AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sesame Oil Benefits: ಬಾಯಿಯ ಸಾಕಷ್ಟು ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಎಳ್ಳೆಣ್ಣೆಗಿದೆ, ಪ್ರಯೋಜನಗಳನ್ನು ತಿಳಿಯಿರಿ

ಎಳ್ಳೆಣ್ಣೆಯು ಅನೇಕ ಆರೋಗ್ಯ ಸಮಸ್ಯೆಯನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅನೇಕರು ಮೌಖಿಕ ಸಮಸ್ಯೆಗಳನ್ನು ಹೊಂದಿರುತ್ತಾರೆ. ಹಲ್ಲುನೋವು, ವಸಡು ನೋವು, ಬಾಯಿಯ ದುರ್ವಾಸನೆ ಮತ್ತು ಹಳದಿ ಹಲ್ಲುಗಳು. ಕೆಲವು ಸರಳ ಸಲಹೆಗಳ ಮೂಲಕ ಈ ಸಮಸ್ಯೆಗಳನ್ನು ನಿವಾರಿಸಬಹುದು.

Sesame Oil Benefits: ಬಾಯಿಯ ಸಾಕಷ್ಟು ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಎಳ್ಳೆಣ್ಣೆಗಿದೆ, ಪ್ರಯೋಜನಗಳನ್ನು ತಿಳಿಯಿರಿ
Sesame Oil
Follow us
TV9 Web
| Updated By: ನಯನಾ ರಾಜೀವ್

Updated on: Sep 03, 2022 | 10:15 AM

ಎಳ್ಳೆಣ್ಣೆಯು ಅನೇಕ ಆರೋಗ್ಯ ಸಮಸ್ಯೆಯನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅನೇಕರು ಮೌಖಿಕ ಸಮಸ್ಯೆಗಳನ್ನು ಹೊಂದಿರುತ್ತಾರೆ. ಹಲ್ಲುನೋವು, ವಸಡು ನೋವು, ಬಾಯಿಯ ದುರ್ವಾಸನೆ ಮತ್ತು ಹಳದಿ ಹಲ್ಲುಗಳು. ಕೆಲವು ಸರಳ ಸಲಹೆಗಳ ಮೂಲಕ ಈ ಸಮಸ್ಯೆಗಳನ್ನು ನಿವಾರಿಸಬಹುದು.

1. ನಿಮ್ಮ ಹಲ್ಲುಗಳು ನೈಸರ್ಗಿಕವಾಗಿ ಬೆಳ್ಳಗಾಗಲು ಎಳ್ಳೆಣ್ಣೆಯನ್ನು ನಿಮ್ಮ ಹಲ್ಲುಗಳಿಗೆ ಹಚ್ಚುವುರಿಂದ ಹಲ್ಲಿನ ಮೇಲೆ ಸಂಗ್ರಹವಾಗಿರುವ ಹಳದಿ ಕಲೆಗಳನ್ನು ತೆಗೆದುಹಾಕುವುದು ಮಾತ್ರವಲ್ಲದೆ ನಿಮ್ಮ ಹಲ್ಲುಗಳನ್ನು ಬಲಪಡಿಸುತ್ತದೆ.

2. ಎಳ್ಳಿನ ಎಣ್ಣೆಯನ್ನು ಹಚ್ಚುವುದರಿಂದ ಹಲ್ಲುಗಳ ಮೇಲಿನ ಹಳದಿ ಕಲೆಗಳು ನಿವಾರಣೆಯಾಗುತ್ತದೆ. ಇದಲ್ಲದೆ, ಮುಖ್ಯವಾಗಿ ವಸಡು ನೋವಿನ ಸಮಸ್ಯೆಯನ್ನು ತೆಗೆದುಹಾಕಲಾಗುತ್ತದೆ.

3. ಎಳ್ಳೆಣ್ಣೆಯಿಂದ ಹಲ್ಲುಗಳು ಗಟ್ಟಿಯಾಗುವುದಲ್ಲದೆ, ಹಲ್ಲು ಬೇಗ ಉದುರುವುದನ್ನು ತಡೆಯುತ್ತದೆ.

4. ಒಸಡುಗಳಲ್ಲಿ ರಕ್ತಸ್ರಾವವಾಗುತ್ತಿದ್ದರೆ ಅಥವಾ ವಸಡು ಸಂಬಂಧಿ ಸಮಸ್ಯೆಗಳಿದ್ದರೆ ಎಳ್ಳೆಣ್ಣೆಯನ್ನು ಹಚ್ಚಿಸದರೆ ಅಪೇಕ್ಷಿತ ಪ್ರಯೋಜನಗಳನ್ನು ಪಡೆಯಬಹುದು.

5. ನೀವು ಪದೇ ಪದೇ ತಲೆನೋವು, ಮೈಗ್ರೇನ್ Health Benefits of Sesame Oil And Its Side Effectsಅಥವಾ ಅಸ್ತಮಾದಿಂದ ಬಳಲುತ್ತಿದ್ದರೆ, ನಿಯಮಿತವಾಗಿ ಬೆಳಿಗ್ಗೆ ಎಳ್ಳೆಣ್ಣೆಯಿಂದ ಹಚ್ಚುವುದರಿಂದ ನಿಮಗೆ ಪರಿಹಾರ ದೊರೆಯುತ್ತದೆ.

6. ಬಾಯಿ ದುರ್ವಾಸನೆಯಿಂದ ಜನರೊಂದಿಗೆ ಹೊರಗೆ ಮಾತನಾಡಲು ಕಷ್ಟವಾಗುತ್ತಿದ್ದರೆ ಎಳ್ಳೆಣ್ಣೆ ಹಚ್ಚುವುದರಿಂದ ಬಾಯಿಯ ದುರ್ವಾಸನೆ ದೂರವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ