AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೂ ಕೈಗಳ ಉಗುರುಗಳನ್ನು ಉಜ್ಜುವುದರಿಂದ ಕೂದಲಿನ ಬೆಳವಣಿಗೆ ಹೆಚ್ಚಾಗುತ್ತಾ? ವೈದ್ಯರು ಹೇಳುವುದೇನು?

ಎರಡೂ ಕೈಗಳ ಉಗುರುಗಳನ್ನು ಏಕ ಕಾಲಕ್ಕೆ ಉಜ್ಜುವುದರಿಂದ ತಲೆಯಲ್ಲಿ ಕೂದಲು ಬೇಗ ಬೆಳೆಯುತ್ತದೆ ಎಂದು ಕೆಲವರು ಹೇಳುತ್ತಾರೆ.

ಎರಡೂ ಕೈಗಳ ಉಗುರುಗಳನ್ನು ಉಜ್ಜುವುದರಿಂದ ಕೂದಲಿನ ಬೆಳವಣಿಗೆ ಹೆಚ್ಚಾಗುತ್ತಾ? ವೈದ್ಯರು ಹೇಳುವುದೇನು?
NailsImage Credit source: Zee News
TV9 Web
| Updated By: ನಯನಾ ರಾಜೀವ್|

Updated on: Nov 22, 2022 | 8:30 AM

Share

ಎರಡೂ ಕೈಗಳ ಉಗುರುಗಳನ್ನು ಏಕ ಕಾಲಕ್ಕೆ ಉಜ್ಜುವುದರಿಂದ ತಲೆಯಲ್ಲಿ ಕೂದಲು ಬೇಗ ಬೆಳೆಯುತ್ತದೆ ಎಂದು ಕೆಲವರು ಹೇಳುತ್ತಾರೆ. ಆದರೆ ಅವರ ಹೇಳಿಕೆಯ ಹಿಂದೆ ನಿಜವಾಗಿಯೂ ಏನಾದರೂ ವೈಜ್ಞಾನಿಕ ಸತ್ಯವಿದೆಯೇ ಅಥವಾ ಅವರು ಮನಸ್ಸಿಗೆ ತೋಚಿದ್ದನ್ನು ಹೇಳಿದ್ದಾರಾ ಎನ್ನುವ ಪ್ರಶ್ನೆ ಎಲ್ಲರಲ್ಲಿದೆ. ಯೋಗಾಸನದಿಂದ ರಕ್ತ ಪೂರೈಕೆ ವೇಗವಾಗುತ್ತದೆ.

ವಾಸ್ತವವಾಗಿ ಯೋಗದಲ್ಲಿ ಹಲವು ರೀತಿಯ ಆಸನಗಳಿವೆ. ಆ ಒಂದು ಆಸನದ ಹೆಸರು ಬಾಲಯಂ ಆಸನ, ಈ ಆಸನವು ರಿಫ್ಲೆಕ್ಸೋಲಜಿ ತತ್ವದ ಮೇಲೆ ಕಾರ್ಯನಿರ್ವಹಿಸುತ್ತದೆ. ವೈದ್ಯಕೀಯ ತಜ್ಞರ ಪ್ರಕಾರ, ನಿಮ್ಮ ಉಗುರುಗಳು ರಕ್ತನಾಳಗಳ ಮೂಲಕ ತಲೆಯ ನರಮಂಡಲದೊಂದಿಗೆ ಸಂಪರ್ಕ ಹೊಂದಿವೆ.

ಅಂತಹ ಪರಿಸ್ಥಿತಿಯಲ್ಲಿ, ನೀವು ಎರಡೂ ಕೈಗಳ ಉಗುರುಗಳನ್ನು ಒಟ್ಟಿಗೆ ಉಜ್ಜಿದಾಗ (ನೈಲ್ ರಬ್ಬಿಂಗ್), ಇದು ರಕ್ತ ಪೂರೈಕೆಯನ್ನು ತೀವ್ರಗೊಳಿಸುತ್ತದೆ, ಇದು ತಲೆಗೆ ರಕ್ತ ಪೂರೈಕೆಯನ್ನು ಹೆಚ್ಚಿಸುತ್ತದೆ ಮತ್ತು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ.

ಕೆರಟಿನ್ ಪ್ರೋಟೀನ್ ಅಭಿವೃದ್ಧಿಯಲ್ಲಿ ಪ್ರಯೋಜನ ಕಾರ್ಟಿಕಲ್ ಕೋಶಗಳಿಂದ ಕೂದಲು ಬೆಳವಣಿಗೆಯಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಈ ಜೀವಕೋಶಗಳು ಕೆರಾಟಿನ್ ಎಂಬ ಪ್ರೋಟೀನ್‌ನಿಂದ ಮಾಡಲ್ಪಟ್ಟಿದೆ. ಉಗುರುಗಳನ್ನು ಒಟ್ಟಿಗೆ ಉಜ್ಜಿದಾಗ (ನೈಲ್ ರಬ್ಬಿಂಗ್), ಇದು ಕೆರಾಟಿನ್ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಇದರಿಂದಾಗಿ ಕಾರ್ಟಿಕಲ್ ಕೋಶಗಳು ರೂಪುಗೊಳ್ಳುತ್ತವೆ ಮತ್ತು ತಲೆಯ ಕೂದಲು ಬಲವಾಗಿರುತ್ತದೆ.

ಈ ಆರೋಗ್ಯ ಸಮಸ್ಯೆ ಇರುವವರು ತಮ್ಮ ಉಗುರುಗಳನ್ನು ಉಜ್ಜಬಾರದು ಈ ಆಸನವು ಎಲ್ಲಾ ಜನರಿಗೆ ಪ್ರಯೋಜನಕಾರಿಯಾದರೂ, ಮಧುಮೇಹ ರೋಗಿಗಳು ಮತ್ತು ಗರ್ಭಿಣಿಯರು ಈ ಆಸನವನ್ನು ಮಾಡುವುದನ್ನು ತಪ್ಪಿಸಬೇಕು.

ಇದಕ್ಕೆ ಕಾರಣ ಬಲಯಂ ಆಸನವನ್ನು ಮಾಡುವುದರಿಂದ ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗುತ್ತದೆ, ಹೀಗಾಗಿ ಈ ಆಸನಗಳನ್ನು ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದಾಗಿದೆ.

ಇದರಿಂದಾಗಿ ಗರ್ಭಾವಸ್ಥೆಯಲ್ಲಿ ಗರ್ಭಾಶಯವು ಸಂಕೋಚನವಾಗಬಹುದು. ತಮ್ಮ ಆಂಜಿಯೋಗ್ರಫಿ ಅಥವಾ ಶಸ್ತ್ರಚಿಕಿತ್ಸೆಯನ್ನು ಮಾಡಿದವರು ಸಹ ಈ ಆಸನವನ್ನು ಮಾಡಬಾರದು. ಇದರಿಂದಾಗಿ ಕೆಲವು ಆರೋಗ್ಯ ಸಮಸ್ಯೆಗಳು ಕಾಡಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ