AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Jayanthi 2024 Wishes : ಜೈ..ಜೈ ಹನುಮಾನ್, ಭಜರಂಗಿ ನಿಮ್ಮ ಜೀವನದಲ್ಲಿ ಅಚಲ ಚೈತನ್ಯ ತುಂಬಲಿ

ಶ್ರೀರಾಮನ ಪರಮ ಭಕ್ತನಾಗಿರುವ ಆಂಜನೇಯ ಜನ್ಮೋತ್ಸವವು ದೇಶಾದ್ಯಂತ ಹಿಂದೂಗಳು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಬಾರಿ ಏಪ್ರಿಲ್ 23 ರಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ದಿನದಂದು ನಿಮ್ಮ ನೆಂಟರಿಸ್ಟರಿಗೆ, ಆಪ್ತರಿಗೆ ಹಾಗೂ ಸ್ನೇಹಿತರಿಗೆ ಈ ರೀತಿ ಸಂದೇಶಗಳನ್ನು ಕಳುಹಿಸಿ ಶುಭಾಶಯಗಳನ್ನು ಕೋರಬಹುದು.

Hanuman Jayanthi 2024 Wishes : ಜೈ..ಜೈ ಹನುಮಾನ್, ಭಜರಂಗಿ ನಿಮ್ಮ ಜೀವನದಲ್ಲಿ ಅಚಲ ಚೈತನ್ಯ ತುಂಬಲಿ
ಹನುಮಾನ್ ಜಯಂತಿ
ಸಾಯಿನಂದಾ
| Edited By: |

Updated on: Apr 22, 2024 | 2:26 PM

Share

ಹಿಂದೂ ಧರ್ಮದಲ್ಲಿ ಹನುಮ ಜಯಂತಿಗೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ಹಿಂದೂ ಕ್ಯಾಲೆಂಡರ್‌ ಪ್ರಕಾರ ಪೂರ್ಣಿಮಾ ತಿಥಿಯ ಶುಕ್ಲ ಪಕ್ಷದ ಚೈತ್ರ ಮಾಸದಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಈ ದಿನದಂದು ಆಂಜನೇಯನ ದೇವಾಲಯಗಳಿಗೆ ವಿಶೇಷವಾದ ಪೂಜೆಯಿರುತ್ತದೆ. ಅದಲ್ಲದೇ, ಭಜನೆ, ಉಪವಾಸ, ವೃತ್ತ ಮಾಡುವ ಮೂಲಕ ರಾಮ ಭಕ್ತನ ಕೃಪೆಗೆ ಪಾತ್ರರಾಗುತ್ತಾರೆ.

ಹನುಮ ಜಯಂತಿಗೆ ಶುಭ ಕೋರಲು ಇಲ್ಲಿದೆ ಶುಭಾಶಯಗಳು:

  • ಹನುಮಾನ್ ಜಯಂತಿಯ ಸಂದರ್ಭದಲ್ಲಿ ನಿಮ್ಮ ಜೀವನದಲ್ಲಿ ಶಾಂತಿ ಮತ್ತು ಸಮೃದ್ಧಿ ತುಂಬಲಿ ಎಂದು ನಾನು ಬಯಸುತ್ತೇನೆ.
  • ಜೈ..ಜೈ ಹನುಮಾನ್, ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು ಆ ಭಗವಂತ ನಿಮಗೆ, ನಿಮ್ಮ ಕುಟುಂಬಕ್ಕೆ ಆರೋಗ್ಯ, ಐಶ್ವರ್ಯ ನೀಡಿ ಸಂರಕ್ಷಿಸಲಿ.
  •  ಹನುಮಂತನ ಚೈತನ್ಯವು ನಿಮ್ಮ ಹೃದಯದಲ್ಲಿ ಅಚಲವಾದ ನಂಬಿಕೆ ಮತ್ತು ಅಚಲವಾದ ಚೈತನ್ಯವನ್ನು ತುಂಬಲಿ. ಹನುಮ ಜಯಂತಿಯ ಶುಭಾಶಯಗಳು!
  • ಭಗವಾನ್ ಹನುಮಂತನ ಅಪರಿಮಿತ ಶಕ್ತಿಯು ನಿಮ್ಮ ಜೀವನದಲ್ಲಿ ನೀವು ಏನನ್ನಾದರೂ ಸಾಧಿಸಲು ಪ್ರೇರೇಪಿಸಲಿ. ಹನುಮ ಜಯಂತಿಯ ಶುಭಾಶಯಗಳು!
  • ಭಗವಾನ್ ಹನುಮಂತನ ಅಚಲವಾದ ನಂಬಿಕೆಯು, ಯಶಸ್ಸಿನ ದಾರಿಯಲ್ಲಿ ನಿಮ್ಮನ್ನು ಮುನ್ನಡೆಸಲಿ. ಹನುಮ ಜಯಂತಿಯ ಶುಭಾಶಯಗಳು!
  • ಹನುಮ ಜಯಂತಿಯಂದು ನಿಮ್ಮ ಕನಸು ನನಸಾಗಲಿ ಮತ್ತು ನಿಮ್ಮ ಕುಟುಂಬವು ಸುರಕ್ಷಿತವಾಗಿ ಮತ್ತು ಸಂತೋಷವಾಗಿರಲಿ ಎಂದು ಪ್ರಾರ್ಥಿಸುತ್ತೇನೆ.
  • ರಾಮನ ಭಂಟ ಹನುಮಂತನು ಸದಾ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತನ್ನೇ ಕರುಣಿಸುವಂತಾಗಲಿ. ಹನುಮನ ಕೃಪೆಯು ಸದಾ ನಿಮ್ಮ ಮೇಲಿರಲಿ ನಿಮಗೂ, ನಿಮ್ಮ ಕುಟುಂಬಕ್ಕೂ ಹನುಮಾನ್ ಜಯಂತಿಯ ಶುಭಾಶಯಗಳು..

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ