AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Healthy Breakfast: ಆರೋಗ್ಯಕರ ಜೀವನಕ್ಕಾಗಿ ಐದು ಭಾರತೀಯ ಪೌಷ್ಟಿಕ ಉಪಹಾರಗಳು

ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ತಿಂಡಿ ತಿನಿಸುಗಳ ಬದಲಿಗೆ ಮನೆಯಲ್ಲೇ ತಯಾರಿಸಿದ ಆಹಾರವನ್ನು ತಿನ್ನಲು ನಮ್ಮ ಭಾರತೀಯ ಸಂಸ್ಕೃತಿಯು ಯಾವಾಗಲೂ ಪ್ರೋತ್ಸಾಹಿಸುತ್ತಿದೆ. ಈ ಆಹಾರಗಳು ಆರೋಗ್ಯಕರ ಜೀವನಕ್ಕೆ ಪ್ರಮುಖವಾಗಿವೆ.

Healthy Breakfast: ಆರೋಗ್ಯಕರ ಜೀವನಕ್ಕಾಗಿ ಐದು ಭಾರತೀಯ ಪೌಷ್ಟಿಕ ಉಪಹಾರಗಳು
ಆರೋಗ್ಯಕರ ಜೀವನಕ್ಕಾಗಿ ಐದು ಪೌಷ್ಟಿಕಾಂಶದ ಭಾರತೀಯ ಉಪಹಾರಗಳುImage Credit source: westend61
TV9 Web
| Edited By: |

Updated on: Sep 12, 2022 | 7:01 AM

Share

ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ತಿಂಡಿ ತಿನಿಸುಗಳ ಬದಲಿಗೆ ಮನೆಯಲ್ಲೇ ತಯಾರಿಸಿದ ಆಹಾರವನ್ನು ತಿನ್ನಲು ನಮ್ಮ ಭಾರತೀಯ ಸಂಸ್ಕೃತಿಯು ಯಾವಾಗಲೂ ಪ್ರೋತ್ಸಾಹಿಸುತ್ತಿದೆ. ಆರೋಗ್ಯಕರ ಜೀವನದ ರಹಸ್ಯವು ನಿಮ್ಮ ಅಡುಗೆಮನೆಯಲ್ಲಿದೆ ಎಂಬುದನ್ನು ಮರೆಯದಿರಿ. ಭಾರತೀಯ ಆಹಾರ ಪದ್ದತಿಯು ಆರೋಗ್ಯಕರ ಜೀವನಕ್ಕೆ ಪ್ರಮುಖವಾಗಿವೆ. ನೀವು ಆರೋಗ್ಯಕರ ಉಪಹಾರವನ್ನು ತಿನ್ನಲು ಬಯಸುತ್ತಿದ್ದರೆ ಕೆಲವೊಂದು ಉತ್ತಮ ಉಪಹಾರಗಳ ಬಗ್ಗೆ ತಿಳಿಸುತ್ತೇವೆ. ಅವುಗಳು ಈ ಕೆಳಗಿನಂತಿವೆ.

ಇಡ್ಲಿ: ರಾಗಿ ಅಥವಾ ರವೆಯಿಂದ ಮಾಡಿದ ಇಡ್ಲಿ ಬೆಳಗಿನ ಉಪಾಹಾರವಾಗಿ ಸೇವಿಸಬಹುದು. ಇದು ತ್ವರಿತವಾಗಿ ಮತ್ತು ಸರಳವಾಗಿ ಜೀರ್ಣವಾಗುತ್ತವೆ. ರಾಗಿಯು ತೂಕ ನಷ್ಟಕ್ಕೆ ಪರಿಣಾಮಕಾರಿಯಾಗಿದೆ.

ತರಕಾರಿ ಸ್ಯಾಂಡ್‌ವಿಚ್: ಗೋಧಿ ಬ್ರೆಡ್​ಗಳ ನಡುವೆ ತರಕಾರಿಗಳು ಮತ್ತು ಪನೀರ್ ತುಂಬಿದ ಆರೋಗ್ಯಕರ ಸ್ಯಾಂಡ್‌ವಿಚ್ ಸೇವಿಸುವುದರೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಬಹುದು. ಗೋಧಿ, ತರಕಾರಿಗಳ ಪ್ರೋಟೀನ್ ನಿಮ್ಮ ದೇಹಕ್ಕೆ ನೀಡಲಿದೆ.

ಓಟ್​ ಮೀಲ್: ಇದು ಆರೋಗ್ಯಕರ ಉಪಹಾರ ಆಯ್ಕೆಯಾಗಿದೆ. ಓಟ್ಸ್ ಕಬ್ಬಿಣ, ಬಿ ವಿಟಮಿನ್, ಮ್ಯಾಂಗನೀಸ್, ಮೆಗ್ನೀಸಿಯಮ್, ಸತು ಮತ್ತು ಸೆಲೆನಿಯಮ್ ಅನ್ನು ಹೊಂದಿರುತ್ತದೆ.

ಪೋಹಾ (ಅವಲಕ್ಕಿ): ಭಾರತದ ಪ್ರಸಿದ್ಧ ಉಪಹಾರಗಳಲ್ಲಿ ಅವಲಕ್ಕಿ ಒಂದಾಗಿದೆ. ಪೋಹಾವನ್ನು ಹೆಚ್ಚು ಪೌಷ್ಟಿಕ ಅಥವಾ ಆರೋಗ್ಯಕರವಾಗಿಸಲು ಕೆಲವು ತರಕಾರಿಗಳನ್ನು ಸೇರಿಸಬಹುದು. ಕಾರ್ಬೋಹೈಡ್ರೇಟ್‌ಗಳು, ಕಬ್ಬಿಣ, ಫೈಬರ್ ಅನ್ನು ಹೊಂದಿರುವ ಅವಲಕ್ಕಿ, ಉತ್ಕರ್ಷಣ ನಿರೋಧಕಗಳು ಮತ್ತು ಅಗತ್ಯವಾದ ಜೀವಸತ್ವಗಳ ಉತ್ತಮ ಮೂಲವಾಗಿದೆ.

ಮೂಂಗ್ ದಾಲ್ ಚೀಲ (ಹೆಸರು ಕಾಳಿನ ದೋಸೆ): ಭಾರತೀಯ ಖಾದ್ಯಗಳಲ್ಲಿ ಮೂಂಗ್ ದಾಲ್ ದೋಸೆ ಕೂಡ ಒಂದು. ಹೆಸರು ಕಾಲುಗಳು ಫೈಬರ್‌ನಲ್ಲಿ ಸಮೃದ್ಧವಾಗಿದ್ದು, ಉತ್ತಮ ಪ್ರೋಟೀನ್ ಅಂಶವನ್ನು ಹೊಂದಿದೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುವುದರ ಜೊತೆಗೆ ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ