AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Benefits of Garlic: ನೀವು ಪ್ರತಿದಿನ ಬೆಳ್ಳುಳ್ಳಿ ತಿನ್ನುತ್ತೀರಾ..? ಆರೋಗ್ಯಕಾರಿ ಬೆಳ್ಳುಳ್ಳಿಯ ಪ್ರಯೋಜನ ತಿಳಿಯಿರಿ

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ತಿನ್ನುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂಬಹುದಾಗಿದೆ.

TV9 Web
| Edited By: |

Updated on:Jul 14, 2022 | 7:13 AM

Share
ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು 
ತಿನ್ನುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಆರೋಗ್ಯ
ಪ್ರಯೋಜನಗಳನ್ನು ಹೊಂಬಹುದಾಗಿದೆ.

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ತಿನ್ನುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂಬಹುದಾಗಿದೆ.

1 / 5
ಬೆಳ್ಳುಳ್ಳಿಯಲ್ಲಿ B6, C ಜೀವಸತ್ವಗಳು, ಫೈಬರ್, ಮ್ಯಾಂಗನೀಸ್, ಕ್ಯಾಲ್ಸಿಯಂನಂತಹ
 ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಬೆಳ್ಳುಳ್ಳಿ ದೇಹದಲ್ಲಿರುವ ಹೆಚ್ಚುವರಿ 
ಕೊಬ್ಬನ್ನು ಕಡಿಮೆ ಮಾಡಲು 
ಸಹಾಯ ಮಾಡುತ್ತದೆ.

ಬೆಳ್ಳುಳ್ಳಿಯಲ್ಲಿ B6, C ಜೀವಸತ್ವಗಳು, ಫೈಬರ್, ಮ್ಯಾಂಗನೀಸ್, ಕ್ಯಾಲ್ಸಿಯಂನಂತಹ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಬೆಳ್ಳುಳ್ಳಿ ದೇಹದಲ್ಲಿರುವ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

2 / 5
ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುವುದರ ಜೊತೆಗೆ, 
ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಲು
 ಸಹಾಯ ಮಾಡುತ್ತಾರೆ.

ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುವುದರ ಜೊತೆಗೆ, ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತಾರೆ.

3 / 5
Health Benefits of Garlic: ನೀವು ಪ್ರತಿದಿನ ಬೆಳ್ಳುಳ್ಳಿ ತಿನ್ನುತ್ತೀರಾ..? ಆರೋಗ್ಯಕಾರಿ ಬೆಳ್ಳುಳ್ಳಿಯ ಪ್ರಯೋಜನ ತಿಳಿಯಿರಿ

ಬೆಳ್ಳುಳ್ಳಿಯಲ್ಲಿರುವ ಪೋಷಕಾಂಶಗಳು ಮೂಳೆಯ ಆರೋಗ್ಯವನ್ನು ಸುಧಾರಿಸಲು ಮತ್ತು ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ ಎಂದು ಅಧ್ಯಯನ ತಿಳಿಸಿದೆ.

4 / 5
Health Benefits of Garlic: ನೀವು ಪ್ರತಿದಿನ ಬೆಳ್ಳುಳ್ಳಿ ತಿನ್ನುತ್ತೀರಾ..? ಆರೋಗ್ಯಕಾರಿ ಬೆಳ್ಳುಳ್ಳಿಯ ಪ್ರಯೋಜನ ತಿಳಿಯಿರಿ

ದೈನಂದಿನ ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಬುದ್ಧಿಮಾಂದ್ಯತೆಯಂತಹ ಮಾನಸಿಕ ಕಾಯಿಲೆಗಳನ್ನು ತಡೆಯಬಹುದಾಗಿದೆ.

5 / 5

Published On - 7:00 am, Thu, 14 July 22

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ