Sign In

By signing in or creating an account, you agree with Associated Broadcasting Company's Terms & Conditions and Privacy Policy.

Spicy Orange Cocktail: ಚಳಿಗಾಲದಲ್ಲಿ ಮಸಾಲೆಯುಕ್ತ ಕಿತ್ತಳೆ ಕಾಕ್ಟೈಲ್ ಸವಿಯಿರಿ

ಚಳಿಗಾಲದಲ್ಲಿ ನಿಮ್ಮ ಕುಟುಂಬದವರೊಂದಿಗೆ ಅಥವಾ ಸ್ನೇಹಿತರೊಂದಿಗೆ ಸಂಜೆಯ ಪಾರ್ಟಿ ಮಾಡಲು ಬಯಸುತ್ತೀರಾ? ಹಾಗಿದ್ದರೆ ಮನೆಯಲ್ಲಿಯೇ ಮಸಾಲೆಯುಕ್ತ ಕಿತ್ತಳೆ ಕಾಕ್ಟೈಲ್ ತಯಾರಿಸಿ.

Spicy Orange Cocktail: ಚಳಿಗಾಲದಲ್ಲಿ ಮಸಾಲೆಯುಕ್ತ ಕಿತ್ತಳೆ ಕಾಕ್ಟೈಲ್ ಸವಿಯಿರಿ
ಸಾಂದರ್ಭಿಕ ಚಿತ್ರImage Credit source: Yummly
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on:Dec 09, 2022 | 12:40 PM

ಚಳಿಗಾಲದಲ್ಲಿ ನಿಮ್ಮ ಕುಟುಂಬದವರೊಂದಿಗೆ ಅಥವಾ ಸ್ನೇಹಿತರೊಂದಿಗೆ ಸಂಜೆಯ ಪಾರ್ಟಿ ಮಾಡಲು ಬಯಸುತ್ತೀರಾ? ಹಾಗಿದ್ದರೆ ಮನೆಯಲ್ಲಿಯೇ ಮಸಾಲೆಯುಕ್ತ ಕಿತ್ತಳೆ ಕಾಕ್ಟೈಲ್ (Cocktail) ತಯಾರಿಸಿ. ಇದು ಯಾವುದೇ ಕಲಬೆರಕೆ ಹಾಗೂ ಕೃತಕ ಬಣ್ಣಗಳನ್ನು ಬಳಸದೇ ಮಾಡುವುದರಿಂದ ಚಳಿಗಾಲದಲ್ಲಿ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಕೂಡ ಸಹಕಾರಿಯಾಗಿದೆ. ತ್ವರಿತವಾಗಿ ಹಾಗೂ ಸುಲಭವಾಗಿ ತಯಾರಿಸಬಹುದಾದ ಈ ಕಿತ್ತಳೆ ಕಾಕ್ಟೈಲ್ ಒಮ್ಮೆ ಪ್ರಯತ್ನಿಸಿ.

ಬೇಕಾಗುವ ಪದಾರ್ಥಗಳು:

3 ಕಪ್ ಕಿತ್ತಳೆ ರಸ 90 ಮಿಲಿ ವೋಡ್ಕಾ 2 ಚಮಚ ಪುಡಿ ಸಕ್ಕರೆ 3 ಹಸಿರು ಮೆಣಸಿನಕಾಯಿ 1 ಕಪ್ ನೀರು 1/4 ಕಪ್ ನಿಂಬೆ ರಸ 8 ಐಸ್ ಕ್ಯೂಬ್ ಗಳು 1/2 ಚಮಚ ಕರಿಮೆಣಸು 1/2 ಚಮಚ ಕೋಷರ್ ಉಪ್ಪು 5 ನಿಂಬೆ ತುಂಡುಗಳು

ಮಾಡುವ ವಿಧಾನ:

ಹಂತ 1 ಸಿಟ್ರಸ್ ರಸವನ್ನು ಮಿಶ್ರಣ ಮಾಡಿ:

ದೊಡ್ಡ ಗಾಜಿನ ಜಾರ್ ಅನ್ನು ತೆಗೆದುಕೊಂಡು ಕಿತ್ತಳೆ ರಸ, ನಿಂಬೆ ರಸ ಮತ್ತು ವೋಡ್ಕಾವನ್ನು ಒಟ್ಟಿಗೆ ಸೇರಿಸಿ.

ಹಂತ 2 ಮಸಾಲೆ ಮತ್ತು ಸಕ್ಕರೆ ಸೇರಿಸಿ:

ನಂತರ ಇದಕ್ಕೆ ಸಕ್ಕರೆ, ಕರಿಮೆಣಸು, ಹಸಿರು ಮೆಣಸಿನಕಾಯಿ, ಉಪ್ಪು ಮತ್ತು ಐಸ್ ಕ್ಯೂಬ್ ಗಳನ್ನು ಸೇರಿಸಿ. ಇದಾದ ನಂತರ ಸ್ವಲ್ಪ ನೀರು, ಉದ್ದಕ್ಕೆ ಕತ್ತರಿಸಿ ನಿಂಬೆ ಚೂರುಗಳನ್ನು ಸೇರಿಸಿ ಮತ್ತು ಆಕರ್ಷಕವಾಗಿ ಅಲಂಕರಿಸಿ. ನಂತರ ನಿಮ್ಮ ಪಾರ್ಟಿಯಲ್ಲಿ ಬಂದ ಸ್ನೇಹಿತರು ಅಥವಾ ಕುಟುಂಬದವರಿಗೆ ಸರ್ವ್​ ಮಾಡಿ.

ಇದನ್ನು ಓದಿ:

ಇದು ಈ ಚಳಿಗಾಲದಲ್ಲಿ ನಿಮ್ಮ ಆರೋಗ್ಯಕ್ಕೂ ಒಳ್ಳೆಯದು. ಕಿತ್ತಳೆಯನ್ನು ಚಳಿಗಾಲದಲ್ಲಿ ಸೇವಿಸುವುದರಿಂದ ನಿಮ್ಮ ದೇಹಕ್ಕೆ ಅಗತ್ಯವಿರುವ ತೇವಾಂಶವನ್ನು ಒದಗಿಸುತ್ತದೆ. ಇದರಿಂದಾಗಿ ಚಳಿಗಾಲದಲ್ಲಿ ಒಡೆಯುವ ಅಥವಾ ಬಿರುಕು ಬಿಡುವ ಚರ್ಮದ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 7:30 pm, Thu, 8 December 22

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ