AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Jayanthi 2024 Wishes : ಜೈ..ಜೈ ಹನುಮಾನ್, ಭಜರಂಗಿ ನಿಮ್ಮ ಜೀವನದಲ್ಲಿ ಅಚಲ ಚೈತನ್ಯ ತುಂಬಲಿ

ಶ್ರೀರಾಮನ ಪರಮ ಭಕ್ತನಾಗಿರುವ ಆಂಜನೇಯ ಜನ್ಮೋತ್ಸವವು ದೇಶಾದ್ಯಂತ ಹಿಂದೂಗಳು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಬಾರಿ ಏಪ್ರಿಲ್ 23 ರಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ದಿನದಂದು ನಿಮ್ಮ ನೆಂಟರಿಸ್ಟರಿಗೆ, ಆಪ್ತರಿಗೆ ಹಾಗೂ ಸ್ನೇಹಿತರಿಗೆ ಈ ರೀತಿ ಸಂದೇಶಗಳನ್ನು ಕಳುಹಿಸಿ ಶುಭಾಶಯಗಳನ್ನು ಕೋರಬಹುದು.

Hanuman Jayanthi 2024 Wishes : ಜೈ..ಜೈ ಹನುಮಾನ್, ಭಜರಂಗಿ ನಿಮ್ಮ ಜೀವನದಲ್ಲಿ ಅಚಲ ಚೈತನ್ಯ ತುಂಬಲಿ
ಹನುಮಾನ್ ಜಯಂತಿ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 22, 2024 | 2:26 PM

Share

ಹಿಂದೂ ಧರ್ಮದಲ್ಲಿ ಹನುಮ ಜಯಂತಿಗೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ಹಿಂದೂ ಕ್ಯಾಲೆಂಡರ್‌ ಪ್ರಕಾರ ಪೂರ್ಣಿಮಾ ತಿಥಿಯ ಶುಕ್ಲ ಪಕ್ಷದ ಚೈತ್ರ ಮಾಸದಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಈ ದಿನದಂದು ಆಂಜನೇಯನ ದೇವಾಲಯಗಳಿಗೆ ವಿಶೇಷವಾದ ಪೂಜೆಯಿರುತ್ತದೆ. ಅದಲ್ಲದೇ, ಭಜನೆ, ಉಪವಾಸ, ವೃತ್ತ ಮಾಡುವ ಮೂಲಕ ರಾಮ ಭಕ್ತನ ಕೃಪೆಗೆ ಪಾತ್ರರಾಗುತ್ತಾರೆ.

ಹನುಮ ಜಯಂತಿಗೆ ಶುಭ ಕೋರಲು ಇಲ್ಲಿದೆ ಶುಭಾಶಯಗಳು:

  • ಹನುಮಾನ್ ಜಯಂತಿಯ ಸಂದರ್ಭದಲ್ಲಿ ನಿಮ್ಮ ಜೀವನದಲ್ಲಿ ಶಾಂತಿ ಮತ್ತು ಸಮೃದ್ಧಿ ತುಂಬಲಿ ಎಂದು ನಾನು ಬಯಸುತ್ತೇನೆ.
  • ಜೈ..ಜೈ ಹನುಮಾನ್, ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು ಆ ಭಗವಂತ ನಿಮಗೆ, ನಿಮ್ಮ ಕುಟುಂಬಕ್ಕೆ ಆರೋಗ್ಯ, ಐಶ್ವರ್ಯ ನೀಡಿ ಸಂರಕ್ಷಿಸಲಿ.
  •  ಹನುಮಂತನ ಚೈತನ್ಯವು ನಿಮ್ಮ ಹೃದಯದಲ್ಲಿ ಅಚಲವಾದ ನಂಬಿಕೆ ಮತ್ತು ಅಚಲವಾದ ಚೈತನ್ಯವನ್ನು ತುಂಬಲಿ. ಹನುಮ ಜಯಂತಿಯ ಶುಭಾಶಯಗಳು!
  • ಭಗವಾನ್ ಹನುಮಂತನ ಅಪರಿಮಿತ ಶಕ್ತಿಯು ನಿಮ್ಮ ಜೀವನದಲ್ಲಿ ನೀವು ಏನನ್ನಾದರೂ ಸಾಧಿಸಲು ಪ್ರೇರೇಪಿಸಲಿ. ಹನುಮ ಜಯಂತಿಯ ಶುಭಾಶಯಗಳು!
  • ಭಗವಾನ್ ಹನುಮಂತನ ಅಚಲವಾದ ನಂಬಿಕೆಯು, ಯಶಸ್ಸಿನ ದಾರಿಯಲ್ಲಿ ನಿಮ್ಮನ್ನು ಮುನ್ನಡೆಸಲಿ. ಹನುಮ ಜಯಂತಿಯ ಶುಭಾಶಯಗಳು!
  • ಹನುಮ ಜಯಂತಿಯಂದು ನಿಮ್ಮ ಕನಸು ನನಸಾಗಲಿ ಮತ್ತು ನಿಮ್ಮ ಕುಟುಂಬವು ಸುರಕ್ಷಿತವಾಗಿ ಮತ್ತು ಸಂತೋಷವಾಗಿರಲಿ ಎಂದು ಪ್ರಾರ್ಥಿಸುತ್ತೇನೆ.
  • ರಾಮನ ಭಂಟ ಹನುಮಂತನು ಸದಾ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತನ್ನೇ ಕರುಣಿಸುವಂತಾಗಲಿ. ಹನುಮನ ಕೃಪೆಯು ಸದಾ ನಿಮ್ಮ ಮೇಲಿರಲಿ ನಿಮಗೂ, ನಿಮ್ಮ ಕುಟುಂಬಕ್ಕೂ ಹನುಮಾನ್ ಜಯಂತಿಯ ಶುಭಾಶಯಗಳು..

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!