AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮಾವಿನ ಹಣ್ಣಿನೊಂದಿಗೆ ಇವುಗಳನ್ನು ತಿನ್ನುವುದು ವಿಷಕ್ಕೆ ಸಮಾನ!

ಮಾವಿನ ಹಣ್ಣಿನ ಜೊತೆಗೆ ಕೆಲವು ಆಹಾರ ಪದಾರ್ಥಗಳನ್ನು ಸೇವಿಸಿದರೆ ಅದು ನೇರವಾಗಿ ವಿಷವಾಗಿ ಪರಿಣಮಿಸಬಹುದು. ಆದ್ದರಿಂದ ನಿಮ್ಮ ಆರೋಗ್ಯ ಕೆಡಬಹುದು. ಆದ್ದರಿಂದ ಮಾವಿನ ಹಣ್ಣಿನ ಜೊತೆಗೆ ಯಾವ ಪದಾರ್ಥ ತಿನ್ನಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Health Tips: ಮಾವಿನ ಹಣ್ಣಿನೊಂದಿಗೆ ಇವುಗಳನ್ನು ತಿನ್ನುವುದು ವಿಷಕ್ಕೆ ಸಮಾನ!
ಅಕ್ಷತಾ ವರ್ಕಾಡಿ
|

Updated on: May 14, 2024 | 5:06 PM

Share

ಮಾವಿನ ಸೀಸನ್ ಆರಂಭವಾಗಿದೆ. ಮಾರುಕಟ್ಟೆಯಲ್ಲಿ ಮಾವು ಮಾರಾಟ ಆರಂಭವಾಗಿದೆ. ಮಾವು ಪ್ರಿಯರು ಮಾವಿನ ಹಣ್ಣು ತಿನ್ನುವ ಮೊದಲು ಈ ವಿಷಯಗಳನ್ನು ತಿಳಿದುಕೊಳ್ಳುವುದು ಅತ್ಯಂತ ಅವಶ್ಯಕ. ಮಾವಿನಹಣ್ಣಿನಲ್ಲಿ ವಿಟಮಿನ್ ಎ ಮತ್ತು ಸಿ ಜೊತೆಗೆ ಕಬ್ಬಿಣ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಅವು ದೇಹಕ್ಕೆ ಸಾಕಷ್ಟು ಶಕ್ತಿಯನ್ನು ನೀಡುತ್ತವೆ. ಆದರೆ ಮಾವಿನ ಹಣ್ಣಿನ ಜೊತೆಗೆ ಕೆಲವು ಆಹಾರ ಪದಾರ್ಥಗಳನ್ನು ಸೇವಿಸಿದರೆ ಅದು ನೇರವಾಗಿ ವಿಷವಾಗಿ ಪರಿಣಮಿಸಬಹುದು. ಆದ್ದರಿಂದ ನಿಮ್ಮ ಆರೋಗ್ಯ ಕೆಡಬಹುದು. ಆದ್ದರಿಂದ ಮಾವಿನ ಹಣ್ಣಿನ ಜೊತೆಗೆ ಯಾವ ಪದಾರ್ಥ ತಿನ್ನಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಮೊಸರು:

ಮಾವಿನ ಹಣ್ಣು ತಿಂದ ತಕ್ಷಣ ಮೊಸರು ತಿನ್ನುವುದು ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು. ಇವೆರಡನ್ನು ಒಟ್ಟಿಗೆ ತಿನ್ನುವುದರಿಂದ ಹೆಚ್ಚು ಇಂಗಾಲದ ಡೈಆಕ್ಸೈಡ್ ಉತ್ಪತ್ತಿಯಾಗುತ್ತದೆ. ಇದರಿಂದ ದೇಹಕ್ಕೆ ಹಲವಾರು ತೊಂದರೆಗಳು ಉಂಟಾಗುತ್ತವೆ.

ಮೆಣಸಿನಕಾಯಿ:

ಮಾವಿನಕಾಯಿಯೊಂದಿಗೆ ಮೆಣಸಿನಕಾಯಿಯನ್ನು ತಿನ್ನುವುದು ಹೊಟ್ಟೆ ಮತ್ತು ಚರ್ಮ ರೋಗಗಳಿಗೆ ಕಾರಣವಾಗಬಹುದು ಎಂದು ವೈದ್ಯರು ಸೂಚಿಸುತ್ತಾರೆ.

ಮತ್ತಷ್ಟು ಓದಿ: Health Tips: ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ತಜ್ಞರು ಹೇಳುವುದೇನು?

ತಂಪು ಪಾನೀಯ:

ಮಾವಿನಹಣ್ಣು ತಿಂದ ತಕ್ಷಣ ತಂಪು ಪಾನೀಯಗಳನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚುತ್ತದೆ ಎನ್ನುತ್ತಾರೆ ವೈದ್ಯರು. ಮಧುಮೇಹ ರೋಗಿಗಳಿಗೆ ಇದು ತುಂಬಾ ಅಪಾಯಕಾರಿ ಎಂದು ಹೇಳಲಾಗುತ್ತದೆ. ಅಲ್ಲದೆ ಮಾವಿನ ಹಣ್ಣು ತಿಂದ ನಂತರ ನೀರು ಕುಡಿದರೆ ಹೊಟ್ಟೆನೋವು, ಗ್ಯಾಸ್, ಅಸಿಡಿಟಿ ಬರುತ್ತೆ ಹಾಗಾಗಿಯೇ ಮಾವು ತಿಂದ ಅರ್ಧ ಗಂಟೆಯ ನಂತರ ನೀರು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ.

ಆದಾಗ್ಯೂ, ನೀವು ಯಾವುದೇ ಆಹಾರಕ್ರಮವನ್ನು ಅನುಸರಿಸುವ ಮೊದಲು, ಖಂಡಿತವಾಗಿಯೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ