AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮನೆಯಲ್ಲಿ ಜಿರಳೆ, ಇರುವೆಗಳ ಕಾಟವೇ? ಈ ಮನೆಮದ್ದುಗಳನ್ನು ಬಳಸಿ ಸುಲಭವಾಗಿ ಅವುಗಳನ್ನು ಓಡಿಸಿ

ವಿಶೇಷವಾಗಿ ಅಡುಗೆ ಕೋಣೆಯಲ್ಲಿ ಜಿರಳೆಗಳು ಒಡಾಡುವುದ್ದರಿಂದ ಅದು ಆಹಾರ, ಪಾತ್ರೆಗಳನ್ನು ಸ್ಪರ್ಶಿಸುತ್ತವೆ. ಇದರಿಂದಾಗಿ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ನಿಮ್ಮ ಮನೆಯಲ್ಲಿ ಜಿರಳೆ, ಇರುವೆಗಳ ಕಾಟವೇ? ಈ ಮನೆಮದ್ದುಗಳನ್ನು ಬಳಸಿ ಸುಲಭವಾಗಿ ಅವುಗಳನ್ನು  ಓಡಿಸಿ
cockroach killerImage Credit source: DIY Pest Control Guide
TV9 Web
| Edited By: |

Updated on: Dec 01, 2022 | 1:08 PM

Share

ಮನೆ ಎಷ್ಟೇ ಸ್ವಚ್ಚತೆಯಿಂದಿದ್ದರೂ ಜಿರಳೆ, ಇರುವೆಗಳ ಕಾಟ ಕಡಿಮೆಯಾಗುತ್ತಿಲ್ಲವೇ? ಇದಕ್ಕಾಗಿ ಸಾಕಷ್ಟು ಔಷಧಿಗಳನ್ನು ಹುಡುಕಿದರೂ ಜಿರಳೆಗಳನ್ನು ಮನೆಯಿಂದ ಓಡಿಸಲು ಸಾಧ್ಯವಾಗುತ್ತಿಲ್ಲವೇ? ಆದ್ದರಿಂದ ಯಾವುದೇ ರಾಸಾಯನಿಕಗಳನ್ನು ಬಳಸದೇ ಮನೆಯಲ್ಲೇ ಸಿಗುವ ಪದಾರ್ಥಗಳನ್ನು ಉಪಯೋಗಿಸಿ ಸುಲಭವಾಗಿ ಜಿರಳೆಗಳನ್ನು ಓಡಿಸಿ.

ಜಿರಳೆ, ಇರುವೆಗಳು ನಿಮ್ಮ ಮನೆಯ ಮೂಲೆ ಮೂಲೆಗಳಲ್ಲಿ ಕಂಡುಬರುವುದರಿಂದ ನಿಮ್ಮ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ವಿಶೇಷವಾಗಿ ಅಡುಗೆ ಕೋಣೆಯಲ್ಲಿ ಜಿರಳೆಗಳು ಒಡಾಡುವುದ್ದರಿಂದ ಅದು ಆಹಾರ, ಪಾತ್ರೆಗಳನ್ನು ಸ್ಪರ್ಶಿಸುತ್ತವೆ. ಇದರಿಂದಾಗಿ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಮನೆಯಲ್ಲಿಯೇ ಅತ್ಯಂತ ಸುಲಭ ವಿಧಾನದ ಮೂಲಕ ಜಿರಳೆಗಳನ್ನು ಓಡಿಸಲು ಸಾಮಾಜಿಕ ಜಾಲತಾಣದ ಮನೆ ಮದ್ದು ಎಂಬ ಪೇಜ್ ನಲ್ಲಿ ಹಂಚಿಕೊಂಡ ಸುಲಭ ವಿಧಾನವನ್ನೊಮ್ಮೆ ನೋಡಿ.

ಇದನ್ನು ಓದಿ: ನಿಮ್ಮ ಕಣ್ಣಿನ ಡಾರ್ಕ್ ಸರ್ಕಲ್‌ ಕಡಿಮೆಮಾಡಲು ಈ ಸರಳ ಮನೆ ಮದ್ದು ಪ್ರಯತ್ನಿಸಿ

ಇದಕ್ಕಾಗಿ ನೀವು ಮಾಡಬೇಕಾಗಿರುವುದು ಇಷ್ಟೇ ಮೊದಲಿಗೆ ಒಂದು ಚಿಕ್ಕ ಪಾತ್ರೆ ಅಥವಾ ತಟ್ಟೆ ತೆಗೆದುಕೊಳ್ಳಿ. ನಂತರ ಅದಕ್ಕೆ ಎರಡು ಚಮಚ ಅರಶಿನ ಪುಡಿಯನ್ನು ಹಾಕಿ. ಅದೇ ಪ್ರಮಾಣದಲ್ಲಿ ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಇದಕ್ಕೆ ಎರಡು ಕರ್ಪೂರವನ್ನು ಪುಡಿ ಮಾಡಿ ಹಾಕಿ ಮತ್ತು ಎಲ್ಲವನ್ನು ಚೆನ್ನಾಗಿ ಮಿಶ್ರಣ ಮಾಡಿ. ಸ್ವಲ್ಪ ಹೊತ್ತಿನ ನಂತರ ಈ ಮಿಶ್ರಣವನ್ನು ಸ್ಪ್ರೇ ಬಾಟಲ್ ನಲ್ಲಿ ಹಾಕಿ. ಮನೆಯ ಮೂಲೆ ಮೂಲೆಗೆ ಇದನ್ನು ಸ್ಪ್ರೇ ಮಾಡಿ. ಎರಡು ಮೂರು ದಿನಗಳಲ್ಲಿ ನೀವು ಉತ್ತಮ ಫಲಿತಾಂಶವನ್ನು ತಿಳಿಯಬಹುದಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!