AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Jayanthi 2024 Wishes : ಜೈ..ಜೈ ಹನುಮಾನ್, ಭಜರಂಗಿ ನಿಮ್ಮ ಜೀವನದಲ್ಲಿ ಅಚಲ ಚೈತನ್ಯ ತುಂಬಲಿ

ಶ್ರೀರಾಮನ ಪರಮ ಭಕ್ತನಾಗಿರುವ ಆಂಜನೇಯ ಜನ್ಮೋತ್ಸವವು ದೇಶಾದ್ಯಂತ ಹಿಂದೂಗಳು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಬಾರಿ ಏಪ್ರಿಲ್ 23 ರಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ದಿನದಂದು ನಿಮ್ಮ ನೆಂಟರಿಸ್ಟರಿಗೆ, ಆಪ್ತರಿಗೆ ಹಾಗೂ ಸ್ನೇಹಿತರಿಗೆ ಈ ರೀತಿ ಸಂದೇಶಗಳನ್ನು ಕಳುಹಿಸಿ ಶುಭಾಶಯಗಳನ್ನು ಕೋರಬಹುದು.

Hanuman Jayanthi 2024 Wishes : ಜೈ..ಜೈ ಹನುಮಾನ್, ಭಜರಂಗಿ ನಿಮ್ಮ ಜೀವನದಲ್ಲಿ ಅಚಲ ಚೈತನ್ಯ ತುಂಬಲಿ
ಹನುಮಾನ್ ಜಯಂತಿ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 22, 2024 | 2:26 PM

ಹಿಂದೂ ಧರ್ಮದಲ್ಲಿ ಹನುಮ ಜಯಂತಿಗೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ಹಿಂದೂ ಕ್ಯಾಲೆಂಡರ್‌ ಪ್ರಕಾರ ಪೂರ್ಣಿಮಾ ತಿಥಿಯ ಶುಕ್ಲ ಪಕ್ಷದ ಚೈತ್ರ ಮಾಸದಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಈ ದಿನದಂದು ಆಂಜನೇಯನ ದೇವಾಲಯಗಳಿಗೆ ವಿಶೇಷವಾದ ಪೂಜೆಯಿರುತ್ತದೆ. ಅದಲ್ಲದೇ, ಭಜನೆ, ಉಪವಾಸ, ವೃತ್ತ ಮಾಡುವ ಮೂಲಕ ರಾಮ ಭಕ್ತನ ಕೃಪೆಗೆ ಪಾತ್ರರಾಗುತ್ತಾರೆ.

ಹನುಮ ಜಯಂತಿಗೆ ಶುಭ ಕೋರಲು ಇಲ್ಲಿದೆ ಶುಭಾಶಯಗಳು:

  • ಹನುಮಾನ್ ಜಯಂತಿಯ ಸಂದರ್ಭದಲ್ಲಿ ನಿಮ್ಮ ಜೀವನದಲ್ಲಿ ಶಾಂತಿ ಮತ್ತು ಸಮೃದ್ಧಿ ತುಂಬಲಿ ಎಂದು ನಾನು ಬಯಸುತ್ತೇನೆ.
  • ಜೈ..ಜೈ ಹನುಮಾನ್, ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು ಆ ಭಗವಂತ ನಿಮಗೆ, ನಿಮ್ಮ ಕುಟುಂಬಕ್ಕೆ ಆರೋಗ್ಯ, ಐಶ್ವರ್ಯ ನೀಡಿ ಸಂರಕ್ಷಿಸಲಿ.
  •  ಹನುಮಂತನ ಚೈತನ್ಯವು ನಿಮ್ಮ ಹೃದಯದಲ್ಲಿ ಅಚಲವಾದ ನಂಬಿಕೆ ಮತ್ತು ಅಚಲವಾದ ಚೈತನ್ಯವನ್ನು ತುಂಬಲಿ. ಹನುಮ ಜಯಂತಿಯ ಶುಭಾಶಯಗಳು!
  • ಭಗವಾನ್ ಹನುಮಂತನ ಅಪರಿಮಿತ ಶಕ್ತಿಯು ನಿಮ್ಮ ಜೀವನದಲ್ಲಿ ನೀವು ಏನನ್ನಾದರೂ ಸಾಧಿಸಲು ಪ್ರೇರೇಪಿಸಲಿ. ಹನುಮ ಜಯಂತಿಯ ಶುಭಾಶಯಗಳು!
  • ಭಗವಾನ್ ಹನುಮಂತನ ಅಚಲವಾದ ನಂಬಿಕೆಯು, ಯಶಸ್ಸಿನ ದಾರಿಯಲ್ಲಿ ನಿಮ್ಮನ್ನು ಮುನ್ನಡೆಸಲಿ. ಹನುಮ ಜಯಂತಿಯ ಶುಭಾಶಯಗಳು!
  • ಹನುಮ ಜಯಂತಿಯಂದು ನಿಮ್ಮ ಕನಸು ನನಸಾಗಲಿ ಮತ್ತು ನಿಮ್ಮ ಕುಟುಂಬವು ಸುರಕ್ಷಿತವಾಗಿ ಮತ್ತು ಸಂತೋಷವಾಗಿರಲಿ ಎಂದು ಪ್ರಾರ್ಥಿಸುತ್ತೇನೆ.
  • ರಾಮನ ಭಂಟ ಹನುಮಂತನು ಸದಾ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತನ್ನೇ ಕರುಣಿಸುವಂತಾಗಲಿ. ಹನುಮನ ಕೃಪೆಯು ಸದಾ ನಿಮ್ಮ ಮೇಲಿರಲಿ ನಿಮಗೂ, ನಿಮ್ಮ ಕುಟುಂಬಕ್ಕೂ ಹನುಮಾನ್ ಜಯಂತಿಯ ಶುಭಾಶಯಗಳು..

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ