AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Benefits of Garlic: ನೀವು ಪ್ರತಿದಿನ ಬೆಳ್ಳುಳ್ಳಿ ತಿನ್ನುತ್ತೀರಾ..? ಆರೋಗ್ಯಕಾರಿ ಬೆಳ್ಳುಳ್ಳಿಯ ಪ್ರಯೋಜನ ತಿಳಿಯಿರಿ

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ತಿನ್ನುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂಬಹುದಾಗಿದೆ.

TV9 Web
| Edited By: |

Updated on:Jul 14, 2022 | 7:13 AM

Share
ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು 
ತಿನ್ನುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಆರೋಗ್ಯ
ಪ್ರಯೋಜನಗಳನ್ನು ಹೊಂಬಹುದಾಗಿದೆ.

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ತಿನ್ನುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂಬಹುದಾಗಿದೆ.

1 / 5
ಬೆಳ್ಳುಳ್ಳಿಯಲ್ಲಿ B6, C ಜೀವಸತ್ವಗಳು, ಫೈಬರ್, ಮ್ಯಾಂಗನೀಸ್, ಕ್ಯಾಲ್ಸಿಯಂನಂತಹ
 ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಬೆಳ್ಳುಳ್ಳಿ ದೇಹದಲ್ಲಿರುವ ಹೆಚ್ಚುವರಿ 
ಕೊಬ್ಬನ್ನು ಕಡಿಮೆ ಮಾಡಲು 
ಸಹಾಯ ಮಾಡುತ್ತದೆ.

ಬೆಳ್ಳುಳ್ಳಿಯಲ್ಲಿ B6, C ಜೀವಸತ್ವಗಳು, ಫೈಬರ್, ಮ್ಯಾಂಗನೀಸ್, ಕ್ಯಾಲ್ಸಿಯಂನಂತಹ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಬೆಳ್ಳುಳ್ಳಿ ದೇಹದಲ್ಲಿರುವ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

2 / 5
ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುವುದರ ಜೊತೆಗೆ, 
ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಲು
 ಸಹಾಯ ಮಾಡುತ್ತಾರೆ.

ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುವುದರ ಜೊತೆಗೆ, ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತಾರೆ.

3 / 5
Health Benefits of Garlic: ನೀವು ಪ್ರತಿದಿನ ಬೆಳ್ಳುಳ್ಳಿ ತಿನ್ನುತ್ತೀರಾ..? ಆರೋಗ್ಯಕಾರಿ ಬೆಳ್ಳುಳ್ಳಿಯ ಪ್ರಯೋಜನ ತಿಳಿಯಿರಿ

ಬೆಳ್ಳುಳ್ಳಿಯಲ್ಲಿರುವ ಪೋಷಕಾಂಶಗಳು ಮೂಳೆಯ ಆರೋಗ್ಯವನ್ನು ಸುಧಾರಿಸಲು ಮತ್ತು ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ ಎಂದು ಅಧ್ಯಯನ ತಿಳಿಸಿದೆ.

4 / 5
Health Benefits of Garlic: ನೀವು ಪ್ರತಿದಿನ ಬೆಳ್ಳುಳ್ಳಿ ತಿನ್ನುತ್ತೀರಾ..? ಆರೋಗ್ಯಕಾರಿ ಬೆಳ್ಳುಳ್ಳಿಯ ಪ್ರಯೋಜನ ತಿಳಿಯಿರಿ

ದೈನಂದಿನ ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಬುದ್ಧಿಮಾಂದ್ಯತೆಯಂತಹ ಮಾನಸಿಕ ಕಾಯಿಲೆಗಳನ್ನು ತಡೆಯಬಹುದಾಗಿದೆ.

5 / 5

Published On - 7:00 am, Thu, 14 July 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ