AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ, ರೆಸಿಪಿ ಇಲ್ಲಿದೆ

ಈ ಉರಿ ಬಿಸಿಲಿನಲ್ಲಿ ನಿಮ್ಮ ದೇಹವನ್ನು ತಂಪಾಗಿಡಲು ಈ ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ. ಇದು ದೇಹವನ್ನು ತಂಪಾಗಿಡುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ, ರೆಸಿಪಿ ಇಲ್ಲಿದೆ
ಪುದೀನಾ ಮೊಸರು ಬಜ್ಜಿ
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on: Feb 25, 2023 | 7:30 AM

ಈ ಉರಿ ಬಿಸಿಲಿನಲ್ಲಿ ನಿಮ್ಮ ದೇಹವನ್ನು ತಂಪಾಗಿಡುವುದು ಈ ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ. ಇದು ದೇಹವನ್ನು ತಂಪಾಗಿಡುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಇದಲ್ಲದೇ ಮಧ್ಯಾಹ್ನದ ಊಟಕ್ಕೆ ನೀವು ಅತ್ಯಂತ ಸುಲಭವಾಗಿ ಹಾಗೂ ತ್ವರಿತವಾದ ಆಹಾರವನ್ನು ಹುಡುಕುತ್ತಿದ್ದರೆ ಕೇವಲ ಕೆಲವೇ ವಸ್ತುಗಳನ್ನು ಉಪಯೋಗಿಸಿ ನೀವು ಮೊಸರು ಬಜ್ಜಿ ತಯಾರಿಸಬಹುದು. ಇದರಲ್ಲಿ ಮೊಸರು, ಪುದೀನಾ ಹಾಗೂ ಕೆಲವು ಹಸಿ ತರಕಾರಿಗಳನ್ನು ಬಳಸುವುದರಿಂದ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ.

ಪುದೀನಾ ಮೊಸರು ಬಜ್ಜಿ ಮಾಡುವುದು ಹೇಗೆ?

ಬೇಕಾಗುವ ಪದಾರ್ಥಗಳು:

  • 2 ಕಪ್ ಮೊಸರು
  • 3 ಹಸಿ ಮೆಣಸಿನಕಾಯಿ
  • 1/2 ಕಪ್ ತುರಿದ ಸೌತೆಕಾಯಿ
  • ಅಗತ್ಯವಿರುವಂತೆ ಕೆಂಪು ಮೆಣಸಿನ ಪುಡಿ
  • 1 ಟೀಚಮಚ ಜೀರಿಗೆ ಪುಡಿ
  • 3/4 ಕಪ್ ಪುದೀನ ಸೊಪ್ಪು
  • 1/4 ಕಪ್ ಈರುಳ್ಳಿ
  • ರುಚಿಕೆ ತಕ್ಕಷ್ಟು ಉಪ್ಪು
  • 1/4 ಟೀಸ್ಪೂನ್ ಸಕ್ಕರೆ

ಇದನ್ನೂ ಓದಿ: ಹುಳಿ ಮತ್ತು ಖಾರವನ್ನು ಸಿಹಿಮಾಡುವ ಶಕ್ತಿ ಈ ಹಣ್ಣಿಗಿದೆ, ಯಾವುದು ಈ ಹಣ್ಣು?

ಪುದೀನಾ ಮೊಸರು ಬಜ್ಜಿ ಮಾಡುವ ವಿಧಾನ:

ಹಂತ 1:

ಪುದೀನಾ ಸೊಪ್ಪನ್ನು ಚೆನ್ನಾಗಿ ತೊಳೆದು ಸ್ವಲ್ಪ ಹೊತ್ತು ಹಾಗೆಯೇ ಇಡಿ. ಈ ಹೊತ್ತಿಗೆ ಸೌತೆಕಾಯಿ ಮತ್ತು ಈರುಳ್ಳಿ ತೆಗೆದುಕೊಂಡು ಅದನ್ನು ಚಿಕ್ಕದಾಗಿ ಕತ್ತರಿಸಿ.

ಹಂತ 2:

ಬ್ಲೆಂಡರ್ ತೆಗೆದುಕೊಂಡು ಅದಕ್ಕೆ ಈಗಾಗಲೇ ತೊಳೆದಿಟ್ಟ ಪುದೀನಾ ಸೊಪ್ಪನ್ನು ಹಾಕಿ. ಇದರೊಂದಿಗೆ ಹಸಿ ಮೆಣಸಿನಕಾಯಿ ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ. ಈಗ ಇದನ್ನು ಒಂದು ಚಿಕ್ಕ ಪಾತ್ರೆಗೆ ಹಾಕಿ ಮತ್ತು ಇದಕ್ಕೆ ಕತ್ತರಿಸಿದ ಈರುಳ್ಳಿ ಮತ್ತು ತುರಿದ ಸೌತೆಕಾಯಿಯನ್ನು ಸೇರಿಸಿ.

ಹಂತ 3:

ಕೊನೆಯದಾಗಿ, ಸ್ವಲ್ಪ ಜೀರಿಗೆ ಪುಡಿ, ಉಪ್ಪು ಮತ್ತು ಮೆಣಸಿನ ಪುಡಿಯನ್ನು ಸಿಂಪಡಿಸಿ. ನಂತರ ಪುದೀನ ಎಲೆಗಳಿಂದ ಅಲಂಕರಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ