Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯಾಸದ ನಂತರ ದೇಹದ ಶಕ್ತಿಯನ್ನು ಮರಳಿ ಪಡೆಯಲು ಈ ಸಿಂಪಲ್​​ ಟಿಪ್ಸ್​​​ ಫಾಲೋ ಮಾಡಿ

ಅನೇಕ ಕಾರಣಗಳಿಂದ ದೇಹದಲ್ಲಿ ಆಯಾಸ ಉಂಟಾಗುತ್ತದೆ. ಈ ಆಯಾಸವನ್ನು ಕೆಲವೊಂದು ಜೀವನಶೈಲಿಯ ಬದಲಾವಣೆಯ ಮೂಲಕ ನಿವಾರಿಸಬಹುದು.

ಆಯಾಸದ ನಂತರ ದೇಹದ ಶಕ್ತಿಯನ್ನು ಮರಳಿ ಪಡೆಯಲು ಈ ಸಿಂಪಲ್​​ ಟಿಪ್ಸ್​​​ ಫಾಲೋ ಮಾಡಿ
ಸಾಂದರ್ಭಿಕ ಚಿತ್ರImage Credit source: HSS
Follow us
ಅಕ್ಷತಾ ವರ್ಕಾಡಿ
|

Updated on:Mar 16, 2023 | 4:02 PM

ಕೆಲಸದ ದಣಿವು, ಒತ್ತಡ, ಆರೋಗ್ಯದಲ್ಲಿನ ಏರುಪೇರು ಇವೆಲ್ಲವೂ ಕೂಡಾ ದೇಹದ ಆಯಾಸಕ್ಕೆ ಕಾರಣವಾಗುತ್ತದೆ. ಆಯಾಸವು ದೇಹದ ಶಕ್ತಿಯನ್ನು ಕಡಿಮೆ ಮಾಡುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಆಯಾಸವು ನಿಮ್ಮ ಕೆಲವೊಂದು ಅಭ್ಯಾಸಗಳು ಅಥವಾ ದಿನಚರಿಗಳಿಂದ ಉಂಟಾಗುತ್ತದೆ. ದೈಹಿಕ ಪರಿಶ್ರಮ, ಕಳಪೆ ಮಟ್ಟದ ಆಹಾರ ಸೇವನೆ, ಭಾವನಾತ್ಮಕ ಒತ್ತಡ, ನಿದ್ರೆಯ ಕೊರತೆ ಇವೆಲ್ಲವೂ ಆಯಾಸಕ್ಕೆ ಕಾರಣವಾಗಿದೆ. ಇದು ದೇಹದ ಸಾಮಾನ್ಯ ಪ್ರತಿಕ್ರಿಯೆಯಾಗಿದೆ. ಈ ಆಯಾಸ ನಿಮ್ಮನ್ನು ದೈಹಿಕವಾಗಿ ಕುಗ್ಗಿಸುವುದರ ಜೊತೆಗೆ ನಿಮ್ಮ ಕೆಲಸದ ಚುರುಕುತನವನ್ನು ನಿಧಾನಗೊಳಿಸುತ್ತದೆ.

ಆಯಾಸದ ರೋಗಲಕ್ಷಣಗಳು:

  • ದೀರ್ಘಕಾಲದ ಆಯಾಸ ಅಥವಾ ನಿದ್ರಾಹೀನತೆ
  • ತಲೆನೋವು
  • ತಲೆತಿರುಗುವಿಕೆ
  • ಸ್ನಾಯುಗಳ ನೋವು
  • ಮನಸ್ಥಿತಿಯಲ್ಲಿನ ಏರುಪೇರು
  • ಏಕಾಗ್ರತೆಯ ಕೊರತೆ
  • ಕಡಿಮೆ ಪ್ರೇರಣೆ
  • ಪ್ರತಿಕ್ರಿಯಿಸುವಲ್ಲಿ ನಿಧಾನಗತಿ

ಇದನ್ನೂ ಓದಿ: ಬೇಸಿಗೆಯಲ್ಲಿ ಚರ್ಮದ ಆರೈಕೆಗಾಗಿ ರೋಸ್ ವಾಟರ್ ಬಳಸಿ

 ಕೆಲವು ಸರಳ ಜೀವನಶೈಲಿ ಬದಲಾವಣೆಗಳೊಂದಿಗೆ ದೇಹಶಕ್ತಿಯನ್ನು ಹೆಚ್ಚಿಸುವ ವಿಧಾನಗಳು ಇಲ್ಲಿವೆ

  • ಸಮಯಕ್ಕೆ ಸರಿಯಾಗಿ ನಿದ್ದೆ ಮಾಡಿ
  • ವ್ಯಾಯಮ ಮಾಡಿ
  • ಸಮತೋಲಿತ ಆಹಾರವನ್ನು ಸೇವನೆ ಮಾಡಿ
  • ಯಾವಾಗಲೂ ಹೈಡ್ರೇಟೆಡ್ ಆಗಿರಿ
  • ಒತ್ತಡವನ್ನು ಕಡಿಮೆ ಮಾಡಿ
  • ಆಗಾಗ್ಗೆ ವಿರಾಮವನ್ನು ಪಡೆದುಕೊಳ್ಳಿ
  • ಕೆಫೀನ್ ಮತ್ತು ಆಲ್ಕೋಹಾಲ್‌ಗಳನ್ನು ಮಿತಿಗೊಳಿಸಿ

ಸರಿಯಾದ ವಿಶ್ರಾಂತಿ ಮತ್ತು ಪೋಷಣೆಯೊಂದಿಗೆ ನಿಮ್ಮ ಆಯಾಸವು ಪರಿಹಾರವಾಗದಿದ್ದರೆ ಅಥವಾ ಇದು ದೈಹಿಕ ಮತ್ತು ಮಾನಸಿಕ ಆರೋಗ್ಯದ ಸ್ಥಿತಿಯಿಂದ ಉಂಟಾಗುತ್ತದೆ ಎಂದು ನೀವು ಭಾವಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ. ಅವರು ನಿಮ್ಮ ಆಯಾಸದ ಕಾರಣವನ್ನು ಪತ್ತೆ ಹಚ್ಚಲು ಮತ್ತು ಅದಕ್ಕೆ ಚಿಕಿತ್ಸೆ ನೀಡಲು ಸಹಾಯಕವಾಗಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:55 pm, Thu, 16 March 23

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!