AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹಸಿರು ಬಟಾಣಿಯ ಆರೋಗ್ಯಕರ ಪ್ರಯೋಜನಗಳು; ಪುರುಷರಿಗಂತೂ ಇದು ಬೆಸ್ಟ್

ಪ್ರತಿಯೊಬ್ಬರು ಕೂಡ ಹಸಿರು ಬಟಾಣಿಯನ್ನು ಇಷ್ಟಪಡುತ್ತಾರೆ. ಈ ಆಹಾರ ಪದಾರ್ಥವು ಹಲವಾರು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ. ಅಲ್ಲದೆ ಪುರುಷರಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ವೀರ್ಯ ಕೋಶಗಳ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

Health Tips: ಹಸಿರು ಬಟಾಣಿಯ ಆರೋಗ್ಯಕರ ಪ್ರಯೋಜನಗಳು; ಪುರುಷರಿಗಂತೂ ಇದು ಬೆಸ್ಟ್
ಹಸಿರು ಬಟಾಣಿಯ ಆರೋಗ್ಯಕ ಪ್ರಯೋಜನಗಳು
TV9 Web
| Edited By: Rakesh Nayak Manchi|

Updated on: Sep 16, 2022 | 6:32 AM

Share

ಪ್ರತಿಯೊಬ್ಬರು ಕೂಡ ಹಸಿರು ಬಟಾಣಿಯನ್ನು ಇಷ್ಟಪಡುತ್ತಾರೆ. ಈ ಆಹಾರ ಪದಾರ್ಥವು ಹಲವಾರು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ. ಕೆಲವರು ಪದಾರ್ಥಗಳ ರುಚಿಯನ್ನು ಹೆಚ್ಚಿಸಲು ಹಸಿರು ಬಟಾಣಿಗಳನ್ನು ಬಳಸುತ್ತಾರೆ, ಆದರೆ ಕೆಲವರು ಅವುಗಳನ್ನು ತಿಂಡಿಗಳಾಗಿ ತಿನ್ನುತ್ತಾರೆ. ಇದರ ಹೊರತಾಗಿ ಆರೋಗ್ಯ ಪ್ರಯೋಜನಗಳನ್ನು ನೋಡುವುದಾದರೆ ಪ್ರತಿದಿನ ಹಸಿರು ಬಟಾಣಿ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ವೈದ್ಯರು ಹೇಳುತ್ತಾರೆ. ಇವುಗಳಲ್ಲಿ ನಾರಿನಂಶ ಹೆಚ್ಚಿರುವುದಲ್ಲದೆ ವಿಟಮಿನ್‌ಗಳು ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ.

ಹಸಿರು ಬಟಾಣಿಯ ಆರೋಗ್ಯಕರ ಪ್ರಯೋಜನಗಳನ್ನು ನೋಡುವುದಾದರೆ, ಬಟಾಣಿಯಲ್ಲಿನ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ, ಮಲಬದ್ಧತೆ ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ಸಹ ತೆಗೆದುಹಾಕುತ್ತದೆ, ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಹಸಿರು ಬಟಾಣಿ ಕೂಡ ಉತ್ತಮ ಆಯ್ಕೆಯಾಗಿದೆ, ಹೃದಯ ಸಂಬಂಧಿ ರೋಗಗಳನ್ನು ತಡೆಯುತ್ತದೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿಡುತ್ತದೆ, ಪ್ರತಿದಿನ ಹಸಿರು ಬಟಾಣಿ ತಿನ್ನುವುದರಿಂದ ದೇಹಕ್ಕೆ ಸಾಕಷ್ಟು ಕಬ್ಬಿಣಾಂಶ ದೊರೆಯುತ್ತದೆ, ಪರಿಣಾಮವಾಗಿ ರಕ್ತಹೀನತೆ ಸಮಸ್ಯೆ ಕಡಿಮೆಯಾಗುತ್ತದೆ, ವಿಟಮಿನ್-ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಅಂಶವು ಹಸಿರು ಬಟಾಣಿಯಲ್ಲಿದೆ.

ಆದಾಗ್ಯೂ, ಹಸಿರು ಬಟಾಣಿ ಪುರುಷರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ವೀರ್ಯ ಕೋಶಗಳ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಹಸಿರು ಬಟಾಣಿ ತಿನ್ನುವುದರಿಂದ ವೀರ್ಯ ಕೋಶಗಳು ಗಟ್ಟಿಯಾಗುವುದಲ್ಲದೆ ಅವುಗಳ ಚಲನಶೀಲತೆಯನ್ನು ಹೆಚ್ಚಿಸುತ್ತದೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ