AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Jayanthi 2024 Wishes : ಜೈ..ಜೈ ಹನುಮಾನ್, ಭಜರಂಗಿ ನಿಮ್ಮ ಜೀವನದಲ್ಲಿ ಅಚಲ ಚೈತನ್ಯ ತುಂಬಲಿ

ಶ್ರೀರಾಮನ ಪರಮ ಭಕ್ತನಾಗಿರುವ ಆಂಜನೇಯ ಜನ್ಮೋತ್ಸವವು ದೇಶಾದ್ಯಂತ ಹಿಂದೂಗಳು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಬಾರಿ ಏಪ್ರಿಲ್ 23 ರಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ದಿನದಂದು ನಿಮ್ಮ ನೆಂಟರಿಸ್ಟರಿಗೆ, ಆಪ್ತರಿಗೆ ಹಾಗೂ ಸ್ನೇಹಿತರಿಗೆ ಈ ರೀತಿ ಸಂದೇಶಗಳನ್ನು ಕಳುಹಿಸಿ ಶುಭಾಶಯಗಳನ್ನು ಕೋರಬಹುದು.

Hanuman Jayanthi 2024 Wishes : ಜೈ..ಜೈ ಹನುಮಾನ್, ಭಜರಂಗಿ ನಿಮ್ಮ ಜೀವನದಲ್ಲಿ ಅಚಲ ಚೈತನ್ಯ ತುಂಬಲಿ
ಹನುಮಾನ್ ಜಯಂತಿ
ಸಾಯಿನಂದಾ
| Edited By: |

Updated on: Apr 22, 2024 | 2:26 PM

Share

ಹಿಂದೂ ಧರ್ಮದಲ್ಲಿ ಹನುಮ ಜಯಂತಿಗೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ಹಿಂದೂ ಕ್ಯಾಲೆಂಡರ್‌ ಪ್ರಕಾರ ಪೂರ್ಣಿಮಾ ತಿಥಿಯ ಶುಕ್ಲ ಪಕ್ಷದ ಚೈತ್ರ ಮಾಸದಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಈ ದಿನದಂದು ಆಂಜನೇಯನ ದೇವಾಲಯಗಳಿಗೆ ವಿಶೇಷವಾದ ಪೂಜೆಯಿರುತ್ತದೆ. ಅದಲ್ಲದೇ, ಭಜನೆ, ಉಪವಾಸ, ವೃತ್ತ ಮಾಡುವ ಮೂಲಕ ರಾಮ ಭಕ್ತನ ಕೃಪೆಗೆ ಪಾತ್ರರಾಗುತ್ತಾರೆ.

ಹನುಮ ಜಯಂತಿಗೆ ಶುಭ ಕೋರಲು ಇಲ್ಲಿದೆ ಶುಭಾಶಯಗಳು:

  • ಹನುಮಾನ್ ಜಯಂತಿಯ ಸಂದರ್ಭದಲ್ಲಿ ನಿಮ್ಮ ಜೀವನದಲ್ಲಿ ಶಾಂತಿ ಮತ್ತು ಸಮೃದ್ಧಿ ತುಂಬಲಿ ಎಂದು ನಾನು ಬಯಸುತ್ತೇನೆ.
  • ಜೈ..ಜೈ ಹನುಮಾನ್, ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು ಆ ಭಗವಂತ ನಿಮಗೆ, ನಿಮ್ಮ ಕುಟುಂಬಕ್ಕೆ ಆರೋಗ್ಯ, ಐಶ್ವರ್ಯ ನೀಡಿ ಸಂರಕ್ಷಿಸಲಿ.
  •  ಹನುಮಂತನ ಚೈತನ್ಯವು ನಿಮ್ಮ ಹೃದಯದಲ್ಲಿ ಅಚಲವಾದ ನಂಬಿಕೆ ಮತ್ತು ಅಚಲವಾದ ಚೈತನ್ಯವನ್ನು ತುಂಬಲಿ. ಹನುಮ ಜಯಂತಿಯ ಶುಭಾಶಯಗಳು!
  • ಭಗವಾನ್ ಹನುಮಂತನ ಅಪರಿಮಿತ ಶಕ್ತಿಯು ನಿಮ್ಮ ಜೀವನದಲ್ಲಿ ನೀವು ಏನನ್ನಾದರೂ ಸಾಧಿಸಲು ಪ್ರೇರೇಪಿಸಲಿ. ಹನುಮ ಜಯಂತಿಯ ಶುಭಾಶಯಗಳು!
  • ಭಗವಾನ್ ಹನುಮಂತನ ಅಚಲವಾದ ನಂಬಿಕೆಯು, ಯಶಸ್ಸಿನ ದಾರಿಯಲ್ಲಿ ನಿಮ್ಮನ್ನು ಮುನ್ನಡೆಸಲಿ. ಹನುಮ ಜಯಂತಿಯ ಶುಭಾಶಯಗಳು!
  • ಹನುಮ ಜಯಂತಿಯಂದು ನಿಮ್ಮ ಕನಸು ನನಸಾಗಲಿ ಮತ್ತು ನಿಮ್ಮ ಕುಟುಂಬವು ಸುರಕ್ಷಿತವಾಗಿ ಮತ್ತು ಸಂತೋಷವಾಗಿರಲಿ ಎಂದು ಪ್ರಾರ್ಥಿಸುತ್ತೇನೆ.
  • ರಾಮನ ಭಂಟ ಹನುಮಂತನು ಸದಾ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತನ್ನೇ ಕರುಣಿಸುವಂತಾಗಲಿ. ಹನುಮನ ಕೃಪೆಯು ಸದಾ ನಿಮ್ಮ ಮೇಲಿರಲಿ ನಿಮಗೂ, ನಿಮ್ಮ ಕುಟುಂಬಕ್ಕೂ ಹನುಮಾನ್ ಜಯಂತಿಯ ಶುಭಾಶಯಗಳು..

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ