Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Growth: ತುದಿ ಕತ್ತರಿಸಿದರೆ ಕೂದಲು ಉದ್ದವಾಗುತ್ತಾ?

ಪ್ರತಿ 6ರಿಂದ 8 ವಾರಗಳಿಗೊಮ್ಮೆ ನಿಮ್ಮ ಕೂದಲನ್ನು ಟ್ರಿಮ್ ಮಾಡುವುದರಿಂದ ಸ್ಪ್ಲಿಟ್ ಆದ ತುದಿಗಳನ್ನು ತಡೆಯಬಹುದು. ನಿಯಮಿತವಾದ ಟ್ರಿಮ್ಮಿಂಗ್ ಕೂದಲಿನ ಮೇಲೆ ಪರಿಣಾಮ ಬೀರಬಲ್ಲದು. ನಿಮ್ಮ ಕೂದಲಿನ ತುದಿಗಳನ್ನು ಟ್ರಿಮ್ ಮಾಡುವುದು ನಿಮ್ಮ ನೆತ್ತಿಯ ಕಿರುಚೀಲಗಳ ಮೇಲೆ ಪರಿಣಾಮ ಬೀರುವುದಿಲ್ಲ.

Hair Growth: ತುದಿ ಕತ್ತರಿಸಿದರೆ ಕೂದಲು ಉದ್ದವಾಗುತ್ತಾ?
ಕೂದಲು ಕತ್ತರಿಸುವುದುImage Credit source: iStock
Follow us
ಸುಷ್ಮಾ ಚಕ್ರೆ
|

Updated on: Nov 22, 2023 | 7:03 PM

ಮೃದುವಾದ ಮತ್ತು ರೇಷ್ಮೆಯಂತಹ ಸುಂದರವಾದ ಕೂದಲು ಯಾರಿಗೆ ತಾನೇ ಇಷ್ಟವಿಲ್ಲ? ಬಹುತೇಕ ಮಹಿಳೆಯರು ಕೂದಲ ಆರೋಗ್ಯಕ್ಕಾಗಿ ಏನೇನೋ ಪ್ರಯೋಗಗಳನ್ನು ಮಾಡುತ್ತಾರೆ. ಕೂದಲಿನ ಬೆಳವಣಿಗೆ, ಕಾಳಜಿಯ ಬಗ್ಗೆ ಮೊದಲಿನಿಂದಲೂ ಕೆಲವು ನಂಬಿಕೆಗಳಿವೆ. ಕೂದಲಿಗೆ ಶಾಂಪೂ ಹಾಕಿದರೆ ಹಾಳಾಗುತ್ತದೆ, ಕೂದಲಿಗೆ ನೈಸರ್ಗಿಕ ಎಣ್ಣೆಯನ್ನೇ ಹಾಕಬೇಕು, ಕೂದಲು ಬೆಳೆಯಬೇಕೆಂದರೆ ಆಗಾಗ ಕೂದಲ ತುದಿಯನ್ನು ಕತ್ತರಿಸಬೇಕು. ಹೀಗೆ ಕೆಲವು ನಂಬಿಕೆಗಳಿವೆ. ಆದರೆ, ಇದು ನಿಜವೇ? ಕೂದಲನ್ನು ಆಗಾಗ ಕಟ್ ಮಾಡುತ್ತಿದ್ದರೆ ಮಾತ್ರ ಕೂದಲು ಬೆಳೆಯುತ್ತದಾ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ನಿಮ್ಮ ಕೂದಲಿನ ತುದಿಗಳನ್ನು ಟ್ರಿಮ್ ಮಾಡುವುದು ನಿಮ್ಮ ನೆತ್ತಿಯ ಕಿರುಚೀಲಗಳ ಮೇಲೆ ಪರಿಣಾಮ ಬೀರುವುದಿಲ್ಲ. ಆದರೆ, ಪ್ರತಿ 6ರಿಂದ 8 ವಾರಗಳಿಗೊಮ್ಮೆ ನಿಮ್ಮ ಕೂದಲನ್ನು ಟ್ರಿಮ್ ಮಾಡುವುದರಿಂದ ಸ್ಪ್ಲಿಟ್ ಆದ ತುದಿಗಳನ್ನು ತಡೆಯಬಹುದು. ನಿಯಮಿತವಾದ ಟ್ರಿಮ್ಮಿಂಗ್ ಕೂದಲಿನ ಮೇಲೆ ಪರಿಣಾಮ ಬೀರಬಲ್ಲದು.

ಇದನ್ನೂ ಓದಿ: Hair Care: ಚಳಿಗಾಲದಲ್ಲಿ ಕೂದಲು ತೊಳೆಯುವಾಗ ಈ ತಪ್ಪುಗಳನ್ನು ಮಾಡದಿರಿ

ಟ್ರೈಕಾಲಾಜಿಕಲ್ ಸೊಸೈಟಿಯ ಅಧ್ಯಯನದ ಪ್ರಕಾರ, ಕೂದಲು ಸಾಮಾನ್ಯವಾಗಿ ಜನಾಂಗೀಯತೆಯ ಆಧಾರದ ಮೇಲೆ ತಿಂಗಳಿಗೆ 0.5ರಿಂದ 1.7 ಸೆಂ.ಮೀವರೆಗೆ ಬೆಳೆಯುತ್ತದೆ. ನಿಮ್ಮ ತಳಿಶಾಸ್ತ್ರ, ಲಿಂಗ, ವಯಸ್ಸು ಮತ್ತು ಆಹಾರ ಪದ್ಧತಿ ನಿಮ್ಮ ಕೂದಲಿನ ಬೆಳವಣಿಗೆಯ ಮೇಲೆ ಪ್ರಭಾವ ಬೀರುವ ಪ್ರಮುಖ ಅಂಶಗಳಾಗಿವೆ.

ಋತುಗಳು ಕೂಡ ನಿಮ್ಮ ಕೂದಲಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು. ಚರ್ಮ ಮತ್ತು ನೆತ್ತಿಯ ವರ್ಧಿತ ರಕ್ತ ಪರಿಚಲನೆಯಿಂದಾಗಿ ಬೇಸಿಗೆಯಲ್ಲಿ ನಿಮ್ಮ ಕೂದಲು ವೇಗವಾಗಿ ಬೆಳೆಯುತ್ತದೆ. ಶೀತ ವಾತಾವರಣದಲ್ಲಿ ನಿಮ್ಮ ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು ಆಂತರಿಕ ಅಂಗಗಳಿಗೆ ರಕ್ತದ ಹರಿವು ಹೆಚ್ಚಾಗುತ್ತದೆ. ಅದು ಕೂದಲಿನ ಬೆಳವಣಿಗೆಯನ್ನು ನಿಧಾನಗೊಳಿಸಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್