AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Fall: ಮಳೆಗಾಲದಲ್ಲಿ ಮಹಿಳೆಯರು ಕೂದಲು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್

ಮಳೆಗಾಲದಲ್ಲಿ ತಲೆಸ್ನಾನ ಮಾಡಿದ ಬಳಿಕ ಕೂದಲು ಸಂಜೆಯವರೆಗೂ ಒಣಗುವುದೇ ಇಲ್ಲ ಇದರಿಂದಾಗಿ ಕೂದಲು ಉದುರುವ ಸಮಸ್ಯೆಯೂ ಹೆಚ್ಚಾಗುತ್ತದೆ. ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿ, ಉದುರುವ ಕೂದಲಿಗೆ ಪರಿಹಾರ ಕಂಡುಕೊಳ್ಳಬಹುದು ಹಾಗೂ ಸುಂದರ ಕೇಶರಾಶಿಯನ್ನು ಪಡೆಯಬಹುದು.

Hair Fall: ಮಳೆಗಾಲದಲ್ಲಿ ಮಹಿಳೆಯರು ಕೂದಲು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್
Hairfall
TV9 Web
| Edited By: |

Updated on: Jun 26, 2022 | 9:30 PM

Share

ಮಳೆಗಾಲದಲ್ಲಿ ತಲೆಸ್ನಾನ ಮಾಡಿದ ಬಳಿಕ ಕೂದಲು ಸಂಜೆಯವರೆಗೂ ಒಣಗುವುದೇ ಇಲ್ಲ ಇದರಿಂದಾಗಿ ಕೂದಲು ಉದುರುವ ಸಮಸ್ಯೆಯೂ ಹೆಚ್ಚಾಗುತ್ತದೆ. ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿ, ಉದುರುವ ಕೂದಲಿಗೆ ಪರಿಹಾರ ಕಂಡುಕೊಳ್ಳಬಹುದು ಹಾಗೂ ಸುಂದರ ಕೇಶರಾಶಿಯನ್ನು ಪಡೆಯಬಹುದು.

ಒತ್ತಡ ಹೆಚ್ಚಾದರೂ ಕೂದಲು ಉದುರುತ್ತೆ ಒತ್ತಡ ಹಾಗೂ ಖಿನ್ನತೆಯಿಂದ ನೀವು ಬಳಲುತ್ತಿದ್ದರೆ ಕೂಡಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ. ಅದನ್ನು ಹೊರತುಪಡಿಸಿ ಹೊಟ್ಟು, ಡ್ರೈನೆಸ್​ನಿಂದಾಗಿ ಕೂದಲು ಉದುರುತ್ತದೆ.

ಕೂದಲನ್ನು ಕವರ್ ಮಾಡಿ ಮುಂಗಾರಿನಲ್ಲಿ ಹೊರಗೆ ಹೋಗುವಾಗ ಸ್ಕಾರ್ಫ್, ಬಟ್ಟೆ, ಕ್ಯಾಪ್, ಛತ್ರಿ ಯಾವುದಾದರೊಂದನ್ನು ಬಳಸಿ ಕೂದಲಿಗೆ ನೀರು ತಾಕದಂತೆ ನೊಡಿಕೊಳ್ಳಿ. ಮಳೆಯ ನೀರಿನಲ್ಲಿ ಮಾಲಿನ್ಯಕಾರಕ ಅಂಶಗಳಿರುತ್ತವೆ.

ಬೆಚ್ಚನೆಯ ಎಣ್ಣೆಯ ಮಸಾಜ್ ಮಾಡಿ ಬೆಚ್ಚನೆಯ ಎಣ್ಣೆಯ ಮಸಾಜ್ ಮಾಡಿ, ಇದರಿಂದಾಗಿ ತಲೆಯಲ್ಲಿ ರಕ್ತಪರಿಚಲನೆ ಉತ್ತಮವಾಗಿ, ಕೂದಲು ಉದುರುವ ಸಮಸ್ಯೆಯೂ ಕಡಿಮೆಯಾಗಲಿದೆ.

ಉತ್ತಮ ಆಹಾರ ಸೇವನೆ ಮಾಡಿ ಮಳೆಗಾಲದಲ್ಲಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ. ಹೀಗಾಗಿ ನಿಮ್ಮ ಆರೋಗ್ಯ, ಚರ್ಮ ಹಾಗೂ ಕೂದಲಿನ ರಕ್ಷಣೆ ಮಾಡಲು ಉತ್ತಮ ಆಹಾರವನ್ನು ತಿನ್ನಿ. ಹೆಚ್ಚು ನೀರು ಕುಡಿಯಿರಿ, ವಿಟಮಿನ್ ಇ ಹೆಚ್ಚಿರುವ ಆಹಾರವನ್ನು ಸೇವಿಸಿ.

ಕೂದಲು ಉದುರುವುದನ್ನು ತಡೆಯಲು ಮನೆಮದ್ದು ದಾಸವಾಳದ ಎಲೆಯನ್ನು ತೆಗೆದುಕೊಂಡು, ಬಿಸಿನೀರಿನಲ್ಲಿ ಅರ್ಧ ಗಂಟೆ ನೆನೆಸಿಡಿ. ನಂತರ ಅವನ್ನು ಕೈಯಿಂದಲೇ ಹಿಸುಕಿ ಆ ಲೋಳೆ ರಸವನ್ನು ತಲೆ ಸ್ನಾನವಾದ ನಂತರ ಕೂದಲಿಗೆ ಕಂಡಿಷರ್ ಲೇಪಿಸುವಂತೆ ಹಚ್ಚಿಕೊಂಡು ಕೆಲವು ನಿಮಿಷ ಮಸಾಜು ಮಾಡಿ. ಕೂದಲನ್ನು ತೊಳೆಯಿರಿ. ಇದರಿಂದ ಕೂದಲು ನುಣುಪಾಗಿ ಹೊಳೆಯುತ್ತದೆ.

ತೆಂಗಿನ ಎಣ್ಣೆ ತೆಂಗಿನ ಎಣ್ಣೆಗೆ ಭಂಗರಾಜ ಗಿಡದ ಎಲೆಗಳು, ಒಂದೆಲಗ ಗಿಡದ ಎಲೆಗಳು ಮತ್ತು ಮೆಂತೆಯನ್ನು ಸೇರಿಸಿ ಚೆನ್ನಾಗಿ ಕುದಿಸಿ. ನಂತರ ಸೋಸಿ ಗಾಜಿನ ಬಾಟಲಿನಲ್ಲಿ ತುಂಬಿಡಿ .ಇದನ್ನು ನಿರಂತರವಾಗಿ ತಲೆಗೆ ಹಾಕಿ ಮಾಸಾಜು ಮಾಡಿ.

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!