AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Cleaning Tips: ಅಡುಗೆ ಮನೆಯಲ್ಲಿನ ಎಣ್ಣೆ ಜಿಡ್ಡು ತೆಗೆದು ಹಾಕಲು ಸಿಂಪಲ್ ಟಿಪ್ಸ್ ಇಲ್ಲಿದೆ

ಆದರೆ ಇನ್ನು ಮುಂದೆ ನಿಮ್ಮ ಅಡುಗೆ ಕೋಣೆಯನ್ನು ಶುಚಿಯಾಗಿರಿಸಲು ಇಲ್ಲಿದೆ ಸಿಂಪಲ್ ಟಿಪ್ಸ್. ಇದರಿಂದ ನೀವೂ ಸುಲಭವಾಗಿ ಅಡುಗೆ ಕೋಣೆಯಲ್ಲಿನ ಎಣ್ಣೆ ಜಿಡ್ಡನ್ನು ಸುಲಭವಾಗಿ ತೊಡೆದುಹಾಕಬಹುದು.

Kitchen Cleaning Tips: ಅಡುಗೆ ಮನೆಯಲ್ಲಿನ ಎಣ್ಣೆ ಜಿಡ್ಡು ತೆಗೆದು ಹಾಕಲು ಸಿಂಪಲ್ ಟಿಪ್ಸ್ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: Dan Dan The Carpet Man
TV9 Web
| Edited By: |

Updated on:Dec 11, 2022 | 6:03 PM

Share

ಪ್ರತಿಯೊಂದು ಗೃಹಿಣಿಯರಿಗೂ ಅಡುಗೆ ಮಾಡುವುದಕ್ಕಿಂತ ಅಡುಗೆ ಮನೆ(Kitchen) ಯನ್ನು ಶುಚಿಗೊಳಿಸುವುದೇ ಒಂದು ದೊಡ್ಡ ಕೆಲಸ. ಯಾಕೆಂದರೆ ಆಹಾರ ಪದಾರ್ಥಗಳಲ್ಲಿ ಬಳಸಿದ ಎಣ್ಣೆಯ ಜಿಡ್ಡು ಸಂಪೂರ್ಣವಾಗಿ ಶುಚಿಗೊಳಿಸುವುದು ಅಷ್ಟು ಸುಲಭದ ಕೆಲಸವಲ್ಲ. ಜೊತೆಗೆ ಸಾಂಬಾರು ಹಾಗೂ ಕೆಲವೊಂದು ಮಸಾಲೆ ಪದಾರ್ಥಗಳ ಕಲೆ ಅಡುಗೆ ಕೋಣೆಯಲ್ಲಿ ಹಾಗೆಯೇ ಉಳಿದು ಬಿಡುತ್ತದೆ ಇದರಿಂದ ಮನೆಗೆ ನೆಂಟರು ಬಂದಂತಹ ಸಂದರ್ಭದಲ್ಲಿ ಮುಜುಗರಕ್ಕೀಡು ಮಾಡುತ್ತದೆ.  ಆದರೆ ಇನ್ನು ಮುಂದೆ ನಿಮ್ಮ ಅಡುಗೆ ಕೋಣೆಯನ್ನು ಶುಚಿಯಾಗಿರಿಸಲು ಇಲ್ಲಿದೆ ಸಿಂಪಲ್ ಟಿಪ್ಸ್. ಇದರಿಂದ ನೀವೂ ಸುಲಭವಾಗಿ ಅಡುಗೆ ಕೋಣೆಯಲ್ಲಿನ ಎಣ್ಣೆ ಜಿಡ್ಡನ್ನು ಸುಲಭವಾಗಿ ತೊಡೆದುಹಾಕಬಹುದು.

ನಿಮ್ಮ ಮನೆಯಲ್ಲಿ ಪ್ರತಿ ದಿನ ಬಳಸುವ ಪದಾರ್ಥಗಳನ್ನು ಬಳಸಿ ಸುಲಭವಾಗಿ ಅಡುಗೆ ಕೋಣೆಯನ್ನು ಕಲೆ ರಹಿತ ಕೋಣೆಯನ್ನಾಗಿ ಮಾಡಬಹುದು. ನೀರು, ಅಡುಗೆ ಸೋಡಾ, ವಿನೇಗರ್ ಅಥವಾ ನಿಂಬೆ ರಸ, ಸೋಪಿನ ಪೌಡರ್ ಅಥವಾ ಡಿಶ್ ವಾಶ್ ಜೆಲ್ ಜೊತೆಗೆ ಸ್ಕ್ರಬ್ಬರ್ ಬಳಸಿ . ಕೇವಲ ಇಷ್ಟು ಪದಾರ್ಥಗಳನ್ನು ನಿಮ್ಮ ಅಡುಗೆ ಕೋಣೆಯನ್ನು ಶುಚಿಗೊಳಿಸಿ.

ಇದನ್ನೂ ಓದಿ: ನೀವು ಮಲಗುವ ಭಂಗಿ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು

ಇದಕ್ಕಾಗಿ ನೀವು ಮಾಡಬೇಕಾಗಿರುವುದು ಇಷ್ಟೇ ಮೊದಲಿಗೆ ಒಂದು ಚಿಕ್ಕ ಪಾತ್ರೆ ಅಥವಾ ಬೌಲ್ ಗೆ 3 ಚಮಚ ನೀರು ಹಾಕಿ, 1/2 ಚಮಚ ಅಡುಗೆ ಸೋಡಾ, 1/2 ಚಮಚ ವಿನೇಗರ್. ನೀವು ವಿನೇಗರ್ ಇಲ್ಲದ್ದಿದ್ದರೆ ನಿಂಬೆ ರಸವನ್ನು ಕೂಡ ಬಳಸಬಹುದು. ಇದರ ಜೊತೆಗೆ ಅರ್ಧ ಚಮಚ ಸೋಪಿನ ಪೌಡರ್ ಅಥವಾ ಡಿಶ್ ವಾಶ್ ಜೆಲ್ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಒಂದು ಸ್ಕ್ರಬ್ಬರ್ ತೆಗೆದು ಕೊಂಡು ಈಗಾಗಲೇ ಮಾಡಿಟ್ಟ ಮಿಶ್ರಣದಲ್ಲಿ ಅದ್ದಿ ತೆಗೆಯಿರಿ. ಈಗ ಎಣ್ಣೆಯ ಜಿಡ್ಡು ಅಥವಾ ಕಲೆ ಇರುವ ಜಾಗದಲ್ಲಿ ತಿಕ್ಕಿ. ಉತ್ತಮ ಫಲಿತಾಂಶವನ್ನು ನೀವು ಕಂಡುಕೊಳ್ಳಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 6:00 pm, Sun, 11 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ