AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಎಂದಿಗೂ ಈ ಐದು ಆಹಾರಗಳೊಂದಿಗೆ ಮೊಟ್ಟೆಯನ್ನು ಸೇವಿಸಬೇಡಿ

ದೇಹದ ಆರೋಗ್ಯವನ್ನು ಕಾಪಾಡುವ ಮೊಟ್ಟೆಯನ್ನು ಕೆಲವೊಂದು ಆಹಾರದೊಂದಿಗೆ ಸೇವನೆ ಮಾಡುವುದು ಆರೋಗ್ಯಕ್ಕೆ ಹಾನಿಯನ್ನು ಉಂಟುಮಾಡಬಹುದು. ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು.

Health Tips: ಎಂದಿಗೂ ಈ ಐದು ಆಹಾರಗಳೊಂದಿಗೆ ಮೊಟ್ಟೆಯನ್ನು ಸೇವಿಸಬೇಡಿ
ಈ ಆಹಾರಗಳೊಂದಿಗೆ ಮೊಟ್ಟೆಯನ್ನು ಸೇವಿಸಬೇಡಿ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Sep 20, 2022 | 6:45 AM

Share

ಮೊಟ್ಟೆಗಳಲ್ಲಿ ವಿಟಮಿನ್ ಎ, ಬಿ6, ಬಿ12, ಪ್ರೊಟೀನ್, ಫೋಲೇಟ್, ಕಬ್ಬಿಣ, ಅಮೈನೋ ಆಮ್ಲಗಳು, ರಂಜಕ ಮತ್ತು ಸೆಲೆನಿಯಮ್, ಅಗತ್ಯ ಅಪರ್ಯಾಪ್ತ ಕೊಬ್ಬಿನಾಮ್ಲಗಳಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಮೊಟ್ಟೆಗಳು ಆರೋಗ್ಯಕ್ಕೆ ಸೂಪರ್‌ಫುಡ್ ಎಂದು ಕರೆಯಲು ಇದೇ ಕಾರಣ. ಇದರ ದೈನಂದಿನ ಸೇವನೆಯು ದೇಹಕ್ಕೆ ಅನೇಕ ಪ್ರಯೋಜನಗಳನ್ನು ತರುತ್ತದೆ. ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದ್ದರೂ ಮೊಟ್ಟೆಗಳನ್ನು ಈ ಐದು ಪದಾರ್ಥಗಳೊಂದಿಗೆ ಸೇವಿಸಿದರೆ ಅವು ಪ್ರಯೋಜನಕಾರಿಯಾಗುವ ಬದಲು ಆರೋಗ್ಯಕ್ಕೆ ಹಾನಿಯನ್ನುಂಟುಮಾಡುತ್ತವೆ. ಹಾಗಿದ್ದರೆ ಯಾವ ಆಹಾರದೊಂದಿಗೆ ಮೊಟ್ಟೆಯನ್ನು ಸೇವಿಸಬಾರದು ಎಂಬುದನ್ನು ನೋಡೋಣ.

ಸಕ್ಕೆರೆ ಮತ್ತು ಮೊಟ್ಟೆ: ಮೊಟ್ಟೆಯೊಂದಿಗೆ ಸಕ್ಕರೆ ಸೇವಿಸುವುದು ನಿಮ್ಮ ಆರೋಗ್ಯಕ್ಕೆ ಹಾನಿ ಉಂಟುಮಾಡಬಹುದು. ಮೊಟ್ಟೆ ಮತ್ತು ಸಕ್ಕರೆಯಿಂದ ಬಿಡುಗಡೆಯಾಗುವ ಅಮೈನೋ ಆಮ್ಲವು ದೇಹಕ್ಕೆ ವಿಷಕಾರಿಯಾಗುತ್ತದೆ. ಇದರಿಂದಾಗಿ ಒಬ್ಬ ವ್ಯಕ್ತಿಯು ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಯನ್ನು ಕೂಡ ಎದುರಿಸಬಹುದು.

ಮೊಟ್ಟೆ ಮತ್ತು ಸೋಯಾ ಹಾಲು: ಸೋಯಾ ಹಾಲು ಪ್ರೋಟೀನ್, ಕೊಬ್ಬುಗಳು, ಕಾರ್ಬೋಹೈಡ್ರೇಟ್‌ಗಳು, ವಿಟಮಿನ್‌ಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಇದು ಅನೇಕ ವಿಧಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ಒದಗಿಸಲು ಕೆಲಸ ಮಾಡುತ್ತದೆ. ಆದರೆ ನೀವು ಸೋಯಾ ಹಾಲನ್ನು ಮೊಟ್ಟೆಯೊಂದಿಗೆ ಸೇವಿಸಿದರೆ ನೀವು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ಮೊಟ್ಟೆ ಮತ್ತು ಚಹಾ: ಇವುಗಳನ್ನು ಒಟ್ಟಿಗೆ ಕುಡಿಯುವುದು ವ್ಯಕ್ತಿಯಲ್ಲಿ ಮಲಬದ್ಧತೆ ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು. ಈ ಕಾರಣದಿಂದಾಗಿ ಮೊಟ್ಟೆ ಮತ್ತು ಚಹಾವನ್ನು ಒಟ್ಟಿಗೆ ಸೇವಿಸದಂತೆ ಸಲಹೆ ನೀಡಲಾಗುತ್ತದೆ.

ಮೊಟ್ಟೆ ಮತ್ತು ಬಾಳೆಹಣ್ಣು: ಈ ಎರಡೂ ಸಂಯೋಜನೆಗಳು ಆರೋಗ್ಯಕ್ಕೆ ತುಂಬಾ ಕೆಟ್ಟದ್ದು ಎಂದು ಪರಿಗಣಿಸಲಾಗುತ್ತದೆ. ನೀವು ಈ ಎರಡು ಪದಾರ್ಥಗಳನ್ನು ಒಟ್ಟಿಗೆ ಸೇವಿಸಿದರೆ ನೀವು ಅಜೀರ್ಣ ಮತ್ತು ಮಲಬದ್ಧತೆ ಸಮಸ್ಯೆ ಎದುರಿಸಬಹುದು.

ಮೊಟ್ಟೆ ಮತ್ತು ಹುಳಿ: ಮೊಟ್ಟೆ ತಿಂದ ನಂತರ ಎಂದಿಗೂ ಹುಳಿ ತಿನ್ನಬೇಡಿ. ಹೀಗೆ ಮಾಡುವುದರಿಂದ ಹೃದಯಾಘಾತ ಮತ್ತು ಅನೇಕ ಗಂಭೀರ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ