AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies : ಗಾಯವಾಗಿ ರಕ್ತಸ್ರಾವವಾಗುತ್ತಿದ್ದರೆ ತಕ್ಷಣಕ್ಕೆ ನಿಲ್ಲಿಸೋದು ಹೇಗೆ? ಇಲ್ಲಿದೆ ಸರಳ ಮನೆ ಮದ್ದು

ಸಾಮಾನ್ಯವಾಗಿ ಬಿದ್ದಾಗ ಕಲ್ಲು ತಾಗಿಯೋ, ಅಡುಗೆ ಮಾಡುವಾಗ ಚಾಕು ತಾಗಿಯೋಗಾಯಗಳಾಗುತ್ತದೆ. ದೊಡ್ಡ ಗಾಯವಾಗಿದ್ದರೆ ರಕ್ತಸ್ರಾವವು ನಿಲ್ಲುವುದೇ ಇಲ್ಲ. ಆದರೆ ಆ ತಕ್ಷಣಕ್ಕೆ ಮನೆಯಲ್ಲಿರುವ ಈ ಪದಾರ್ಥಗಳಿಂದಲೇ ರಕ್ತಸ್ರಾವವನ್ನು ನಿಲ್ಲಿಸಬಹುದು. ಈ ಸರಳ ಮನೆ ಮದ್ದುಗಳ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Home Remedies : ಗಾಯವಾಗಿ ರಕ್ತಸ್ರಾವವಾಗುತ್ತಿದ್ದರೆ ತಕ್ಷಣಕ್ಕೆ ನಿಲ್ಲಿಸೋದು ಹೇಗೆ? ಇಲ್ಲಿದೆ ಸರಳ ಮನೆ ಮದ್ದು
ಸಾಯಿನಂದಾ
| Edited By: |

Updated on: Jun 01, 2024 | 2:01 PM

Share

ಪ್ರತಿಯೊಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿರುತ್ತವೆ. ಆಕಸ್ಮಾತ್ ಆಗಿ ಗಾಯವಾಗಿ ರಕ್ತವು ಸೋರುತ್ತಿರಬಹುದು. ಸುರಿಯುವ ರಕ್ತವನ್ನು ನೋಡಿ ತಲೆ ತಿರುಗಿ ಬೀಳುವವರು ಇದ್ದಾರೆ. ಆದರೆ ಈ ತಕ್ಷಣವೇ ರಕ್ತಸ್ರಾವವನ್ನು ತಡೆಯಲು ಕೆಲವು ಸೂಕ್ತ ಕ್ರಮಗಳನ್ನು ಕೈಗೊಂಡರೆ ಉತ್ತಮ. ಆ ತಕ್ಷಣವೇ ಮನೆ ಮದ್ದುಗಳು ಉಪಯೋಗಕ್ಕೆ ಬರುತ್ತವೆಯಾದರೂ, ಗಾಯವು ದೊಡ್ಡದಾಗಿದ್ದರೆ ಆ ಕೂಡಲೇ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆಯುವುದು ಉತ್ತಮ.

  • ಚಹಾ ಪುಡಿ ರಕ್ತಸ್ರಾವವನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಚಹಾದ ಚೀಲವನ್ನು ನೀರಿನಲ್ಲಿ ಅದ್ದಿ ತೇವಗೊಳಿಸಿ, ರಕ್ತಸ್ರಾವ ಆಗುತ್ತಿರುವಲ್ಲಿ ಇಟ್ಟರೆ ರಕ್ತಸೋರುವುದು ತಕ್ಷಣಕ್ಕೆ ನಿಂತು ಹೋಗುತ್ತದೆ.
  • ಕಾಫಿ ಪುಡಿ ರಕ್ತಸ್ರಾವವನ್ನು ಹೆಪ್ಪುಗಟ್ಟಿಸುತ್ತದೆ. ಹೀಗಾಗಿ ಗಾಯದಿಂದ ರಕ್ತ ಸ್ರಾವವನ್ನು ಆಗುತ್ತಿದ್ದರೆ ಕಾಫಿ ಪುಡಿ ಹಾಕಿ ಹತ್ತು ನಿಮಿಷಗಳ ಬಳಿಕ ಸ್ವಚ್ಛಗೊಳಿಸುವುದು ಉತ್ತಮ.
  • ರಕ್ತಸ್ರಾವವಾಗುತ್ತಿದ್ದರೆ ಹತ್ತಿಯನ್ನು ಬಿಳಿ ವಿನೆಗರ್ ಗೆ ಅದ್ದಿ ಗಾಯದ ಮೇಲೆ ನೇರವಾಗಿ ಅನ್ವಯಿಸುವುದು ಪರಿಣಾಮಕಾರಿ.
  • ಗಾಯದ ಮೇಲೆ ಐಸ್ ಇಡುವುದು ಕೂಡ ಒಳ್ಳೆಯದು. ಮೊದಲಿಗೆ ಗಾಯನ್ನು ಟವಲ್ ಅಲ್ಲಿ ಕಟ್ಟಿಕೊಂಡು ಆ ನಂತರ ಐಸ್ ಇಟ್ಟುಕೊಳ್ಳಿ.
  • ಗಾಯದ ಮೇಲೆ ಅರಶಿಣವನ್ನು ಹಚ್ಚುವುದರಿಂದ ರಕ್ತಸ್ರಾವವು ನಿಲ್ಲುತ್ತದೆ.
  • ಗಾಯಕ್ಕೆ ಟೂತ್ಪೇಸ್ಟ್ ಹಚ್ಚುವುದರಿಂದ ರಕ್ತಸ್ರಾವ ಕಡಿಮೆ ಮಾಡಿ, ಗಾಯವು ಬೇಗನೇ ಗುಣಮುಖವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ