AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳಸಿದ ಬಾಟಲ್​ನಲ್ಲಿ ಅಂಟಿಕೊಂಡಿರುತ್ತವೆ ಸೂಕ್ಷ್ಮಜೀವಿಗಳು: ಈ ವಿಧಾನದ ಮೂಲಕ ಶುಚಿಗೊಳಿಸಿ

ಅನೇಕ ಜನರು ಬಾಟಲಿಯ ನೀರನ್ನು ತುಂಬಿರುತ್ತಾರೆ, ಆದರೆ ಬಾಟಲಿಯನ್ನು ಸರಿಯಾದ ಕ್ರಮದಲ್ಲಿ ಸ್ವಚ್ಛಗೊಳಿಸಲು ಮರೆತುಬಿಡುತ್ತಾರೆ. ಇದು ಮತ್ತೆ ನೀವು ಅದೇ ಬಾಟಲಿಗೆ ನೀರನ್ನು ತುಂಬಿಸಿದಾಗ ಆ ನೀರು ಕಲುಷಿತವಾಗುತ್ತದೆ ಎಂಬುದು ತಿಳಿದಿರಲಿ.

ಬಳಸಿದ ಬಾಟಲ್​ನಲ್ಲಿ ಅಂಟಿಕೊಂಡಿರುತ್ತವೆ ಸೂಕ್ಷ್ಮಜೀವಿಗಳು: ಈ ವಿಧಾನದ ಮೂಲಕ ಶುಚಿಗೊಳಿಸಿ
ಕುಡಿಯುವ ನೀರಿನ ಬಾಟಲಿಯನ್ನು ಶುಚಿಗೊಳಿಸುವ ಸುಲಭ ವಿಧಾನಗಳು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Sep 18, 2022 | 7:33 AM

Share

ಅನೇಕ ಜನರು ನೀರು ಕುಡಿಯಲು ಬಾಟಲಿಯನ್ನು ಬಳಸುತ್ತಾರೆ. ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾದರೆ ಕೇವಲ ಶುದ್ಧ ನೀರು ಕುಡಿದರೆ ಸಾಕಾಗುವುದಿಲ್ಲ, ನಿಮ್ಮ ನೀರಿನ ಬಾಟಲಿಯನ್ನೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ನೀರಿನ ಬಾಟಲಿಯನ್ನು ಸ್ವಚ್ಛವಾಗಿ ಮತ್ತು ರೋಗಾಣು ಮುಕ್ತವಾಗಿಡುವುದು ತುಂಬಾ ಕಷ್ಟದ ಕೆಲಸ. ಅನೇಕ ಜನರು ಬಾಟಲಿಯ ನೀರನ್ನು ತುಂಬಿರುತ್ತಾರೆ, ಆದರೆ ಬಾಟಲಿಯನ್ನು ಸರಿಯಾದ ಕ್ರಮದಲ್ಲಿ ಸ್ವಚ್ಛಗೊಳಿಸಲು ಮರೆತುಬಿಡುತ್ತಾರೆ. ಇದು ಮತ್ತೆ ನೀವು ಅದೇ ಬಾಟಲಿಗೆ ನೀರನ್ನು ತುಂಬಿಸಿದಾಗ ನೀರು ಕಲುಷಿತಗೊಳ್ಳುತ್ತದೆ. ಇದು ನಿಮ್ಮ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ನೀರಿನ ಬಾಟಲಿಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹೇಗೆ ಎಂದು ತಿಳಿಯೋಣ.

ಲಿಕ್ವಿಡ್ ಡಿಶ್ ಸೋಪ್

ನೀರಿನ ಬಾಟಲಿಯನ್ನು ಸ್ವಚ್ಛಗೊಳಿಸಲು ನೀವು ಲಿಕ್ವಿಡ್ ಡಿಶ್ ಸೋಪ್ ಅನ್ನು ಬಳಸಬಹುದು. ಅದಕ್ಕಾಗಿ ಬಾಣಲೆ ಅಥವಾ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಬಿಸಿ ಮಾಡಿ. ಇದಕ್ಕೆ 1-2 ಚಮಚ ದ್ರವ ಸೋಪ್ ಸೇರಿಸಿ. ನಂತರ ಅದಕ್ಕೆ ಒಂದು ಬಾಟಲ್ ನೀರನ್ನು ಸೇರಿಸಿ ರಾತ್ರಿಯಿಡೀ ಇಡಿ. ಬೆಳಿಗ್ಗೆ ಸರಳ ನೀರಿನಲ್ಲಿ ಬಾಟಲಿಯನ್ನು ತೊಳೆಯಿರಿ.

ನಿಂಬೆ ಮತ್ತು ಉಪ್ಪು

ನೀರಿನ ಬಾಟಲಿಯನ್ನು ಸ್ವಚ್ಛಗೊಳಿಸಲು ನಿಂಬೆ, ಉಪ್ಪು ಮತ್ತು ಐಸ್ ಅನ್ನು ಬಳಸುವುದು ಉತ್ತಮ ಆಯ್ಕೆಯಾಗಿದೆ. ಇದಕ್ಕಾಗಿ ನೀರಿನ ಬಾಟಲಿಯಲ್ಲಿ 1 ಕಪ್ ನೀರನ್ನು ಸೇರಿಸಿ. ನಂತರ ಆ ಬಾಟಲಿಗೆ ನಿಂಬೆ ರಸ, ಉಪ್ಪು ಮತ್ತು ಐಸ್ ಸೇರಿಸಿ. ಈ ಎಲ್ಲಾ ವಸ್ತುಗಳನ್ನು ಬಲವಾಗಿ ಶೇಕ್ ಮಾಡಿ. ಬಳಿಕ ಬಾಟಲಿಯನ್ನು ನೀರಿನಿಂದ ತೊಳೆಯಿರಿ.

ಅಡುಗೆ ಸೋಡಾ ಮತ್ತು ವಿನೆಗರ್

ಅಡುಗೆ ಸೋಡಾ ಮತ್ತು ವಿನೆಗರ್ ನೀರಿನ ಬಾಟಲಿಯನ್ನು ಸ್ವಚ್ಛವಾಗಿಡಲು ಸಹಾಯಕವಾಗಿದೆ. ಇದಕ್ಕಾಗಿ ಒಂದು ಬಾಟಲಿಯಲ್ಲಿ 1 ಚಮಚ ಅಡಿಗೆ ಸೋಡಾ ಮತ್ತು 2 ಚಮಚ ವಿನೆಗರ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಸ್ವಲ್ಪ ಸಮಯದವರೆಗೆ ಇರಿಸಿ. ನಂತರ ಬಾಟಲಿಯನ್ನು ಸರಳ ನೀರಿನಿಂದ ತೊಳೆಯಿರಿ. ಇದು ನಿಮ್ಮ ನೀರಿನ ಬಾಟಲಿಯನ್ನು ಹೊಳೆಯುವಂತೆ ಮಾಡಲಿದೆ.

ಮತ್ತಷ್ಟು ಲೈಫ್​ಸ್ಟೈಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ