AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯಾಸದ ನಂತರ ದೇಹದ ಶಕ್ತಿಯನ್ನು ಮರಳಿ ಪಡೆಯಲು ಈ ಸಿಂಪಲ್​​ ಟಿಪ್ಸ್​​​ ಫಾಲೋ ಮಾಡಿ

ಅನೇಕ ಕಾರಣಗಳಿಂದ ದೇಹದಲ್ಲಿ ಆಯಾಸ ಉಂಟಾಗುತ್ತದೆ. ಈ ಆಯಾಸವನ್ನು ಕೆಲವೊಂದು ಜೀವನಶೈಲಿಯ ಬದಲಾವಣೆಯ ಮೂಲಕ ನಿವಾರಿಸಬಹುದು.

ಆಯಾಸದ ನಂತರ ದೇಹದ ಶಕ್ತಿಯನ್ನು ಮರಳಿ ಪಡೆಯಲು ಈ ಸಿಂಪಲ್​​ ಟಿಪ್ಸ್​​​ ಫಾಲೋ ಮಾಡಿ
ಸಾಂದರ್ಭಿಕ ಚಿತ್ರImage Credit source: HSS
ಅಕ್ಷತಾ ವರ್ಕಾಡಿ
|

Updated on:Mar 16, 2023 | 4:02 PM

Share

ಕೆಲಸದ ದಣಿವು, ಒತ್ತಡ, ಆರೋಗ್ಯದಲ್ಲಿನ ಏರುಪೇರು ಇವೆಲ್ಲವೂ ಕೂಡಾ ದೇಹದ ಆಯಾಸಕ್ಕೆ ಕಾರಣವಾಗುತ್ತದೆ. ಆಯಾಸವು ದೇಹದ ಶಕ್ತಿಯನ್ನು ಕಡಿಮೆ ಮಾಡುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಆಯಾಸವು ನಿಮ್ಮ ಕೆಲವೊಂದು ಅಭ್ಯಾಸಗಳು ಅಥವಾ ದಿನಚರಿಗಳಿಂದ ಉಂಟಾಗುತ್ತದೆ. ದೈಹಿಕ ಪರಿಶ್ರಮ, ಕಳಪೆ ಮಟ್ಟದ ಆಹಾರ ಸೇವನೆ, ಭಾವನಾತ್ಮಕ ಒತ್ತಡ, ನಿದ್ರೆಯ ಕೊರತೆ ಇವೆಲ್ಲವೂ ಆಯಾಸಕ್ಕೆ ಕಾರಣವಾಗಿದೆ. ಇದು ದೇಹದ ಸಾಮಾನ್ಯ ಪ್ರತಿಕ್ರಿಯೆಯಾಗಿದೆ. ಈ ಆಯಾಸ ನಿಮ್ಮನ್ನು ದೈಹಿಕವಾಗಿ ಕುಗ್ಗಿಸುವುದರ ಜೊತೆಗೆ ನಿಮ್ಮ ಕೆಲಸದ ಚುರುಕುತನವನ್ನು ನಿಧಾನಗೊಳಿಸುತ್ತದೆ.

ಆಯಾಸದ ರೋಗಲಕ್ಷಣಗಳು:

  • ದೀರ್ಘಕಾಲದ ಆಯಾಸ ಅಥವಾ ನಿದ್ರಾಹೀನತೆ
  • ತಲೆನೋವು
  • ತಲೆತಿರುಗುವಿಕೆ
  • ಸ್ನಾಯುಗಳ ನೋವು
  • ಮನಸ್ಥಿತಿಯಲ್ಲಿನ ಏರುಪೇರು
  • ಏಕಾಗ್ರತೆಯ ಕೊರತೆ
  • ಕಡಿಮೆ ಪ್ರೇರಣೆ
  • ಪ್ರತಿಕ್ರಿಯಿಸುವಲ್ಲಿ ನಿಧಾನಗತಿ

ಇದನ್ನೂ ಓದಿ: ಬೇಸಿಗೆಯಲ್ಲಿ ಚರ್ಮದ ಆರೈಕೆಗಾಗಿ ರೋಸ್ ವಾಟರ್ ಬಳಸಿ

 ಕೆಲವು ಸರಳ ಜೀವನಶೈಲಿ ಬದಲಾವಣೆಗಳೊಂದಿಗೆ ದೇಹಶಕ್ತಿಯನ್ನು ಹೆಚ್ಚಿಸುವ ವಿಧಾನಗಳು ಇಲ್ಲಿವೆ

  • ಸಮಯಕ್ಕೆ ಸರಿಯಾಗಿ ನಿದ್ದೆ ಮಾಡಿ
  • ವ್ಯಾಯಮ ಮಾಡಿ
  • ಸಮತೋಲಿತ ಆಹಾರವನ್ನು ಸೇವನೆ ಮಾಡಿ
  • ಯಾವಾಗಲೂ ಹೈಡ್ರೇಟೆಡ್ ಆಗಿರಿ
  • ಒತ್ತಡವನ್ನು ಕಡಿಮೆ ಮಾಡಿ
  • ಆಗಾಗ್ಗೆ ವಿರಾಮವನ್ನು ಪಡೆದುಕೊಳ್ಳಿ
  • ಕೆಫೀನ್ ಮತ್ತು ಆಲ್ಕೋಹಾಲ್‌ಗಳನ್ನು ಮಿತಿಗೊಳಿಸಿ

ಸರಿಯಾದ ವಿಶ್ರಾಂತಿ ಮತ್ತು ಪೋಷಣೆಯೊಂದಿಗೆ ನಿಮ್ಮ ಆಯಾಸವು ಪರಿಹಾರವಾಗದಿದ್ದರೆ ಅಥವಾ ಇದು ದೈಹಿಕ ಮತ್ತು ಮಾನಸಿಕ ಆರೋಗ್ಯದ ಸ್ಥಿತಿಯಿಂದ ಉಂಟಾಗುತ್ತದೆ ಎಂದು ನೀವು ಭಾವಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ. ಅವರು ನಿಮ್ಮ ಆಯಾಸದ ಕಾರಣವನ್ನು ಪತ್ತೆ ಹಚ್ಚಲು ಮತ್ತು ಅದಕ್ಕೆ ಚಿಕಿತ್ಸೆ ನೀಡಲು ಸಹಾಯಕವಾಗಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:55 pm, Thu, 16 March 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!