AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in kannada : ಮೊಡವೆಗೆ ಸೂಕ್ತ ಪರಿಹಾರ ಈ ಇಂಗು, ಇಲ್ಲಿದೆ ಮನೆ ಮದ್ದು

ಭಾರತೀಯ ಅಡುಗೆ ಮನೆಯಲ್ಲಿ ಸಿಗುವ ಮಸಾಲೆ ಪದಾರ್ಥಗಳಲ್ಲಿ ಇಂಗು ಕೂಡ ಒಂದು. ಅಡುಗೆ ರುಚಿ ಹಾಗೂ ಘಮ ಹೆಚ್ಚಾಗಲು ಬಳಸುವ ಈ ಇಂಗಿನಲ್ಲಯೂ ಆರೋಗ್ಯಯಿದೆ ಎನ್ನುವುದು ಬಹುತೇಕರಿಗೆ ತಿಳಿದಿಲ್ಲ. ಅಡುಗೆಗೆ ಬಳಸುವ ಈ ಇಂಗು ಹಲವಾರು ಆರೋಗ್ಯ ಸಮಸ್ಯೆಗಳನ್ನು ಗುಣ ಪಡಿಸುವ ತಾಕತ್ತನ್ನು ಹೊಂದಿದೆ. ಅಜೀರ್ಣ, ತಲೆನೋವಿನಂತಹ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಇಂಗಿನಿಂದ ಪರಿಹಾರವನ್ನು ಕಂಡುಕೊಳ್ಳುವುದು ಬಲು ಸುಲಭ.

Health Care Tips in kannada : ಮೊಡವೆಗೆ ಸೂಕ್ತ ಪರಿಹಾರ ಈ ಇಂಗು, ಇಲ್ಲಿದೆ ಮನೆ ಮದ್ದು
ಸಾಯಿನಂದಾ
| Edited By: |

Updated on:Apr 15, 2024 | 3:39 PM

Share

ಇಂಗು ತೆಂಗು ಇದ್ದರೆ ಮಂಗ ಕೂಡ ಅಡುಗೆ ಮಾಡುತ್ತೆ ಎನ್ನುವ ಮಾತಿದೆ. ಭಾರತೀಯರ ಅಡುಗೆಯಲ್ಲಿ ಇಂಗಿನ ಬಳಕೆ ಅಧಿಕವಾಗಿದೆ. ಮಸಾಲೆ ಪದಾರ್ಥವಾಗಿ ಬಳಸುವುದರ ಜೊತೆಗೆ ದಾಲ್, ಸಾಂಬಾರು, ರಸಂ, ರೈಸ್‌ಬಾತ್‌ ಸೇರಿದಂತೆ ಇನ್ನಿತ್ತರ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದರಲ್ಲಿ ಕಾರ್ಮಿನೇಟಿವ್, ಆಂಟಿ-ವೈರಲ್, ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು, ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ.

ಇಂಗಿನ ಸರಳ ಮನೆಮದ್ದುಗಳು:

  • ಕಜ್ಜಿ ಹಾಗೂ ಚರ್ಮರೋಗದಂತಹ ಸಮಸ್ಯೆಗಳಿಗೆ ಇಂಗಿನ ಪುಡಿಯನ್ನು ಕೊಬ್ಬರಿ ಎಣ್ಣೆಯಲ್ಲಿ ಕಲಸಿ ಹಚ್ಚುವುದು ಪರಿಣಾಮಕಾರಿ ಮನೆ ಮದ್ದಾಗಿದೆ.
  • ಜಂತು ಹುಳು ಸಮಸ್ಯೆಯಿದ್ದರೆ, ಒಂದು ಚಮಚ ಇಂಗಿನ ಪುಡಿಯನ್ನು ಬೇವಿನ ರಸದೊಂದಿಗೆ ಬೆರೆಸಿ ಸೇವಿಸುವುದು ಉತ್ತಮ.
  • ಅಜೀರ್ಣ ಸಮಸ್ಯೆ, ಗ್ಯಾಸ್ಟ್ರಿಕ್ ಕಾಣಿಸಿಕೊಂಡಾಗ ಚಿಕ್ಕ ತುಂಡು ಇಂಗನ್ನು ಹುರಿದು, ಹಸಿ ಶುಂಠಿಯೊಂರಿಗೆ ಬೆರೆಸಿ ಸೇವನೆ ಮಾಡಿದರೆ ಈ ಸಮಸ್ಯೆಯೂ ದೂರವಾಗುತ್ತದೆ.
  • ವಿಪರೀತ ತಲೆನೋವು ಎನ್ನುವಂತಹ ಇಂಗಿನ ಪುಡಿಯನ್ನು ಹುರಿದು, ಹಸಿ ಶುಂಠಿಯೊಂದಿಗೆ ತೆಗೆದುಕೊಂಡರೆ ಕಡಿಮೆಯಾಗುತ್ತದೆ.
  • ಮುಟ್ಟಿನ ಹೊಟ್ಟೆ ನೋವಿಗೆ ಮುಟ್ಟಾಗುವ ಒಂದು ದಿನ ಮುಂಚಿತವಾಗಿ ಚಿಟಿಕೆಯಷ್ಟು ಇಂಗನ್ನು ಬಾಳೆಹಣ್ಣಿನೊಂದಿಗೆ ತಿನ್ನುವುದು ಪ್ರಯೋಜನಕಾರಿಯಾಗಿದೆ.
  • ಮೊಡವೆಯಿದ್ದಲ್ಲಿ ಇಂಗನ್ನು ಸ್ವಲ್ಪ ನೀರಿನೊಂದಿಗೆ ಕರಗಿಸಿ ಮೊಡವೆ ಇರುವ ಜಾಗಕ್ಕೆ ಹಚ್ಚುವುದರಿಂದ ಕಡಿಮೆಯಾಗುತ್ತದೆ.
  • ಮಕ್ಕಳಲ್ಲಿ ಕೆಮ್ಮು ಹಾಗೂ ಹೊಟ್ಟೆ ಉಬ್ಬರ ಸಮಸ್ಯೆ ಕಂಡು ಬಂದಲ್ಲಿ ಒಂದು ಚಮಚದ ವೀಳ್ಯೆದೆಲೆಯ ರಸದ ಜೊತೆಗೆ ಕಾಲು ಚಮಚ ಈರುಳ್ಳಿ ರಸ, ಎರಡು ಚಮಚ ಜೇನು ತುಪ್ಪಕ್ಕೆ ಇಂಗನ್ನು ಬೆರೆಸಿ ಸೇವಿಸಿದರೆ ಕಡಿಮೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Mon, 15 April 24

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?