AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

House Fly: ಅಡುಗೆ ಮನೆಯಲ್ಲಿ ನೊಣಗಳ ಕಾಟಕ್ಕೆ ಇದುವೇ ಪರಿಹಾರ

ಮನೆಯೆಂದ ಮೇಲೆ ನೊಣ, ಸೊಳ್ಳೆಗಳ ಕಾಟ ಇದ್ದೆ ಇರುತ್ತದೆ. ಆದರೆ ಕೆಲವು ಸಮಯದಲ್ಲಿ ಈ ಕೀಟಗಳು ವಿಪರೀತ ತೊಂದರೆಯನ್ನುಂಟು ಮಾಡುತ್ತದೆ. ಅಡುಗೆ ಮನೆ ತುಂಬಾ ನೊಣಗಳುಹಾರಾಡುತ್ತಿರುತ್ತದೆ. ಆಹಾರದ ಪದಾರ್ಥಗಳ ಮೇಲೆ ಕೂರುತ್ತ ಬೇಡದ ಆರೋಗ್ಯ ಸಮಸ್ಯೆಗೂ ಕಾರಣವಾಗುತ್ತವೆ. ಹೀಗಾಗಿ ಈ ನೊಣಗಳ ಕಾಟದಿಂದ ಮುಕ್ತಿ ಹೊಂದಲು ಈ ಈ ಸಲಹೆಗಳನ್ನು ಪಾಲಿಸಿ.

House Fly: ಅಡುಗೆ ಮನೆಯಲ್ಲಿ ನೊಣಗಳ ಕಾಟಕ್ಕೆ ಇದುವೇ ಪರಿಹಾರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 17, 2024 | 11:17 AM

Share

ಮಳೆಗಾಲ, ಚಳಿಗಾಲಕ್ಕಿಂತ ಬೇಸಿಗೆಯಲ್ಲಿ ನೊಣಗಳ ಕಾಟ ವಿಪರೀತವಾಗಿರುತ್ತದೆ. ಹೀಗಾಗಿ ಹೆಚ್ಚಿನವರು ಹಣ್ಣು ಹಂಪಲುಗಳನ್ನು ಮನೆಯಲ್ಲಿ ತಂದಿಡಲು ಇಷ್ಟ ಪಡುವುದಿಲ್ಲ. ಅದಲ್ಲದೇ ಮನೆ ತುಂಬಾ ನೊಣಗಳು ಮುತ್ತಿಕೊಂಡು ಬಿಡುತ್ತವೆ. ಹೀಗೆ ಬಿಟ್ಟರೆ ಈ ಸಂಖ್ಯೆಯು ದ್ವಿಗುಣಗೊಳ್ಳುತ್ತವೆ. ಪ್ರಾರಂಭದಲ್ಲಿಯೇ ಸೂಕ್ತವಾದ ಮನೆ ಮದ್ದಿನ ಮೂಲಕ ಈ ನೊಣಗಳನ್ನು ಓಡಿಸಬಹುದು.

  • ಒಂದು ಲೋಟಕ್ಕೆ ಆಪಲ್ ಸೈಡರ್ ವಿನೇಗರ್ ಹಾಗೂ ಒಂದು ಡ್ರಾಪ್ ನಷ್ಟು ಡಿಶ್ ಸೋಪ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ, ಮೇಲಿನಿಂದ ಪ್ಲಾಸ್ಟಿಕ್ ಹೊದಿಕೆಯನ್ನು ಮುಚ್ಚಿ ಬಿಗಿಯಾಗಿ ಕಟ್ಟಿಕೊಳ್ಳಬೇಕು. ಆ ಬಳಿಕ ಮೇಲ್ಭಾಗದಲ್ಲಿ ಸಣ್ಣ ರಂಧ್ರಗಳನ್ನು ಮಾಡಿಟ್ಟರೆ ಇದರ ಪರಿಮಳಕ್ಕೆ ನೊಣಗಳು ಓಡಿ ಹೋಗುತ್ತವೆ.
  • ಒಂದು ಲೋಟ ಹಾಲಿಗೆ ಕಾಳುಮೆಣಸು ಮತ್ತು ಸಕ್ಕರೆಯನ್ನು ಸೇರಿಸಿ ಕುದಿಸಿ ಮನೆಯ ಮೂಲೆ ಮೂಲೆಗೆ ಸ್ಪ್ರೇ ಮಾಡುವುದರಿಂದ ನೊಣಗಳು ಇಲ್ಲವಾದಂತಾಗುತ್ತದೆ.
  • ನೊಣದ ಕಾಟ ಹೆಚ್ಚಾಗಿದ್ದರೆ ಅಡುಗೆ ಮನೆಯಲ್ಲಿ ಅರಶಿನಕ್ಕೆ ಉಪ್ಪು ಬೆರೆಸಿ ಉದುರಿಸುವುದರಿಂದ ಈ ನೊಣಗಳ ಸಂಖ್ಯೆಯು ಕಡಿಮೆಯಾಗುತ್ತದೆ.
  • ನೊಣಗಳನ್ನು ಓಡಿಸಲು ಒಂದು ಕಪ್ ನೀರಿಗೆ ಉಪ್ಪು ಹಾಗೂ ಕಾಳುಮೆಣಸಿನ ಪುಡಿಯನ್ನು ಹಾಕಿ ಕುದಿಸಿ, ಅದು ತಣ್ಣಗಾದ ಮೇಲೆ ಬಾಟಲ್ ಗೆ ಹಾಕಿ ಸ್ಪ್ರೇ ಮಾಡುವುದರಿಂದ ಈ ನೊಣಗಳು ಓಡಿ ಹೋಗುತ್ತವೆ.
  • ಒಂದು ಕಪ್ ನೀರಿಗೆ ನಿಂಬೆ ರಸ ಮತ್ತು ಎರಡು ಚಮಚ ಉಪ್ಪನ್ನು ಬೆರೆಸಿ ಮಿಶ್ರಣವನ್ನು ತಯಾರಿಸಿ, ಬಾಟಲಿಯಲ್ಲಿ ಹಾಕಿ ಸ್ಪ್ರೇ ಮಾಡುವುದರಿಂದ ನೊಣಗಳು ಹತ್ತಿರ ಕೂಡ ಸುಳಿಯುವುದಿಲ್ಲ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ