AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮಾವಿನ ಹಣ್ಣಿನೊಂದಿಗೆ ಇವುಗಳನ್ನು ತಿನ್ನುವುದು ವಿಷಕ್ಕೆ ಸಮಾನ!

ಮಾವಿನ ಹಣ್ಣಿನ ಜೊತೆಗೆ ಕೆಲವು ಆಹಾರ ಪದಾರ್ಥಗಳನ್ನು ಸೇವಿಸಿದರೆ ಅದು ನೇರವಾಗಿ ವಿಷವಾಗಿ ಪರಿಣಮಿಸಬಹುದು. ಆದ್ದರಿಂದ ನಿಮ್ಮ ಆರೋಗ್ಯ ಕೆಡಬಹುದು. ಆದ್ದರಿಂದ ಮಾವಿನ ಹಣ್ಣಿನ ಜೊತೆಗೆ ಯಾವ ಪದಾರ್ಥ ತಿನ್ನಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Health Tips: ಮಾವಿನ ಹಣ್ಣಿನೊಂದಿಗೆ ಇವುಗಳನ್ನು ತಿನ್ನುವುದು ವಿಷಕ್ಕೆ ಸಮಾನ!
ಅಕ್ಷತಾ ವರ್ಕಾಡಿ
|

Updated on: May 14, 2024 | 5:06 PM

Share

ಮಾವಿನ ಸೀಸನ್ ಆರಂಭವಾಗಿದೆ. ಮಾರುಕಟ್ಟೆಯಲ್ಲಿ ಮಾವು ಮಾರಾಟ ಆರಂಭವಾಗಿದೆ. ಮಾವು ಪ್ರಿಯರು ಮಾವಿನ ಹಣ್ಣು ತಿನ್ನುವ ಮೊದಲು ಈ ವಿಷಯಗಳನ್ನು ತಿಳಿದುಕೊಳ್ಳುವುದು ಅತ್ಯಂತ ಅವಶ್ಯಕ. ಮಾವಿನಹಣ್ಣಿನಲ್ಲಿ ವಿಟಮಿನ್ ಎ ಮತ್ತು ಸಿ ಜೊತೆಗೆ ಕಬ್ಬಿಣ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಅವು ದೇಹಕ್ಕೆ ಸಾಕಷ್ಟು ಶಕ್ತಿಯನ್ನು ನೀಡುತ್ತವೆ. ಆದರೆ ಮಾವಿನ ಹಣ್ಣಿನ ಜೊತೆಗೆ ಕೆಲವು ಆಹಾರ ಪದಾರ್ಥಗಳನ್ನು ಸೇವಿಸಿದರೆ ಅದು ನೇರವಾಗಿ ವಿಷವಾಗಿ ಪರಿಣಮಿಸಬಹುದು. ಆದ್ದರಿಂದ ನಿಮ್ಮ ಆರೋಗ್ಯ ಕೆಡಬಹುದು. ಆದ್ದರಿಂದ ಮಾವಿನ ಹಣ್ಣಿನ ಜೊತೆಗೆ ಯಾವ ಪದಾರ್ಥ ತಿನ್ನಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಮೊಸರು:

ಮಾವಿನ ಹಣ್ಣು ತಿಂದ ತಕ್ಷಣ ಮೊಸರು ತಿನ್ನುವುದು ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು. ಇವೆರಡನ್ನು ಒಟ್ಟಿಗೆ ತಿನ್ನುವುದರಿಂದ ಹೆಚ್ಚು ಇಂಗಾಲದ ಡೈಆಕ್ಸೈಡ್ ಉತ್ಪತ್ತಿಯಾಗುತ್ತದೆ. ಇದರಿಂದ ದೇಹಕ್ಕೆ ಹಲವಾರು ತೊಂದರೆಗಳು ಉಂಟಾಗುತ್ತವೆ.

ಮೆಣಸಿನಕಾಯಿ:

ಮಾವಿನಕಾಯಿಯೊಂದಿಗೆ ಮೆಣಸಿನಕಾಯಿಯನ್ನು ತಿನ್ನುವುದು ಹೊಟ್ಟೆ ಮತ್ತು ಚರ್ಮ ರೋಗಗಳಿಗೆ ಕಾರಣವಾಗಬಹುದು ಎಂದು ವೈದ್ಯರು ಸೂಚಿಸುತ್ತಾರೆ.

ಮತ್ತಷ್ಟು ಓದಿ: Health Tips: ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ತಜ್ಞರು ಹೇಳುವುದೇನು?

ತಂಪು ಪಾನೀಯ:

ಮಾವಿನಹಣ್ಣು ತಿಂದ ತಕ್ಷಣ ತಂಪು ಪಾನೀಯಗಳನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚುತ್ತದೆ ಎನ್ನುತ್ತಾರೆ ವೈದ್ಯರು. ಮಧುಮೇಹ ರೋಗಿಗಳಿಗೆ ಇದು ತುಂಬಾ ಅಪಾಯಕಾರಿ ಎಂದು ಹೇಳಲಾಗುತ್ತದೆ. ಅಲ್ಲದೆ ಮಾವಿನ ಹಣ್ಣು ತಿಂದ ನಂತರ ನೀರು ಕುಡಿದರೆ ಹೊಟ್ಟೆನೋವು, ಗ್ಯಾಸ್, ಅಸಿಡಿಟಿ ಬರುತ್ತೆ ಹಾಗಾಗಿಯೇ ಮಾವು ತಿಂದ ಅರ್ಧ ಗಂಟೆಯ ನಂತರ ನೀರು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ.

ಆದಾಗ್ಯೂ, ನೀವು ಯಾವುದೇ ಆಹಾರಕ್ರಮವನ್ನು ಅನುಸರಿಸುವ ಮೊದಲು, ಖಂಡಿತವಾಗಿಯೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು