AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies: ಪದೇ ಪದೇ ಊದಿಕೊಳ್ಳುವ ಪಾದಗಳಿಗೆ ಇಲ್ಲಿದೆ ಪರಿಹಾರ!

ಈ ಲೇಖನದಲ್ಲಿ, ಪಾದಗಳಲ್ಲಿ ಆಗಾಗ್ಗೆ ಊತಕ್ಕೆ ಕಾರಣಗಳು ಯಾವುವು ಮತ್ತು ಅದರಿಂದ ಪರಿಹಾರವನ್ನು ಪಡೆಯಲು ನೀವು ಯಾವ ಮನೆಮದ್ದುಗಳನ್ನು ಅನುಸರಿಸಬೇಕು ಎನ್ನುವುದನ್ನು ತಿಳಿಯೋಣ. 

Home Remedies: ಪದೇ ಪದೇ ಊದಿಕೊಳ್ಳುವ ಪಾದಗಳಿಗೆ ಇಲ್ಲಿದೆ ಪರಿಹಾರ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 17, 2022 | 5:53 PM

Share

ಕಾಲುಗಳಲ್ಲಿ ಊತ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಪಾದಗಳಲ್ಲಿ ಊತ ಸಮಸ್ಯೆ ಇದ್ದರೆ, ನಿಮ್ಮ ದೇಹದಲ್ಲಿ ಕೆಲವು ರೀತಿಯ ಸಮಸ್ಯೆಗಳಿವೆ ಎಂದು ಹೇಳಲಾಗುತ್ತದೆ. ಅದನ್ನು ನಿರ್ಲಕ್ಷಿಸುವುದು ಕೂಡ ತಪ್ಪು. ಹೆಚ್ಚು ಹೊತ್ತು ನಿಂತ್ತುಕೊಳ್ಳುವುದು ಅಥವಾ ಕುಳಿತುಕೊಳ್ಳುವವರಿಗೆ ಪಾದಗಳಲ್ಲಿ ಊತದ ಜೊತೆಗೆ ನೋವು ಕಾಣಿಸಿಕೊಳ್ಳುತ್ತದೆ. ಪಾದಗಳಿಗೆ ಸಂಬಂಧಿಸಿದ ಈ ಸಮಸ್ಯೆಯೂ ಕಾಯಿಲೆಗೆ ಕಾರಣವಾಗಬಹುದು. ಈ ಲೇಖನದಲ್ಲಿ, ಪಾದಗಳಲ್ಲಿ ಆಗಾಗ್ಗೆ ಊತಕ್ಕೆ ಕಾರಣಗಳು ಯಾವುವು ಮತ್ತು ಅದರಿಂದ ಪರಿಹಾರವನ್ನು ಪಡೆಯಲು ನೀವು ಯಾವ ಮನೆಮದ್ದುಗಳನ್ನು ಅನುಸರಿಸಬೇಕು ಎನ್ನುವುದನ್ನು ತಿಳಿಯೋಣ.

ಇದು ಆಗಾಗ್ಗೆ ಊತಕ್ಕೆ ಕಾರಣವಾಗಬಹುದು

ಆರೋಗ್ಯ ತಜ್ಞರ ಪ್ರಕಾರ, ದೇಹದಲ್ಲಿ ಅತಿಯಾದ ದ್ರವದ ಶೇಖರಣೆ ಆಗುವುದರಿಂದ ಪಾದಗಳಲ್ಲಿ ಊತದ ಸಮಸ್ಯೆಯನ್ನು ಹೊಂದಿರುತ್ತಾರೆ. ಆಯುರ್ವೇದದಲ್ಲಿ ಪಾದಗಳ ಊತದ ಕಾರಣಗಳನ್ನು ಸಹ ನೀಡಲಾಗಿದೆ. ಆಯುರ್ವೇದ ತಜ್ಞರ ಪ್ರಕಾರ, ಕಫ ಮತ್ತು ವಾತ ದೋಷವು ಕಲುಷಿತವಾಗಿದ್ದರೆ, ದೇಹದ ಭಾಗಗಳಲ್ಲಿ ಪದೇ ಪದೇ ಊತವಾಗಬಹುದು. ಔಷಧ ಸೇವಿಸಿದ ನಂತರ ಅದರ ಅಡ್ಡ ಪರಿಣಾಮಗಳು ಕಂಡುಬಂದರೆ ದೇಹದ ಭಾಗಗಳಲ್ಲಿ ಊತ ಉಂಟಾಗುತ್ತದೆ. ಮೂತ್ರಪಿಂಡದ ಸಮಸ್ಯೆಗಳನ್ನು ಹೊಂದಿರುವ ಜನರು ಸಾಮಾನ್ಯವಾಗಿ ಕಾಲುಗಳು, ಕೈಗಳು ಅಥವಾ ಬಾಯಿಯ ಮೇಲೆ ಊತದ ಸಮಸ್ಯೆಯಿಂದ ತೊಂದರೆಗೊಳಗಾಗುತ್ತಾರೆ.

ಈ ಮನೆಮದ್ದುಗಳನ್ನು ಅನುಸರಿಸಿ

ಪಾದಗಳಲ್ಲಿ ಊತ ಉಂಟಾದಾಗ ವೈದ್ಯರನ್ನು ಸಂಪರ್ಕಿಸುವುದು ಉತ್ತಮವಾದರೂ, ಆದರೆ ಮನೆಮದ್ದುಗಳಿಂದ ಸಹ ಪರಿಹಾರಕೊಂಡುಕೊಳ್ಳಬಹುದು. ನಿಂಬೆ ಸೇವನೆಯು ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. ಒಂದು ಪಾತ್ರೆಯಲ್ಲಿ ಉಗುರುಬೆಚ್ಚಗಿನ ನೀರನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ನಿಂಬೆ ರಸವನ್ನು ಸೇರಿಸಿ. ನೀವು ಬಯಸಿದರೆ ಇದಕ್ಕೆ ಜೇನುತುಪ್ಪವನ್ನು ಸೇರಿಸಬಹುದು.

ಆಲಿವ್ ಎಣ್ಣೆಯಿಂದ ಮಸಾಜ್ ಮಾಡುವ ಮೂಲಕವೂ ಉರಿಯೂತವನ್ನು ಕಡಿಮೆ ಮಾಡಬಹುದು. ಆಲಿವ್ ಎಣ್ಣೆಯನ್ನು ಬಿಸಿ ಮಾಡಿ ಮತ್ತು ಅದರಲ್ಲಿ ಬೆಳ್ಳುಳ್ಳಿ ಎಸಳುಗಳನ್ನು ಫ್ರೈ ಮಾಡಿ. ಉಗುರುಬೆಚ್ಚಗಿರುವಾಗ ಎಣ್ಣೆಯನ್ನು ಊದಿಕೊಂಡ ಜಾಗಕ್ಕೆ ಹಚ್ಚಿ ಮಸಾಜ್ ಮಾಡಿ.

ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಇಂತಹ ಸೂಪರ್‌ಫುಡ್‌ಗಳನ್ನು ಆಹಾರದಲ್ಲಿ ಸೇರಿಸಿ. ನೀವು ಚಿಯಾ ಬೀಜಗಳು, ಮೊಗ್ಗುಗಳು, ಬಾಳೆಹಣ್ಣು, ಕಿಡ್ನಿ ಬೀನ್ಸ್ ಮತ್ತು ಮೂಂಗ್ ದಾಲ್​ನ್ನು ಸೇವಿಸಬಹುದು.

(ಗಮನಿಸಿ: ವಿಷಯಗಳು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ಇದನ್ನು ಆರೋಗ್ಯ ವೃತ್ತಿಪರರ ಸಲಹೆಯ ಮೇರೆಗೆ ಒದಗಿಸಲಾಗಿದೆ. ನಿಮಗೆ ಯಾವುದೇ ಸಂದೇಹಗಳಿದ್ದರೆ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸಿ.)

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​