AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies : ಗಾಯವಾಗಿ ರಕ್ತಸ್ರಾವವಾಗುತ್ತಿದ್ದರೆ ತಕ್ಷಣಕ್ಕೆ ನಿಲ್ಲಿಸೋದು ಹೇಗೆ? ಇಲ್ಲಿದೆ ಸರಳ ಮನೆ ಮದ್ದು

ಸಾಮಾನ್ಯವಾಗಿ ಬಿದ್ದಾಗ ಕಲ್ಲು ತಾಗಿಯೋ, ಅಡುಗೆ ಮಾಡುವಾಗ ಚಾಕು ತಾಗಿಯೋಗಾಯಗಳಾಗುತ್ತದೆ. ದೊಡ್ಡ ಗಾಯವಾಗಿದ್ದರೆ ರಕ್ತಸ್ರಾವವು ನಿಲ್ಲುವುದೇ ಇಲ್ಲ. ಆದರೆ ಆ ತಕ್ಷಣಕ್ಕೆ ಮನೆಯಲ್ಲಿರುವ ಈ ಪದಾರ್ಥಗಳಿಂದಲೇ ರಕ್ತಸ್ರಾವವನ್ನು ನಿಲ್ಲಿಸಬಹುದು. ಈ ಸರಳ ಮನೆ ಮದ್ದುಗಳ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Home Remedies : ಗಾಯವಾಗಿ ರಕ್ತಸ್ರಾವವಾಗುತ್ತಿದ್ದರೆ ತಕ್ಷಣಕ್ಕೆ ನಿಲ್ಲಿಸೋದು ಹೇಗೆ? ಇಲ್ಲಿದೆ ಸರಳ ಮನೆ ಮದ್ದು
ಸಾಯಿನಂದಾ
| Edited By: |

Updated on: Jun 01, 2024 | 2:01 PM

Share

ಪ್ರತಿಯೊಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿರುತ್ತವೆ. ಆಕಸ್ಮಾತ್ ಆಗಿ ಗಾಯವಾಗಿ ರಕ್ತವು ಸೋರುತ್ತಿರಬಹುದು. ಸುರಿಯುವ ರಕ್ತವನ್ನು ನೋಡಿ ತಲೆ ತಿರುಗಿ ಬೀಳುವವರು ಇದ್ದಾರೆ. ಆದರೆ ಈ ತಕ್ಷಣವೇ ರಕ್ತಸ್ರಾವವನ್ನು ತಡೆಯಲು ಕೆಲವು ಸೂಕ್ತ ಕ್ರಮಗಳನ್ನು ಕೈಗೊಂಡರೆ ಉತ್ತಮ. ಆ ತಕ್ಷಣವೇ ಮನೆ ಮದ್ದುಗಳು ಉಪಯೋಗಕ್ಕೆ ಬರುತ್ತವೆಯಾದರೂ, ಗಾಯವು ದೊಡ್ಡದಾಗಿದ್ದರೆ ಆ ಕೂಡಲೇ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆಯುವುದು ಉತ್ತಮ.

  • ಚಹಾ ಪುಡಿ ರಕ್ತಸ್ರಾವವನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಚಹಾದ ಚೀಲವನ್ನು ನೀರಿನಲ್ಲಿ ಅದ್ದಿ ತೇವಗೊಳಿಸಿ, ರಕ್ತಸ್ರಾವ ಆಗುತ್ತಿರುವಲ್ಲಿ ಇಟ್ಟರೆ ರಕ್ತಸೋರುವುದು ತಕ್ಷಣಕ್ಕೆ ನಿಂತು ಹೋಗುತ್ತದೆ.
  • ಕಾಫಿ ಪುಡಿ ರಕ್ತಸ್ರಾವವನ್ನು ಹೆಪ್ಪುಗಟ್ಟಿಸುತ್ತದೆ. ಹೀಗಾಗಿ ಗಾಯದಿಂದ ರಕ್ತ ಸ್ರಾವವನ್ನು ಆಗುತ್ತಿದ್ದರೆ ಕಾಫಿ ಪುಡಿ ಹಾಕಿ ಹತ್ತು ನಿಮಿಷಗಳ ಬಳಿಕ ಸ್ವಚ್ಛಗೊಳಿಸುವುದು ಉತ್ತಮ.
  • ರಕ್ತಸ್ರಾವವಾಗುತ್ತಿದ್ದರೆ ಹತ್ತಿಯನ್ನು ಬಿಳಿ ವಿನೆಗರ್ ಗೆ ಅದ್ದಿ ಗಾಯದ ಮೇಲೆ ನೇರವಾಗಿ ಅನ್ವಯಿಸುವುದು ಪರಿಣಾಮಕಾರಿ.
  • ಗಾಯದ ಮೇಲೆ ಐಸ್ ಇಡುವುದು ಕೂಡ ಒಳ್ಳೆಯದು. ಮೊದಲಿಗೆ ಗಾಯನ್ನು ಟವಲ್ ಅಲ್ಲಿ ಕಟ್ಟಿಕೊಂಡು ಆ ನಂತರ ಐಸ್ ಇಟ್ಟುಕೊಳ್ಳಿ.
  • ಗಾಯದ ಮೇಲೆ ಅರಶಿಣವನ್ನು ಹಚ್ಚುವುದರಿಂದ ರಕ್ತಸ್ರಾವವು ನಿಲ್ಲುತ್ತದೆ.
  • ಗಾಯಕ್ಕೆ ಟೂತ್ಪೇಸ್ಟ್ ಹಚ್ಚುವುದರಿಂದ ರಕ್ತಸ್ರಾವ ಕಡಿಮೆ ಮಾಡಿ, ಗಾಯವು ಬೇಗನೇ ಗುಣಮುಖವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ