ಕುಡಿಯುವ ನೀರಿನ ರುಚಿಯನ್ನು ಉತ್ತಮಗೊಳಿಸಲು ಆರೋಗ್ಯಕರ ಮಾರ್ಗಗಳು ಇಲ್ಲಿವೆ

ಸುಲಭವಾದ ಹಾಗೂ ಆರೋಗ್ಯಕರ ವಿಧಾನಗಳೊಂದಿಗೆ ಸಾಮಾನ್ಯ ನೀರಿನ ರುಚಿಯನ್ನು ಉತ್ತಮಗೊಳಿಸಿ. ನೀವು ಸಕ್ಕರೆ ಪಾನೀಯಗಳನ್ನು ಸೇವಿಸಲು ಇಷ್ಟಪಡದವರಾಗಿದ್ದರೆ, ಈ ಕೆಳಗಿನ ಟಿಪ್ಸ್​​ ಫಾಲೋ ಮಾಡಿ.

ಕುಡಿಯುವ ನೀರಿನ ರುಚಿಯನ್ನು ಉತ್ತಮಗೊಳಿಸಲು ಆರೋಗ್ಯಕರ ಮಾರ್ಗಗಳು ಇಲ್ಲಿವೆ
ಕುಡಿಯುವ ನೀರಿನ ರುಚಿಯನ್ನು ಉತ್ತಮಗೊಳಿಸಲು ಆರೋಗ್ಯಕರ ಮಾರ್ಗಗಳು Image Credit source: The Kitchen Magpie
Follow us
|

Updated on: May 20, 2023 | 3:16 PM

ಬೇಸಿಯ ಸುಡುಬಿಸಿಲಿಗೆ ನೀರು ಎಷ್ಟು ಕುಡಿದರೂ ಕಡಿಮೆ. ಆದರೆ ನೀವು ಬರೀ ನೀರು ಕುಡಿಯುವ ಬದಲಾಗಿ ಅದಕ್ಕೆ ಆರೋಗ್ಯಕರವಾಗಿ ಒಂದಿಷ್ಟು ರುಚಿಯನ್ನು ಸೇರಿಸಿ. ಸುಲಭವಾದ ಹಾಗೂ ಆರೋಗ್ಯಕರ ವಿಧಾನಗಳೊಂದಿಗೆ ಸಾಮಾನ್ಯ ನೀರಿನ ರುಚಿಯನ್ನು ಉತ್ತಮಗೊಳಿಸಿ. ನೀವು ಸಕ್ಕರೆ ಪಾನೀಯಗಳನ್ನು ಸೇವಿಸಲು ಇಷ್ಟಪಡದವರಾಗಿದ್ದರೆ, ಈ ಕೆಳಗಿನ ಟಿಪ್ಸ್​​ ಫಾಲೋ ಮಾಡಿ.

ನೀರಿನ ರುಚಿಯನ್ನು ಇನ್ನಷ್ಟು ಉತ್ತಮಗೊಳಿಸುವುದು ಹೇಗೆ ?

ತಾಜಾ ಹಣ್ಣುಗಳು:

ತಾಜಾ ಹಣ್ಣುಗಳು ನಿಮ್ಮ ದೇಹವನ್ನು ಪೋಷಿಸಲು ಉತ್ತಮ ಮಾರ್ಗವಾಗಿದೆ. ನಿಂಬೆಹಣ್ಣು, ಕಿತ್ತಳೆಗಳಂತಹ ಸಿಟ್ರಸ್ ಹಣ್ಣುಗಳ ರಸವನ್ನು ನೀರಿನೊಂದಿಗೆ ಸೇರಿಸುವುದರಿಂದ ನೀರಿನ ರುಚಿಯನ್ನು ಹೆಚ್ಚಿಸಬಹುದು. ಇದಲ್ಲದೇ ಸೌತೆಕಾಯಿ ಮತ್ತು ತಾಜಾ ಪುದೀನಾ ಸಹ ರಿಫ್ರೆಶ್ ಸುವಾಸನೆಗಳಾಗಿವೆ. ನೀವು ಅವುಗಳನ್ನು ಕತ್ತರಿಸಿ ನೀರಿಗೆ ಸೇರಿಸಬಹುದು. ಇದು ನಿಮ್ಮನ್ನು ತೇವಾಂಶದಿಂದಿರಿಸುವುದು ಮಾತ್ರವಲ್ಲದೆ ನೀರಿಗೆ ಪರಿಮಳವನ್ನು ನೀಡುತ್ತದೆ.

ಬೆರ್ರಿ ಹಣ್ಣು:

ಸಾಮಾನ್ಯವಾದ ಬೆರ್ರಿ ಹಣ್ಣಿಗಿಂತ ಫ್ರಿಡ್ಜ್‌ನ ಐಸ್ ಟ್ರೇಗೆ ಸಣ್ಣ ಬೆರ್ರಿ ಹಣ್ಣುಗಳನ್ನು ಸೇರಿಸಿ ಮತ್ತು ಅಂಚಿನಲ್ಲಿ ನೀರು ತುಂಬಿಸಿ ನಂತರ ಅವುಗಳನ್ನು ಫ್ರೀಜ್ ಮಾಡಿ. ಈ ಫ್ರೀಜ್​​ ಮಾಡಿದ ಹಣ್ಣುಗಳನ್ನು ತಿನ್ನುವುದರಿಂದ ನಿಮ್ಮ ದೇಹವನ್ನು ತೇವಾಂಶ ಕಳೆದುಕೊಳ್ಳದಂತೆ ನೋಡಿಕೊಳ್ಳಬಹುದು.

ಇದನ್ನೂ ಓದಿ: ಅಂತರರಾಷ್ಟ್ರೀಯ ಚಹಾ ದಿನದ ಇತಿಹಾಸ, ದಿನಾಂಕ ಹಾಗೂ ಮಹತ್ವದ ಕುರಿತು ಮಾಹಿತಿ ಇಲ್ಲಿದೆ

ಸ್ಲೈಸ್ ಮಾಡಿದ ನಿಂಬೆ:

ನಿಂಬೆ ಯಾವಾಗಲೂ ನಿಮ್ಮ ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸಲು ಉತ್ತಮ ಮಾರ್ಗವಾಗಿದೆ. ನೀವು ನಿಂಬೆಹಣ್ಣನ್ನು ಚಿಕ್ಕದಾಗಿ ಸ್ಲೈಸ್ ಮಾಡಿ ನೀರಿನೊಂದಿಗೆ ಸೇರಿಸಿ ಕುಡಿಯಿರಿ. ಇದು ನೀರಿನ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಬೇಸಿಗೆಯಲ್ಲಿ ಆರೋಗ್ಯಕ್ಕೂ ಒಳ್ಳೆಯದು.

ತರಕಾರಿ ಸಿಪ್ಪೆ:

ಸೌತೆಕಾಯಿಯಂತಹ ತರಕಾರಿಗಳನ್ನು ಸಿಪ್ಪೆ ತೆಗೆಯುವಾಗ ಸಿಪ್ಪೆಗಳನ್ನು ಏಕೆ ಎಸೆಯಬೇಕು ? ತರಕಾರಿಯ ಸಿಪ್ಪೆಯನ್ನು ನೀರಿನೊಂದಿಗೆ ಸೇರಿಸಿ ಮತ್ತು ಫ್ರಿಜ್‌ನಲ್ಲಿ 2 ರಿಂದ 3 ದಿನಗಳವರೆಗೆ ಇಡಿ. ನಂತರ ನೀವು ಅದನ್ನು ಸೋಸಬಹುದು ಮತ್ತು ನಂತರ ಸಿಪ್ಪೆಯನ್ನು ಎಸೆಯಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ತಾಜಾ ಸುದ್ದಿ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ