AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Jayanthi 2024 Wishes : ಜೈ..ಜೈ ಹನುಮಾನ್, ಭಜರಂಗಿ ನಿಮ್ಮ ಜೀವನದಲ್ಲಿ ಅಚಲ ಚೈತನ್ಯ ತುಂಬಲಿ

ಶ್ರೀರಾಮನ ಪರಮ ಭಕ್ತನಾಗಿರುವ ಆಂಜನೇಯ ಜನ್ಮೋತ್ಸವವು ದೇಶಾದ್ಯಂತ ಹಿಂದೂಗಳು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಬಾರಿ ಏಪ್ರಿಲ್ 23 ರಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ದಿನದಂದು ನಿಮ್ಮ ನೆಂಟರಿಸ್ಟರಿಗೆ, ಆಪ್ತರಿಗೆ ಹಾಗೂ ಸ್ನೇಹಿತರಿಗೆ ಈ ರೀತಿ ಸಂದೇಶಗಳನ್ನು ಕಳುಹಿಸಿ ಶುಭಾಶಯಗಳನ್ನು ಕೋರಬಹುದು.

Hanuman Jayanthi 2024 Wishes : ಜೈ..ಜೈ ಹನುಮಾನ್, ಭಜರಂಗಿ ನಿಮ್ಮ ಜೀವನದಲ್ಲಿ ಅಚಲ ಚೈತನ್ಯ ತುಂಬಲಿ
ಹನುಮಾನ್ ಜಯಂತಿ
ಸಾಯಿನಂದಾ
| Edited By: |

Updated on: Apr 22, 2024 | 2:26 PM

Share

ಹಿಂದೂ ಧರ್ಮದಲ್ಲಿ ಹನುಮ ಜಯಂತಿಗೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ಹಿಂದೂ ಕ್ಯಾಲೆಂಡರ್‌ ಪ್ರಕಾರ ಪೂರ್ಣಿಮಾ ತಿಥಿಯ ಶುಕ್ಲ ಪಕ್ಷದ ಚೈತ್ರ ಮಾಸದಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಈ ದಿನದಂದು ಆಂಜನೇಯನ ದೇವಾಲಯಗಳಿಗೆ ವಿಶೇಷವಾದ ಪೂಜೆಯಿರುತ್ತದೆ. ಅದಲ್ಲದೇ, ಭಜನೆ, ಉಪವಾಸ, ವೃತ್ತ ಮಾಡುವ ಮೂಲಕ ರಾಮ ಭಕ್ತನ ಕೃಪೆಗೆ ಪಾತ್ರರಾಗುತ್ತಾರೆ.

ಹನುಮ ಜಯಂತಿಗೆ ಶುಭ ಕೋರಲು ಇಲ್ಲಿದೆ ಶುಭಾಶಯಗಳು:

  • ಹನುಮಾನ್ ಜಯಂತಿಯ ಸಂದರ್ಭದಲ್ಲಿ ನಿಮ್ಮ ಜೀವನದಲ್ಲಿ ಶಾಂತಿ ಮತ್ತು ಸಮೃದ್ಧಿ ತುಂಬಲಿ ಎಂದು ನಾನು ಬಯಸುತ್ತೇನೆ.
  • ಜೈ..ಜೈ ಹನುಮಾನ್, ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು ಆ ಭಗವಂತ ನಿಮಗೆ, ನಿಮ್ಮ ಕುಟುಂಬಕ್ಕೆ ಆರೋಗ್ಯ, ಐಶ್ವರ್ಯ ನೀಡಿ ಸಂರಕ್ಷಿಸಲಿ.
  •  ಹನುಮಂತನ ಚೈತನ್ಯವು ನಿಮ್ಮ ಹೃದಯದಲ್ಲಿ ಅಚಲವಾದ ನಂಬಿಕೆ ಮತ್ತು ಅಚಲವಾದ ಚೈತನ್ಯವನ್ನು ತುಂಬಲಿ. ಹನುಮ ಜಯಂತಿಯ ಶುಭಾಶಯಗಳು!
  • ಭಗವಾನ್ ಹನುಮಂತನ ಅಪರಿಮಿತ ಶಕ್ತಿಯು ನಿಮ್ಮ ಜೀವನದಲ್ಲಿ ನೀವು ಏನನ್ನಾದರೂ ಸಾಧಿಸಲು ಪ್ರೇರೇಪಿಸಲಿ. ಹನುಮ ಜಯಂತಿಯ ಶುಭಾಶಯಗಳು!
  • ಭಗವಾನ್ ಹನುಮಂತನ ಅಚಲವಾದ ನಂಬಿಕೆಯು, ಯಶಸ್ಸಿನ ದಾರಿಯಲ್ಲಿ ನಿಮ್ಮನ್ನು ಮುನ್ನಡೆಸಲಿ. ಹನುಮ ಜಯಂತಿಯ ಶುಭಾಶಯಗಳು!
  • ಹನುಮ ಜಯಂತಿಯಂದು ನಿಮ್ಮ ಕನಸು ನನಸಾಗಲಿ ಮತ್ತು ನಿಮ್ಮ ಕುಟುಂಬವು ಸುರಕ್ಷಿತವಾಗಿ ಮತ್ತು ಸಂತೋಷವಾಗಿರಲಿ ಎಂದು ಪ್ರಾರ್ಥಿಸುತ್ತೇನೆ.
  • ರಾಮನ ಭಂಟ ಹನುಮಂತನು ಸದಾ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತನ್ನೇ ಕರುಣಿಸುವಂತಾಗಲಿ. ಹನುಮನ ಕೃಪೆಯು ಸದಾ ನಿಮ್ಮ ಮೇಲಿರಲಿ ನಿಮಗೂ, ನಿಮ್ಮ ಕುಟುಂಬಕ್ಕೂ ಹನುಮಾನ್ ಜಯಂತಿಯ ಶುಭಾಶಯಗಳು..

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​