Lip Care: ಚಳಿಗಾಲದಲ್ಲಿ ಲಿಪ್ ಆಯಿಲ್‌ ಏಕೆ ಬಳಸಬೇಕು ಮಾಹಿತಿ ಇಲ್ಲಿದೆ

ಲಿಪ್ ಆಯಿಲ್ ನಿಮ್ಮ ತುಟಿಗಳಿಗೆ ಅಗತ್ಯವಿರುವ ತೇವಾಂಶವನ್ನು ಸೇರಿಸುವುದರ ಜೊತೆಗೆ ತುಟಿಯನ್ನು ಮೃದುಗೊಳಿಸಲು ಸಹಾಯಕವಾಗಿದೆ. ಆದ್ದರಿಂದ ಪ್ರತಿದಿನ ಲಿಪ್ ಆಯಿಲ್ ತುಟಿಗೆ ಹಚ್ಚಿ.

Lip Care: ಚಳಿಗಾಲದಲ್ಲಿ ಲಿಪ್ ಆಯಿಲ್‌ ಏಕೆ ಬಳಸಬೇಕು ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: BeBeautiful
Follow us
| Updated By: ಅಕ್ಷತಾ ವರ್ಕಾಡಿ

Updated on:Dec 07, 2022 | 5:11 PM

ಚಳಿಗಾಲದಲ್ಲಿ ತಾಪಮಾನ ಇಳಿಕೆಯಾದಾಗ ಚರ್ಮವು ಒಣಗುತ್ತದೆ. ಆದ್ದರಿಂದ ಚಳಿಗಾಲದಲ್ಲಿ ನಿಮ್ಮ ತ್ವಚೆಯನ್ನು ರಕ್ಷಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ವಿಶೇಷವಾಗಿ ತುಟಿಗಳು ಸಾಕಷ್ಟು ಮೃದುವಾಗಿರುವುದರಿಂದ ಚಳಿಗಾಲದಲ್ಲಿ ಬಿರುಕು ಬಿಡುವ ಸಾಧ್ಯತೆ ಹೆಚ್ಚಿದೆ. ಈಗ ಲಿಪ್ ಆಯಿಲ್‌ಗಳು ಸಾಕಷ್ಟು ಲಭ್ಯವಿರುವುದರಿಂದ ನೀವು ಪ್ರತಿ ಹಚ್ಚುವುದು ಅತ್ಯಂತ ಅಗತ್ಯವಾಗಿದೆ. ಇದಲ್ಲದೇ ನೀವು ಮನೆಯಲ್ಲಿಯೇ ಲಭ್ಯವಿರುವ ತೆಂಗಿನ ಕಾಯಿಯ ಎಣ್ಣೆ ಅಥವಾ ತುಪ್ಪವನ್ನು ನಿಮ್ಮ ತುಟಿಗೆ ಹಚ್ಚಬಹುದು.

ಒಣ ಮತ್ತು ಒಡೆದ ತುಟಿಗಳು ನಿಮ್ಮ ಸೌಂದರ್ಯ ಮೇಲೂ ಪರಿಣಾಮ ಬೀರುವುದು ಮಾತ್ರವಲ್ಲದೇ ಯಾವುದೇ ಆಹಾರವನ್ನು ತಿನ್ನುವಾಗಲೂ ಉರಿಯುವ ಸಾಧ್ಯತೆ ಹೆಚ್ಚಿದೆ. ಲಿಪ್ ಆಯಿಲ್ ನಿಮ್ಮ ತುಟಿಗಳಿಗೆ ಹೆಚ್ಚು ಅಗತ್ಯವಿರುವ ತೇವಾಂಶವನ್ನು ಸೇರಿಸುವುದರ ಜೊತೆಗೆ ತುಟಿಯನ್ನು ಮೃದುಗೊಳಿಸುತ್ತದೆ.

ನಿತ್ಯ ಮಲಗುವ ಮುನ್ನ ಕೊಬ್ಬರಿ ಎಣ್ಣೆಯನ್ನು ತುಟಿಗೆ ಹಚ್ಚಿ ಮಸಾಜ್ ಮಾಡುವುದರಿಂದ ತುಟಿ ಒಣಗುವ ಸಮಸ್ಯೆ ದೂರವಾಗುತ್ತದೆ. ತುಟಿ ಮೃದುವಾಗುತ್ತದೆ. ನಿತ್ಯ ಜೇನನ್ನು ತುಟಿಗೆ ಹಚ್ಚುವುದರಿಂದ ತುಟಿಯ ಅಂದ ಹೆಚ್ಚುತ್ತದೆ.

ರಾತ್ರಿ ಮಲಗುವ ಮುನ್ನ ಕೊಂಚ ತುಪ್ಪವನ್ನು ತುಟಿಗಳಿಗೆ ಹಚ್ಚಿಕೊಂಡು ನಯವಾಗಿ ಮಸಾಜ್ ಮಾಡಿ ರಾತ್ರಿಯಿಡೀ ಹಾಗೇ ಬಿಡಿ. ಮರುದಿನ ಬೆಳಿಗ್ಗೆ ತಣ್ಣೀರಿನಿಂದ ತೊಳೆದುಕೊಳ್ಳಿ. ಇದರಿಂದ ರಾತ್ರಿಯ ಸಮಯದಲ್ಲಿ ತುಟಿಗಳು ಒಡೆಯುವುದನ್ನು ತಪ್ಪಿಸಬಹುದು.

ಇದನ್ನು ಓದಿ: ನಿಮ್ಮ ಕಣ್ಣಿನ ರಪ್ಪೆ ಆಕರ್ಷಕವಾಗಿ ಕಾಣಲು ಇಲ್ಲಿದೆ ಸಲಹೆ

ನಿಮ್ಮ ತುಟಿ ಆರೈಕೆಗೆ ಮಾಯಿಶ್ಚರೈಸೇಶನ್ ಅಗತ್ಯವಾಗಿದೆ. ನಿಮ್ಮ ತುಟಿಗಳಿಗೆ ತೇವಾಂಶವನ್ನು ನೀಡಲು ಲಿಪ್ ಆಯಿಲ್‌ಗಳನ್ನು ಹಚ್ಚುವುದು ಉತ್ತಮ ಮಾರ್ಗವಾಗಿದೆ. ಚಳಿಗಾಲದಲ್ಲಿ ನಿಮ್ಮ ತುಟಿಗಳಿಗೆ ಹೆಚ್ಚುವರಿ ಪೋಷಣೆಯ ಅಗತ್ಯವಿರುತ್ತದೆ. ಆದ್ದರಿಂದ ಲಿಪ್ ಆಯಿಲ್‌, ಲಿಪ್ ಬಾಮ್ ಗಳನ್ನು ಬಳಸುವುದು ಅತ್ಯಂತ ಅಗತ್ಯವಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 5:10 pm, Wed, 7 December 22

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ