AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Teddy Day 2023: ನಿಮ್ಮ ಪ್ರೇಮಿಗೆ ಮುದ್ದಾದ ಟೆಡ್ಡಿಯನ್ನು ಉಡುಗೊರೆಯಾಗಿ ನೀಡಿ, ದಿನದ ವಿಶೇಷತೆ ಇಲ್ಲಿದೆ

ರೋಸ್​​ ಡೇ, ಚಾಕೊಲೇಟ್​​ ಡೇಗಳ ಸಾಲಿನಲ್ಲಿಯೇ ನಂತರ ಬರುವ ವಿಶೇಷ ದಿನವೇ ಟೆಡ್ಡಿ ಡೇ. ಟೆಡ್ಡಿ ಡೇಯನ್ನು ಪ್ರತಿ ವರ್ಷ ಫೆಬ್ರವರಿ 10 ರಂದು ಆಚರಿಸಲಾಗುತ್ತದೆ. ಈ ದಿನ ನಿಮ್ಮ ಪ್ರೀತಿ ಪಾತ್ರರಿಗೆ ಟೆಡ್ಡಿಯನ್ನು ಉಡುಗೊರೆಯಾಗಿ ನೀಡುವ ಮೂಲಕ ನೀವು ಈ ದಿನವನ್ನು ವಿಶೇಷವಾಗಿ ಆಚರಿಸಬಹುದು.

Happy Teddy Day 2023: ನಿಮ್ಮ ಪ್ರೇಮಿಗೆ ಮುದ್ದಾದ ಟೆಡ್ಡಿಯನ್ನು ಉಡುಗೊರೆಯಾಗಿ ನೀಡಿ, ದಿನದ ವಿಶೇಷತೆ ಇಲ್ಲಿದೆ
ಟೆಡ್ಡಿ ಡೇ
ಅಕ್ಷತಾ ವರ್ಕಾಡಿ
|

Updated on: Feb 10, 2023 | 9:30 AM

Share

ಪ್ರೇಮಿಗಳ ದಿನವು ಪ್ರತಿ ದಿನ ಒಂದೊಂದು ವಿಶೇಷತೆಯಿಂದ ಕೂಡಿದೆ. ವಾರ ಪೂರ್ತಿ ಪ್ರೇಮಿಗಳಿಗೆ ತಮ್ಮ ಭಾವನೆಗಳನ್ನು ಮತ್ತು ಪ್ರೀತಿಯನ್ನು ವ್ಯಕ್ತಪಡಿಸಲು ಇದು ಸೂಕ್ತ ಸಮಯವಾಗಿದೆ. ರೋಸ್​​ ಡೇ, ಚಾಕೊಲೇಟ್​​ ಡೇಗಳ ಸಾಲಿನಲ್ಲಿಯೇ ನಂತರ ಬರುವ ವಿಶೇಷ ದಿನವೇ ಟೆಡ್ಡಿ ಡೇ. ಟೆಡ್ಡಿ ಡೇಯನ್ನು ಪ್ರತಿ ವರ್ಷ ಫೆಬ್ರವರಿ 10 ರಂದು ಆಚರಿಸಲಾಗುತ್ತದೆ. ಈ ದಿನ ನಿಮ್ಮ ಪ್ರೀತಿ ಪಾತ್ರರಿಗೆ ಟೆಡ್ಡಿಯನ್ನು ಉಡುಗೊರೆಯಾಗಿ ನೀಡುವ ಮೂಲಕ ನೀವು ಈ ದಿನವನ್ನು ವಿಶೇಷವಾಗಿ ಆಚರಿಸಬಹುದು.

ರೋಸ್ ಡೇ ನಂತರ, ಪ್ರಪೋಸ್ ಡೇ ಮತ್ತು ಚಾಕೊಲೇಟ್ ಡೇ, ವ್ಯಾಲೆಂಟೈನ್ಸ್ ವೀಕ್ ನ ನಾಲ್ಕನೇ ದಿನ ಅಂದರೆ ಟೆಡ್ಡಿ ಡೇ. ಈ ದಿನ ನೀವು ನಿಮ್ಮ ಸಂಗಾತಿ ಅಥವಾ ಪ್ರೀತಿ ಪಾತ್ರರಿಗೆ ಮುದ್ದಾಗ ಟೆಡ್ಡಿಯನ್ನು ಉಡುಗೊರೆಯಾಗಿ ನೀಡುವುದರ ಮೂಲಕ ಅವರ ಮುಖದಲ್ಲೊಂದು ನಗು ಮೂಡಿಸುವುದಾಗಿದೆ. ಇದರೊಂದಿಗೆ ನೀವು ನೀಡುವ ಟೆಡ್ಡಿಯ ಬಣ್ಣಗಳು ಕೂಡ ಒಂದೊಂದು ಅರ್ಥವನ್ನು ನೀಡುತ್ತದೆ. ಆದ್ದರಿಂದ ನೀವು ಉಡುಗೊರೆಯಾಗಿ ನೀಡುವಾಗ ಟೆಡ್ಡಿಗಳ ಬಣ್ಣಗಳ ಬಗ್ಗೆ ಗಮನಹರಿಸುವುದು ಅಗತ್ಯ.

ಇದನ್ನೂ ಓದಿ: ಪ್ರೇಮಿಗಳ ದಿನ ಸಮೀಪಿಸುತ್ತಿದೆ, ವಾರಪೂರ್ತಿಯ ವಿಶೇಷತೆಗಳು ಇಲ್ಲಿವೆ

ಟೆಡ್ಡಿಗಳ ಬಣ್ಣದ ಸಂಕೇತಗಳು: 

ಹಸಿರು ಟೆಡ್ಡಿ ಬೇರ್: ನೀವು ಅವರಿಗಾಗಿ ಸದಾ ಕಾಯುತ್ತೀರಿ ಎಂಬ ಅರ್ಧ.

ನೀಲಿ ಟೆಡ್ಡಿ :  ನೀವು ನಿಮ್ಮ ಪ್ರೇಮಿಯನ್ನು ಅತಿಯಾಗಿ ಪ್ರೀತಿಸುತ್ತೀರಿ ಎಂಬುದನ್ನು ಸೂಚಿಸುತ್ತದೆ.

ಪಿಂಕ್ ಟೆಡ್ಡಿ ಬೇರ್:  ನೀವು ಅವರೊಂದಿಗೆ ಡೇಟ್ ಮಾಡಲು ಬಯಸುತ್ತೀರಿ ಎಂದರ್ಥ.

ಕಪ್ಪು ಟೆಡ್ಡಿ ಬೇರ್: ನಿಮ್ಮ ಸಂಗಾತಿಯಿಂದ ಕಪ್ಪು ಬಣ್ಣದ ಟೆಡ್ಡಿ ಬೇರ್ ಪಡೆದರೆ ಅವರು ನಿಮ್ಮ ಪ್ರೀತಿಯನ್ನು ತಿರಸ್ಕರಿಸಿದ್ದಾರೆ ಎಂದರ್ಥ.

ಹೆಚ್ಚಿನ ಹುಡುಗಿಯರು ಟೆಡ್ಡಿಯನ್ನು ಇಷ್ಟ ಪಡುವುದರಿಂದ ನಿಮ್ಮ ಪ್ರೇಮಿಗೆ ಟೆಡ್ಡಿಯನ್ನು ಉಡುಗೊರೆಯಾಗಿ ನೀಡಿ. ಇದಲ್ಲದೇ ನೀವು ಅವರೊಂದಿಗೆ ಸದಾ ಜೊತೆಯಾಗಿ ಇದ್ದೀರಿ ಎಂಬ ಭಾವನೆಯನ್ನು ಅದು ನೀಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ