ಆಯಾಸದ ನಂತರ ದೇಹದ ಶಕ್ತಿಯನ್ನು ಮರಳಿ ಪಡೆಯಲು ಈ ಸಿಂಪಲ್​​ ಟಿಪ್ಸ್​​​ ಫಾಲೋ ಮಾಡಿ

ಅನೇಕ ಕಾರಣಗಳಿಂದ ದೇಹದಲ್ಲಿ ಆಯಾಸ ಉಂಟಾಗುತ್ತದೆ. ಈ ಆಯಾಸವನ್ನು ಕೆಲವೊಂದು ಜೀವನಶೈಲಿಯ ಬದಲಾವಣೆಯ ಮೂಲಕ ನಿವಾರಿಸಬಹುದು.

ಆಯಾಸದ ನಂತರ ದೇಹದ ಶಕ್ತಿಯನ್ನು ಮರಳಿ ಪಡೆಯಲು ಈ ಸಿಂಪಲ್​​ ಟಿಪ್ಸ್​​​ ಫಾಲೋ ಮಾಡಿ
ಸಾಂದರ್ಭಿಕ ಚಿತ್ರImage Credit source: HSS
Follow us
|

Updated on:Mar 16, 2023 | 4:02 PM

ಕೆಲಸದ ದಣಿವು, ಒತ್ತಡ, ಆರೋಗ್ಯದಲ್ಲಿನ ಏರುಪೇರು ಇವೆಲ್ಲವೂ ಕೂಡಾ ದೇಹದ ಆಯಾಸಕ್ಕೆ ಕಾರಣವಾಗುತ್ತದೆ. ಆಯಾಸವು ದೇಹದ ಶಕ್ತಿಯನ್ನು ಕಡಿಮೆ ಮಾಡುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಆಯಾಸವು ನಿಮ್ಮ ಕೆಲವೊಂದು ಅಭ್ಯಾಸಗಳು ಅಥವಾ ದಿನಚರಿಗಳಿಂದ ಉಂಟಾಗುತ್ತದೆ. ದೈಹಿಕ ಪರಿಶ್ರಮ, ಕಳಪೆ ಮಟ್ಟದ ಆಹಾರ ಸೇವನೆ, ಭಾವನಾತ್ಮಕ ಒತ್ತಡ, ನಿದ್ರೆಯ ಕೊರತೆ ಇವೆಲ್ಲವೂ ಆಯಾಸಕ್ಕೆ ಕಾರಣವಾಗಿದೆ. ಇದು ದೇಹದ ಸಾಮಾನ್ಯ ಪ್ರತಿಕ್ರಿಯೆಯಾಗಿದೆ. ಈ ಆಯಾಸ ನಿಮ್ಮನ್ನು ದೈಹಿಕವಾಗಿ ಕುಗ್ಗಿಸುವುದರ ಜೊತೆಗೆ ನಿಮ್ಮ ಕೆಲಸದ ಚುರುಕುತನವನ್ನು ನಿಧಾನಗೊಳಿಸುತ್ತದೆ.

ಆಯಾಸದ ರೋಗಲಕ್ಷಣಗಳು:

  • ದೀರ್ಘಕಾಲದ ಆಯಾಸ ಅಥವಾ ನಿದ್ರಾಹೀನತೆ
  • ತಲೆನೋವು
  • ತಲೆತಿರುಗುವಿಕೆ
  • ಸ್ನಾಯುಗಳ ನೋವು
  • ಮನಸ್ಥಿತಿಯಲ್ಲಿನ ಏರುಪೇರು
  • ಏಕಾಗ್ರತೆಯ ಕೊರತೆ
  • ಕಡಿಮೆ ಪ್ರೇರಣೆ
  • ಪ್ರತಿಕ್ರಿಯಿಸುವಲ್ಲಿ ನಿಧಾನಗತಿ

ಇದನ್ನೂ ಓದಿ: ಬೇಸಿಗೆಯಲ್ಲಿ ಚರ್ಮದ ಆರೈಕೆಗಾಗಿ ರೋಸ್ ವಾಟರ್ ಬಳಸಿ

 ಕೆಲವು ಸರಳ ಜೀವನಶೈಲಿ ಬದಲಾವಣೆಗಳೊಂದಿಗೆ ದೇಹಶಕ್ತಿಯನ್ನು ಹೆಚ್ಚಿಸುವ ವಿಧಾನಗಳು ಇಲ್ಲಿವೆ

  • ಸಮಯಕ್ಕೆ ಸರಿಯಾಗಿ ನಿದ್ದೆ ಮಾಡಿ
  • ವ್ಯಾಯಮ ಮಾಡಿ
  • ಸಮತೋಲಿತ ಆಹಾರವನ್ನು ಸೇವನೆ ಮಾಡಿ
  • ಯಾವಾಗಲೂ ಹೈಡ್ರೇಟೆಡ್ ಆಗಿರಿ
  • ಒತ್ತಡವನ್ನು ಕಡಿಮೆ ಮಾಡಿ
  • ಆಗಾಗ್ಗೆ ವಿರಾಮವನ್ನು ಪಡೆದುಕೊಳ್ಳಿ
  • ಕೆಫೀನ್ ಮತ್ತು ಆಲ್ಕೋಹಾಲ್‌ಗಳನ್ನು ಮಿತಿಗೊಳಿಸಿ

ಸರಿಯಾದ ವಿಶ್ರಾಂತಿ ಮತ್ತು ಪೋಷಣೆಯೊಂದಿಗೆ ನಿಮ್ಮ ಆಯಾಸವು ಪರಿಹಾರವಾಗದಿದ್ದರೆ ಅಥವಾ ಇದು ದೈಹಿಕ ಮತ್ತು ಮಾನಸಿಕ ಆರೋಗ್ಯದ ಸ್ಥಿತಿಯಿಂದ ಉಂಟಾಗುತ್ತದೆ ಎಂದು ನೀವು ಭಾವಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ. ಅವರು ನಿಮ್ಮ ಆಯಾಸದ ಕಾರಣವನ್ನು ಪತ್ತೆ ಹಚ್ಚಲು ಮತ್ತು ಅದಕ್ಕೆ ಚಿಕಿತ್ಸೆ ನೀಡಲು ಸಹಾಯಕವಾಗಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:55 pm, Thu, 16 March 23

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ