AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Fall: ಮಳೆಗಾಲದಲ್ಲಿ ಮಹಿಳೆಯರು ಕೂದಲು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್

ಮಳೆಗಾಲದಲ್ಲಿ ತಲೆಸ್ನಾನ ಮಾಡಿದ ಬಳಿಕ ಕೂದಲು ಸಂಜೆಯವರೆಗೂ ಒಣಗುವುದೇ ಇಲ್ಲ ಇದರಿಂದಾಗಿ ಕೂದಲು ಉದುರುವ ಸಮಸ್ಯೆಯೂ ಹೆಚ್ಚಾಗುತ್ತದೆ. ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿ, ಉದುರುವ ಕೂದಲಿಗೆ ಪರಿಹಾರ ಕಂಡುಕೊಳ್ಳಬಹುದು ಹಾಗೂ ಸುಂದರ ಕೇಶರಾಶಿಯನ್ನು ಪಡೆಯಬಹುದು.

Hair Fall: ಮಳೆಗಾಲದಲ್ಲಿ ಮಹಿಳೆಯರು ಕೂದಲು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್
Hairfall
TV9 Web
| Edited By: |

Updated on: Jun 26, 2022 | 9:30 PM

Share

ಮಳೆಗಾಲದಲ್ಲಿ ತಲೆಸ್ನಾನ ಮಾಡಿದ ಬಳಿಕ ಕೂದಲು ಸಂಜೆಯವರೆಗೂ ಒಣಗುವುದೇ ಇಲ್ಲ ಇದರಿಂದಾಗಿ ಕೂದಲು ಉದುರುವ ಸಮಸ್ಯೆಯೂ ಹೆಚ್ಚಾಗುತ್ತದೆ. ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿ, ಉದುರುವ ಕೂದಲಿಗೆ ಪರಿಹಾರ ಕಂಡುಕೊಳ್ಳಬಹುದು ಹಾಗೂ ಸುಂದರ ಕೇಶರಾಶಿಯನ್ನು ಪಡೆಯಬಹುದು.

ಒತ್ತಡ ಹೆಚ್ಚಾದರೂ ಕೂದಲು ಉದುರುತ್ತೆ ಒತ್ತಡ ಹಾಗೂ ಖಿನ್ನತೆಯಿಂದ ನೀವು ಬಳಲುತ್ತಿದ್ದರೆ ಕೂಡಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ. ಅದನ್ನು ಹೊರತುಪಡಿಸಿ ಹೊಟ್ಟು, ಡ್ರೈನೆಸ್​ನಿಂದಾಗಿ ಕೂದಲು ಉದುರುತ್ತದೆ.

ಕೂದಲನ್ನು ಕವರ್ ಮಾಡಿ ಮುಂಗಾರಿನಲ್ಲಿ ಹೊರಗೆ ಹೋಗುವಾಗ ಸ್ಕಾರ್ಫ್, ಬಟ್ಟೆ, ಕ್ಯಾಪ್, ಛತ್ರಿ ಯಾವುದಾದರೊಂದನ್ನು ಬಳಸಿ ಕೂದಲಿಗೆ ನೀರು ತಾಕದಂತೆ ನೊಡಿಕೊಳ್ಳಿ. ಮಳೆಯ ನೀರಿನಲ್ಲಿ ಮಾಲಿನ್ಯಕಾರಕ ಅಂಶಗಳಿರುತ್ತವೆ.

ಬೆಚ್ಚನೆಯ ಎಣ್ಣೆಯ ಮಸಾಜ್ ಮಾಡಿ ಬೆಚ್ಚನೆಯ ಎಣ್ಣೆಯ ಮಸಾಜ್ ಮಾಡಿ, ಇದರಿಂದಾಗಿ ತಲೆಯಲ್ಲಿ ರಕ್ತಪರಿಚಲನೆ ಉತ್ತಮವಾಗಿ, ಕೂದಲು ಉದುರುವ ಸಮಸ್ಯೆಯೂ ಕಡಿಮೆಯಾಗಲಿದೆ.

ಉತ್ತಮ ಆಹಾರ ಸೇವನೆ ಮಾಡಿ ಮಳೆಗಾಲದಲ್ಲಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ. ಹೀಗಾಗಿ ನಿಮ್ಮ ಆರೋಗ್ಯ, ಚರ್ಮ ಹಾಗೂ ಕೂದಲಿನ ರಕ್ಷಣೆ ಮಾಡಲು ಉತ್ತಮ ಆಹಾರವನ್ನು ತಿನ್ನಿ. ಹೆಚ್ಚು ನೀರು ಕುಡಿಯಿರಿ, ವಿಟಮಿನ್ ಇ ಹೆಚ್ಚಿರುವ ಆಹಾರವನ್ನು ಸೇವಿಸಿ.

ಕೂದಲು ಉದುರುವುದನ್ನು ತಡೆಯಲು ಮನೆಮದ್ದು ದಾಸವಾಳದ ಎಲೆಯನ್ನು ತೆಗೆದುಕೊಂಡು, ಬಿಸಿನೀರಿನಲ್ಲಿ ಅರ್ಧ ಗಂಟೆ ನೆನೆಸಿಡಿ. ನಂತರ ಅವನ್ನು ಕೈಯಿಂದಲೇ ಹಿಸುಕಿ ಆ ಲೋಳೆ ರಸವನ್ನು ತಲೆ ಸ್ನಾನವಾದ ನಂತರ ಕೂದಲಿಗೆ ಕಂಡಿಷರ್ ಲೇಪಿಸುವಂತೆ ಹಚ್ಚಿಕೊಂಡು ಕೆಲವು ನಿಮಿಷ ಮಸಾಜು ಮಾಡಿ. ಕೂದಲನ್ನು ತೊಳೆಯಿರಿ. ಇದರಿಂದ ಕೂದಲು ನುಣುಪಾಗಿ ಹೊಳೆಯುತ್ತದೆ.

ತೆಂಗಿನ ಎಣ್ಣೆ ತೆಂಗಿನ ಎಣ್ಣೆಗೆ ಭಂಗರಾಜ ಗಿಡದ ಎಲೆಗಳು, ಒಂದೆಲಗ ಗಿಡದ ಎಲೆಗಳು ಮತ್ತು ಮೆಂತೆಯನ್ನು ಸೇರಿಸಿ ಚೆನ್ನಾಗಿ ಕುದಿಸಿ. ನಂತರ ಸೋಸಿ ಗಾಜಿನ ಬಾಟಲಿನಲ್ಲಿ ತುಂಬಿಡಿ .ಇದನ್ನು ನಿರಂತರವಾಗಿ ತಲೆಗೆ ಹಾಕಿ ಮಾಸಾಜು ಮಾಡಿ.

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್