲನ್ನು ಮೃದುಗೊಳಿಸಲು ಸಹಾಯ ಮಾಡುತ್ತದೆ. ಮೊಸರಿಗೆ ಅಲೋವೆರಾ ಹಾಗೂ ಜೇನುತುಪ್ಪವನ್ನು ಸೇರಿಸಿ. ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ . 20 ರಿಂದ 30 ನಿಮಿಷಗಳ ನಂತರ ತೊಳೆಯಿರಿ.

ಮೊಸರು: ಇದು ನೆತ್ತಿಯ ಕಿರಿಕಿರಿ ಮತ್ತು ಶುಷ್ಕತೆಯನ್ನು ನಿವಾರಿಸುತ್ತದೆ ಮತ್ತು ಕೂದಲನ್ನು ಮೃದುಗೊಳಿಸಲು ಸಹಾಯ ಮಾಡುತ್ತದೆ. ಮೊಸರಿಗೆ ಅಲೋವೆರಾ ಹಾಗೂ ಜೇನುತುಪ್ಪವನ್ನು ಸೇರಿಸಿ. ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ . 20 ರಿಂದ 30 ನಿಮಿಷಗಳ ನಂತರ ತೊಳೆಯಿರಿ.

6 / 6

Published On - 10:39 am, Tue, 16 May 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್