AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Muharram Wishes 2024: ಮೊಹರಂ ಹಬ್ಬದಂದು ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಶುಭಾಶಯ ಕೋರಿ

ಮೊಹರಂ ಹಬ್ಬವು ಮುಸ್ಲಿಂಮರ ದುಃಖವನ್ನು ಸೂಚಿಸುವ ಶೋಕಾಚರಣೆಯ ಹಬ್ಬವಾಗಿದೆ. ಯಾವುದೇ ತಾರತಮ್ಯವಿಲ್ಲದೇ, ಸರ್ವ ಧರ್ಮದವರು ಒಟ್ಟಾಗಿ ಸೇರಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಬಾರಿ ಮೊಹರಂ ಜುಲೈ 17 ರಂದು ಆಚರಿಸಲಾಗುತ್ತಿದ್ದು, ನಿಮ್ಮ ಪ್ರೀತಿ ಪಾತ್ರರಿಗೆ ಶುಭಾಶಯಗಳನ್ನು ಕೋರಲು ಸಂದೇಶಗಳು ಇಲ್ಲಿದೆ.

Happy Muharram Wishes 2024: ಮೊಹರಂ ಹಬ್ಬದಂದು ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಶುಭಾಶಯ ಕೋರಿ
Happy Muharram Wishes 2024
ಸಾಯಿನಂದಾ
| Edited By: |

Updated on: Jul 16, 2024 | 2:30 PM

Share

ಮೊಹರಂ ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದು. ಪ್ರವಾದಿ ಮುಹಮ್ಮದ್ ಮೊಮ್ಮಗ ಹುಸೇನ್ ಇಬ್ನ್ ಅಲಿಯವರ ತ್ಯಾಗ ಬಲಿದಾನವನ್ನು ಸ್ಮರಿಸುವ ದಿನವಾಗಿದೆ. ಮುಸ್ಲಿಂಮರು ಒಂಬತ್ತು ದಿನಗಳ ಕಾಲ ಉಪವಾಸ ಆಚರಿಸಿ 10ನೇ ದಿನ ಅಶುರಾ ಎಂದು ಆಚರಿಸುತ್ತಾರೆ. ಈ ಬಾರಿ ಜುಲೈ 8 ರಿಂದ ಮೊಹರಂ ಆರಂಭವಾಗಿದ್ದು ಜುಲೈ 17 ರಂದು ಅಶುರಾವನ್ನು ಆಚರಿಸಲಾಗುತ್ತದೆ. ಈ ದಿನದಂದು ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಶುಭ ಸಂದೇಶಗಳನ್ನು ಕಳುಹಿಸುವ ಮೂಲಕ ಹಬ್ಬಕ್ಕೆಕ್ಕೆ ಶುಭಾಶಯಗಳನ್ನು ಕೋರಿ.

  1. ಇಸ್ಲಾಮಿಕ್‌ ವರ್ಷದ ಮೊದಲ ತಿಂಗಳಾದ ಮೊಹರಂ ಅಲ್ಲಾನ ಆಶೀರ್ವಾದವು ಸದಾ ನಿಮ್ಮ ಮೇಲಿರಲಿ.
  2. ಇಸ್ಲಾಮಿಕ್ ಹೊಸ ವರ್ಷ ಪ್ರಾರಂಭವಾಗುವಾಗ ಈ ವರ್ಷ ಪೂರ್ತಿ ಅಲ್ಲಾನು ನಿಮಗೆ ಆರೋಗ್ಯ ಐಶ್ವರ್ಯ, ಜೀವನದಲ್ಲಿ ಅಭಿವೃದ್ಧಿ ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ.
  3.  ಈ ಮೊಹರಂನಲ್ಲಿ ಇಮಾನ್‌ ಹುಸೈನ್‌ ತ್ಯಾಗವನ್ನು ಸ್ಮರಿಸೋಣ ಆತನ ತಿಳಿಸಿದ ಮೌಲ್ಯಗಳನ್ನು ಕಲಿಯೋಣ, ಇಸ್ಲಾಮಿಕ್ ಹೊಸ ವರ್ಷದ ಶುಭಾಶಯಗಳು.
  4. ಮೊಹರಂ-ಇಸ್ಲಾಮಿಕ್ ವರ್ಷ ನಿಮಗೆ ಆರೋಗ್ಯ, ಐಶ್ವರ್ಯ, ಶಾಂತಿ, ಸಂತೋಷ ಹಾಗೂ ನೆಮ್ಮದಿಯುತ ಜೀವನವನ್ನು ತರಲಿ ಎಂದು ಆಶಿಸುತ್ತೇನೆ. ನಿಮಗೂ ನಿಮ್ಮ ಕುಟುಂಬಕ್ಕೂ ಹೊಸ ವರ್ಷದ ಶುಭಾಶಯಗಳು.
  5. ಇಸ್ಲಾಂ ಧರ್ಮದ ಹೊಸ ವರ್ಷ ಮೊಹರಂ ಹಬ್ಬದ ಹಾರ್ಥಿಕ ಶುಭಾಶಯಗಳು.
  6. ಅಲ್ಲಾನ ಕೃಪೆಯು ನಿಮ್ಮ ಕುಟುಂಬದ ಮೇಲಿರಲಿ. ಸದಾ ಒಳ್ಳೆಯದೇ ಆಗಲಿ ಎಂದು ಹಾರೈಸುವ ಮನಸ್ಸು ನನ್ನದು. ಹೊಸ ವರ್ಷದ ಶುಭಾಶಯಗಳು.
  7. ತ್ಯಾಗ ಬಲಿದಾನದ ಪ್ರತೀಕವಾದ ಮೊಹರಂ ಭಾವೈಕ್ಯತೆಯ ಹಬ್ಬ, ನಿಮಗೂ ಹಾಗೂ ನಿಮ್ಮ ಕುಟುಂಬಕ್ಕೂ ಈ ಹೊಸ ವರ್ಷವು ಖುಷಿಯನ್ನೇ ತರಲಿ.
  8. ನಿಮಗೂ ನಿಮ್ಮ ಕುಟುಂಬದವರು ಆರೋಗ್ಯಕರ ಜೀವನವನ್ನು ನಡೆಸುವಂತಾಗಲಿ, ಮೊಹರಂ ಹಬ್ಬದ ಶುಭಾಶಯಗಳು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ