AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯುವ ನೀರಿನ ರುಚಿಯನ್ನು ಉತ್ತಮಗೊಳಿಸಲು ಆರೋಗ್ಯಕರ ಮಾರ್ಗಗಳು ಇಲ್ಲಿವೆ

ಸುಲಭವಾದ ಹಾಗೂ ಆರೋಗ್ಯಕರ ವಿಧಾನಗಳೊಂದಿಗೆ ಸಾಮಾನ್ಯ ನೀರಿನ ರುಚಿಯನ್ನು ಉತ್ತಮಗೊಳಿಸಿ. ನೀವು ಸಕ್ಕರೆ ಪಾನೀಯಗಳನ್ನು ಸೇವಿಸಲು ಇಷ್ಟಪಡದವರಾಗಿದ್ದರೆ, ಈ ಕೆಳಗಿನ ಟಿಪ್ಸ್​​ ಫಾಲೋ ಮಾಡಿ.

ಕುಡಿಯುವ ನೀರಿನ ರುಚಿಯನ್ನು ಉತ್ತಮಗೊಳಿಸಲು ಆರೋಗ್ಯಕರ ಮಾರ್ಗಗಳು ಇಲ್ಲಿವೆ
ಕುಡಿಯುವ ನೀರಿನ ರುಚಿಯನ್ನು ಉತ್ತಮಗೊಳಿಸಲು ಆರೋಗ್ಯಕರ ಮಾರ್ಗಗಳು Image Credit source: The Kitchen Magpie
ಅಕ್ಷತಾ ವರ್ಕಾಡಿ
|

Updated on: May 20, 2023 | 3:16 PM

Share

ಬೇಸಿಯ ಸುಡುಬಿಸಿಲಿಗೆ ನೀರು ಎಷ್ಟು ಕುಡಿದರೂ ಕಡಿಮೆ. ಆದರೆ ನೀವು ಬರೀ ನೀರು ಕುಡಿಯುವ ಬದಲಾಗಿ ಅದಕ್ಕೆ ಆರೋಗ್ಯಕರವಾಗಿ ಒಂದಿಷ್ಟು ರುಚಿಯನ್ನು ಸೇರಿಸಿ. ಸುಲಭವಾದ ಹಾಗೂ ಆರೋಗ್ಯಕರ ವಿಧಾನಗಳೊಂದಿಗೆ ಸಾಮಾನ್ಯ ನೀರಿನ ರುಚಿಯನ್ನು ಉತ್ತಮಗೊಳಿಸಿ. ನೀವು ಸಕ್ಕರೆ ಪಾನೀಯಗಳನ್ನು ಸೇವಿಸಲು ಇಷ್ಟಪಡದವರಾಗಿದ್ದರೆ, ಈ ಕೆಳಗಿನ ಟಿಪ್ಸ್​​ ಫಾಲೋ ಮಾಡಿ.

ನೀರಿನ ರುಚಿಯನ್ನು ಇನ್ನಷ್ಟು ಉತ್ತಮಗೊಳಿಸುವುದು ಹೇಗೆ ?

ತಾಜಾ ಹಣ್ಣುಗಳು:

ತಾಜಾ ಹಣ್ಣುಗಳು ನಿಮ್ಮ ದೇಹವನ್ನು ಪೋಷಿಸಲು ಉತ್ತಮ ಮಾರ್ಗವಾಗಿದೆ. ನಿಂಬೆಹಣ್ಣು, ಕಿತ್ತಳೆಗಳಂತಹ ಸಿಟ್ರಸ್ ಹಣ್ಣುಗಳ ರಸವನ್ನು ನೀರಿನೊಂದಿಗೆ ಸೇರಿಸುವುದರಿಂದ ನೀರಿನ ರುಚಿಯನ್ನು ಹೆಚ್ಚಿಸಬಹುದು. ಇದಲ್ಲದೇ ಸೌತೆಕಾಯಿ ಮತ್ತು ತಾಜಾ ಪುದೀನಾ ಸಹ ರಿಫ್ರೆಶ್ ಸುವಾಸನೆಗಳಾಗಿವೆ. ನೀವು ಅವುಗಳನ್ನು ಕತ್ತರಿಸಿ ನೀರಿಗೆ ಸೇರಿಸಬಹುದು. ಇದು ನಿಮ್ಮನ್ನು ತೇವಾಂಶದಿಂದಿರಿಸುವುದು ಮಾತ್ರವಲ್ಲದೆ ನೀರಿಗೆ ಪರಿಮಳವನ್ನು ನೀಡುತ್ತದೆ.

ಬೆರ್ರಿ ಹಣ್ಣು:

ಸಾಮಾನ್ಯವಾದ ಬೆರ್ರಿ ಹಣ್ಣಿಗಿಂತ ಫ್ರಿಡ್ಜ್‌ನ ಐಸ್ ಟ್ರೇಗೆ ಸಣ್ಣ ಬೆರ್ರಿ ಹಣ್ಣುಗಳನ್ನು ಸೇರಿಸಿ ಮತ್ತು ಅಂಚಿನಲ್ಲಿ ನೀರು ತುಂಬಿಸಿ ನಂತರ ಅವುಗಳನ್ನು ಫ್ರೀಜ್ ಮಾಡಿ. ಈ ಫ್ರೀಜ್​​ ಮಾಡಿದ ಹಣ್ಣುಗಳನ್ನು ತಿನ್ನುವುದರಿಂದ ನಿಮ್ಮ ದೇಹವನ್ನು ತೇವಾಂಶ ಕಳೆದುಕೊಳ್ಳದಂತೆ ನೋಡಿಕೊಳ್ಳಬಹುದು.

ಇದನ್ನೂ ಓದಿ: ಅಂತರರಾಷ್ಟ್ರೀಯ ಚಹಾ ದಿನದ ಇತಿಹಾಸ, ದಿನಾಂಕ ಹಾಗೂ ಮಹತ್ವದ ಕುರಿತು ಮಾಹಿತಿ ಇಲ್ಲಿದೆ

ಸ್ಲೈಸ್ ಮಾಡಿದ ನಿಂಬೆ:

ನಿಂಬೆ ಯಾವಾಗಲೂ ನಿಮ್ಮ ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸಲು ಉತ್ತಮ ಮಾರ್ಗವಾಗಿದೆ. ನೀವು ನಿಂಬೆಹಣ್ಣನ್ನು ಚಿಕ್ಕದಾಗಿ ಸ್ಲೈಸ್ ಮಾಡಿ ನೀರಿನೊಂದಿಗೆ ಸೇರಿಸಿ ಕುಡಿಯಿರಿ. ಇದು ನೀರಿನ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಬೇಸಿಗೆಯಲ್ಲಿ ಆರೋಗ್ಯಕ್ಕೂ ಒಳ್ಳೆಯದು.

ತರಕಾರಿ ಸಿಪ್ಪೆ:

ಸೌತೆಕಾಯಿಯಂತಹ ತರಕಾರಿಗಳನ್ನು ಸಿಪ್ಪೆ ತೆಗೆಯುವಾಗ ಸಿಪ್ಪೆಗಳನ್ನು ಏಕೆ ಎಸೆಯಬೇಕು ? ತರಕಾರಿಯ ಸಿಪ್ಪೆಯನ್ನು ನೀರಿನೊಂದಿಗೆ ಸೇರಿಸಿ ಮತ್ತು ಫ್ರಿಜ್‌ನಲ್ಲಿ 2 ರಿಂದ 3 ದಿನಗಳವರೆಗೆ ಇಡಿ. ನಂತರ ನೀವು ಅದನ್ನು ಸೋಸಬಹುದು ಮತ್ತು ನಂತರ ಸಿಪ್ಪೆಯನ್ನು ಎಸೆಯಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ
ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ
ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ
ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ