ಮೀನಿನ ಎಣ್ಣೆಯ ಬಳಕೆಯಿಂದಾಗುವ ಲಾಭಗಳೇನು? ಇಲ್ಲಿದೆ ಮಾಹಿತಿ

ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ತಮವಾಗಿದ್ದರೆ, ಹಲವು ಕಾಯಿಲೆಗಳನ್ನು ತಡೆಯಬಹದು. ಕಣ್ಣು, ತಲೆ, ಹೃದಯಕ್ಕೆ ಸಂಬಂಧಿಸಿದ ಅನಾರೋಗ್ಯವನ್ನು ಮೀನಿನ ಎಣ್ಣೆ ತಡೆಯುತ್ತದೆ.

ಮೀನಿನ ಎಣ್ಣೆಯ ಬಳಕೆಯಿಂದಾಗುವ ಲಾಭಗಳೇನು? ಇಲ್ಲಿದೆ ಮಾಹಿತಿ
ಮೀನಿನ ಎಣ್ಣೆ (ಸಾಂಕೇತಿಕ ಚಿತ್ರ)
Follow us
| Updated By: Pavitra Bhat Jigalemane

Updated on: Feb 22, 2022 | 4:32 PM

ದೇಹದ ಆರೋಗ್ಯ ವೃದ್ಧಿಗೆ ಮೀನಿನ ಸೇವನೆ ಉತ್ತಮ. ದೇಹದಲ್ಲಿನ ಮೂಳೆಗಳನ್ನು ಬಲಪಡಿಸಲು, ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಮೀನು ಸಹಕಾರಿ. ಅದೇ ರೀತಿ ಮೀನಿನ ಎಣ್ಣೆ ಕೂಡ ಆರೋಗ್ಯ ಕಾಪಾಡಿಕೊಳ್ಳಲು ಸಹಾಯಕವಾಗಿದೆ. ಮೀನಿನ ಮೇಲ್ಪದರದಲ್ಲಿನ  ಅಂಶವನ್ನು ಬಳಸಿ ಈ ಮೀನಿನ ಎಣ್ಣೆಯನ್ನು ತಯಾರಿಸಲಾಗುತ್ತದೆ.  ಮೀನಿನ ಎಣ್ಣೆಯಲ್ಲಿರುವ ಒಮೆಗಾ 3 ಅಂಶಗಳು, ಪ್ಯಾಟಿ ಆಸಿಡ್​ಗಳು ಸಮೃದ್ಧವಾಗಿರುತ್ತವೆ. ಇವು ದೇಹದ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ನೆರವಾಗುತ್ತದೆ.  ಸಲ್ಮೋನ್​, ವೈಟ್​ ಫಿಶ್​ ಸೇರಿದಂತೆ  ವಿವಿಧ ರೀತಿಯ ಮೀನಿಗಳಿಂದ ಈ ಎಣ್ಣೆಯನ್ನು ತಯಾರಿಸಲಾಗುತ್ತದೆ. ಇದರ ಜತೆಗೆ ಮೀನಿನ ಎಣ್ಣೆಯಿಂದ ಇನ್ನೂ ಹಲವು ಉಪಯೋಗಗಳಿವೆ. ಇಲ್ಲಿದೆ ನೋಡಿ ಅದರ ಸಂಪೂರ್ಣ ಮಾಹಿತಿ.

ಹೃದಯಕ್ಕೆ ಒಳ್ಳೆಯದು: ಆರೋಗ್ಯವಂತ ಹೃದಯ, ಉತ್ತಮ ಜೀವನಕ್ಕೆ ನಾಂದಿ. ಹೀಗಾಗಿ ಆರೋಗ್ಯವಂತ ಹೃದಯವನ್ನು ಕಾಪಾಡಿಕೊಳ್ಳಲು ಮೀನಿನ ಎಣ್ಣೆ ಹೆ್ಚ್ಚು ಸಹಕಾರಿಯಾಗಿದೆ. ದೇಹದಲ್ಲಿನ ಕೊಬ್ಬಿನ ಅಂಶವನ್ನು ಮೀನಿನ ಎಣ್ಣೆ ನಿಯಂತ್ರಿಸುತ್ತದೆ. ಜತೆಗೆ ರಕ್ತದೊತ್ತಡವನ್ನು ನಿಯಂತ್ರಿಸಿ ಹೃದಾಯಾಘಾತದ ಅಪಾಯವನ್ನು ತಡೆಯುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಳ: ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ತಮವಾಗಿದ್ದರೆ, ಹಲವು ಕಾಯಿಲೆಗಳನ್ನು ತಡೆಯಬಹದು. ಕಣ್ಣು, ತಲೆ, ಹೃದಯಕ್ಕೆ ಸಂಬಂಧಿಸಿದ ಅನಾರೋಗ್ಯವನ್ನು ಮೀನಿನ ಎಣ್ಣೆ ತಡೆಯುತ್ತದೆ. ಮೀನಿನ ಎಣ್ಣೆಯಲ್ಲಿರುವ ಒಮೆಗಾ 3 ಅಂಶಗಳು ಕೂಡ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಮೂಳೆಗಳ ಆರೋಗ್ಯಕ್ಕೆ ಉತ್ತಮ: ದೇಹದ ಚಲವಲನ ಸರಿಯಾಗಿ ಆಗಬೇಕಾದರೆ ಮೂಳೆಗಳ ಸಹಾಯ ಅತ್ಯಗತ್ಯ. ಆದ್ದರಿಂದ ಮೂಳಗೆಳ  ಆರೋಗ್ಯ ಕಾಪಾಡಿಕೊಳ್ಳಲು ಮೀನಿನ ಎಣ್ಣೆ ಸಹಾಯಕವಾಗಿದೆ.

ಮೆದುಳಿನ ಆರೋಗ್ಯ: ಮೀನಿನ ಎಣ್ಣೆಯ ಸೇವನೆಯಿಂದ ಮೆದುಳು ಚುರುಕಾಗಿ ಕಾರ್ಯನಿರ್ವಹಿಸುತ್ತದೆ.  ಒಮೆಗಾ 3 ಅಂಶಗಳು ಮೆದುಳಿನ ಕಾರ್ಯ ಚಟುವಟಿಕೆಯನ್ನು ಉತ್ತಮಗೊಳಿಸುತ್ತದೆ. ಹೀಗಾಗಿ ಪ್ರತಿದಿನ ಮೀನಿನ ಎಣ್ಣೆಯ ಬಳಕೆ ಮಾಡುವುದು ಉತ್ತಮ

ಚರ್ಮದ ಆರೋಗ್ಯವನ್ನು ಉತ್ತಮಪಡಿಸುತ್ತದೆ: ಮೀನಿನ ಎಣ್ಣೆಯ ಬಳಕೆಯಿಂದ ಚರ್ಮದ ಆರೋಗ್ಯ ಕೂಡ ಉತ್ತಮವಾಗುತ್ತದೆ. ಮೀನಿನ ಎಣ್ಣೆ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ.  ವಯಸ್ಸಾದಂತೆ ಕಾಣುವ ಚರ್ಮವನ್ನು ಹೋಗಲಾಡಿಸಿ, ಹೊಳಪಿನ ಚರ್ಮವನ್ನು ನೀಡುತ್ತದೆ.

ಇದನ್ನೂ ಓದಿ:

Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ