AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sesame Oil Benefits: ಬಾಯಿಯ ಸಾಕಷ್ಟು ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಎಳ್ಳೆಣ್ಣೆಗಿದೆ, ಪ್ರಯೋಜನಗಳನ್ನು ತಿಳಿಯಿರಿ

ಎಳ್ಳೆಣ್ಣೆಯು ಅನೇಕ ಆರೋಗ್ಯ ಸಮಸ್ಯೆಯನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅನೇಕರು ಮೌಖಿಕ ಸಮಸ್ಯೆಗಳನ್ನು ಹೊಂದಿರುತ್ತಾರೆ. ಹಲ್ಲುನೋವು, ವಸಡು ನೋವು, ಬಾಯಿಯ ದುರ್ವಾಸನೆ ಮತ್ತು ಹಳದಿ ಹಲ್ಲುಗಳು. ಕೆಲವು ಸರಳ ಸಲಹೆಗಳ ಮೂಲಕ ಈ ಸಮಸ್ಯೆಗಳನ್ನು ನಿವಾರಿಸಬಹುದು.

Sesame Oil Benefits: ಬಾಯಿಯ ಸಾಕಷ್ಟು ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಎಳ್ಳೆಣ್ಣೆಗಿದೆ, ಪ್ರಯೋಜನಗಳನ್ನು ತಿಳಿಯಿರಿ
Sesame Oil
TV9 Web
| Updated By: ನಯನಾ ರಾಜೀವ್|

Updated on: Sep 03, 2022 | 10:15 AM

Share

ಎಳ್ಳೆಣ್ಣೆಯು ಅನೇಕ ಆರೋಗ್ಯ ಸಮಸ್ಯೆಯನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅನೇಕರು ಮೌಖಿಕ ಸಮಸ್ಯೆಗಳನ್ನು ಹೊಂದಿರುತ್ತಾರೆ. ಹಲ್ಲುನೋವು, ವಸಡು ನೋವು, ಬಾಯಿಯ ದುರ್ವಾಸನೆ ಮತ್ತು ಹಳದಿ ಹಲ್ಲುಗಳು. ಕೆಲವು ಸರಳ ಸಲಹೆಗಳ ಮೂಲಕ ಈ ಸಮಸ್ಯೆಗಳನ್ನು ನಿವಾರಿಸಬಹುದು.

1. ನಿಮ್ಮ ಹಲ್ಲುಗಳು ನೈಸರ್ಗಿಕವಾಗಿ ಬೆಳ್ಳಗಾಗಲು ಎಳ್ಳೆಣ್ಣೆಯನ್ನು ನಿಮ್ಮ ಹಲ್ಲುಗಳಿಗೆ ಹಚ್ಚುವುರಿಂದ ಹಲ್ಲಿನ ಮೇಲೆ ಸಂಗ್ರಹವಾಗಿರುವ ಹಳದಿ ಕಲೆಗಳನ್ನು ತೆಗೆದುಹಾಕುವುದು ಮಾತ್ರವಲ್ಲದೆ ನಿಮ್ಮ ಹಲ್ಲುಗಳನ್ನು ಬಲಪಡಿಸುತ್ತದೆ.

2. ಎಳ್ಳಿನ ಎಣ್ಣೆಯನ್ನು ಹಚ್ಚುವುದರಿಂದ ಹಲ್ಲುಗಳ ಮೇಲಿನ ಹಳದಿ ಕಲೆಗಳು ನಿವಾರಣೆಯಾಗುತ್ತದೆ. ಇದಲ್ಲದೆ, ಮುಖ್ಯವಾಗಿ ವಸಡು ನೋವಿನ ಸಮಸ್ಯೆಯನ್ನು ತೆಗೆದುಹಾಕಲಾಗುತ್ತದೆ.

3. ಎಳ್ಳೆಣ್ಣೆಯಿಂದ ಹಲ್ಲುಗಳು ಗಟ್ಟಿಯಾಗುವುದಲ್ಲದೆ, ಹಲ್ಲು ಬೇಗ ಉದುರುವುದನ್ನು ತಡೆಯುತ್ತದೆ.

4. ಒಸಡುಗಳಲ್ಲಿ ರಕ್ತಸ್ರಾವವಾಗುತ್ತಿದ್ದರೆ ಅಥವಾ ವಸಡು ಸಂಬಂಧಿ ಸಮಸ್ಯೆಗಳಿದ್ದರೆ ಎಳ್ಳೆಣ್ಣೆಯನ್ನು ಹಚ್ಚಿಸದರೆ ಅಪೇಕ್ಷಿತ ಪ್ರಯೋಜನಗಳನ್ನು ಪಡೆಯಬಹುದು.

5. ನೀವು ಪದೇ ಪದೇ ತಲೆನೋವು, ಮೈಗ್ರೇನ್ Health Benefits of Sesame Oil And Its Side Effectsಅಥವಾ ಅಸ್ತಮಾದಿಂದ ಬಳಲುತ್ತಿದ್ದರೆ, ನಿಯಮಿತವಾಗಿ ಬೆಳಿಗ್ಗೆ ಎಳ್ಳೆಣ್ಣೆಯಿಂದ ಹಚ್ಚುವುದರಿಂದ ನಿಮಗೆ ಪರಿಹಾರ ದೊರೆಯುತ್ತದೆ.

6. ಬಾಯಿ ದುರ್ವಾಸನೆಯಿಂದ ಜನರೊಂದಿಗೆ ಹೊರಗೆ ಮಾತನಾಡಲು ಕಷ್ಟವಾಗುತ್ತಿದ್ದರೆ ಎಳ್ಳೆಣ್ಣೆ ಹಚ್ಚುವುದರಿಂದ ಬಾಯಿಯ ದುರ್ವಾಸನೆ ದೂರವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?