AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

House Fly: ಅಡುಗೆ ಮನೆಯಲ್ಲಿ ನೊಣಗಳ ಕಾಟಕ್ಕೆ ಇದುವೇ ಪರಿಹಾರ

ಮನೆಯೆಂದ ಮೇಲೆ ನೊಣ, ಸೊಳ್ಳೆಗಳ ಕಾಟ ಇದ್ದೆ ಇರುತ್ತದೆ. ಆದರೆ ಕೆಲವು ಸಮಯದಲ್ಲಿ ಈ ಕೀಟಗಳು ವಿಪರೀತ ತೊಂದರೆಯನ್ನುಂಟು ಮಾಡುತ್ತದೆ. ಅಡುಗೆ ಮನೆ ತುಂಬಾ ನೊಣಗಳುಹಾರಾಡುತ್ತಿರುತ್ತದೆ. ಆಹಾರದ ಪದಾರ್ಥಗಳ ಮೇಲೆ ಕೂರುತ್ತ ಬೇಡದ ಆರೋಗ್ಯ ಸಮಸ್ಯೆಗೂ ಕಾರಣವಾಗುತ್ತವೆ. ಹೀಗಾಗಿ ಈ ನೊಣಗಳ ಕಾಟದಿಂದ ಮುಕ್ತಿ ಹೊಂದಲು ಈ ಈ ಸಲಹೆಗಳನ್ನು ಪಾಲಿಸಿ.

House Fly: ಅಡುಗೆ ಮನೆಯಲ್ಲಿ ನೊಣಗಳ ಕಾಟಕ್ಕೆ ಇದುವೇ ಪರಿಹಾರ
ಸಾಯಿನಂದಾ
| Edited By: |

Updated on: May 17, 2024 | 11:17 AM

Share

ಮಳೆಗಾಲ, ಚಳಿಗಾಲಕ್ಕಿಂತ ಬೇಸಿಗೆಯಲ್ಲಿ ನೊಣಗಳ ಕಾಟ ವಿಪರೀತವಾಗಿರುತ್ತದೆ. ಹೀಗಾಗಿ ಹೆಚ್ಚಿನವರು ಹಣ್ಣು ಹಂಪಲುಗಳನ್ನು ಮನೆಯಲ್ಲಿ ತಂದಿಡಲು ಇಷ್ಟ ಪಡುವುದಿಲ್ಲ. ಅದಲ್ಲದೇ ಮನೆ ತುಂಬಾ ನೊಣಗಳು ಮುತ್ತಿಕೊಂಡು ಬಿಡುತ್ತವೆ. ಹೀಗೆ ಬಿಟ್ಟರೆ ಈ ಸಂಖ್ಯೆಯು ದ್ವಿಗುಣಗೊಳ್ಳುತ್ತವೆ. ಪ್ರಾರಂಭದಲ್ಲಿಯೇ ಸೂಕ್ತವಾದ ಮನೆ ಮದ್ದಿನ ಮೂಲಕ ಈ ನೊಣಗಳನ್ನು ಓಡಿಸಬಹುದು.

  • ಒಂದು ಲೋಟಕ್ಕೆ ಆಪಲ್ ಸೈಡರ್ ವಿನೇಗರ್ ಹಾಗೂ ಒಂದು ಡ್ರಾಪ್ ನಷ್ಟು ಡಿಶ್ ಸೋಪ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ, ಮೇಲಿನಿಂದ ಪ್ಲಾಸ್ಟಿಕ್ ಹೊದಿಕೆಯನ್ನು ಮುಚ್ಚಿ ಬಿಗಿಯಾಗಿ ಕಟ್ಟಿಕೊಳ್ಳಬೇಕು. ಆ ಬಳಿಕ ಮೇಲ್ಭಾಗದಲ್ಲಿ ಸಣ್ಣ ರಂಧ್ರಗಳನ್ನು ಮಾಡಿಟ್ಟರೆ ಇದರ ಪರಿಮಳಕ್ಕೆ ನೊಣಗಳು ಓಡಿ ಹೋಗುತ್ತವೆ.
  • ಒಂದು ಲೋಟ ಹಾಲಿಗೆ ಕಾಳುಮೆಣಸು ಮತ್ತು ಸಕ್ಕರೆಯನ್ನು ಸೇರಿಸಿ ಕುದಿಸಿ ಮನೆಯ ಮೂಲೆ ಮೂಲೆಗೆ ಸ್ಪ್ರೇ ಮಾಡುವುದರಿಂದ ನೊಣಗಳು ಇಲ್ಲವಾದಂತಾಗುತ್ತದೆ.
  • ನೊಣದ ಕಾಟ ಹೆಚ್ಚಾಗಿದ್ದರೆ ಅಡುಗೆ ಮನೆಯಲ್ಲಿ ಅರಶಿನಕ್ಕೆ ಉಪ್ಪು ಬೆರೆಸಿ ಉದುರಿಸುವುದರಿಂದ ಈ ನೊಣಗಳ ಸಂಖ್ಯೆಯು ಕಡಿಮೆಯಾಗುತ್ತದೆ.
  • ನೊಣಗಳನ್ನು ಓಡಿಸಲು ಒಂದು ಕಪ್ ನೀರಿಗೆ ಉಪ್ಪು ಹಾಗೂ ಕಾಳುಮೆಣಸಿನ ಪುಡಿಯನ್ನು ಹಾಕಿ ಕುದಿಸಿ, ಅದು ತಣ್ಣಗಾದ ಮೇಲೆ ಬಾಟಲ್ ಗೆ ಹಾಕಿ ಸ್ಪ್ರೇ ಮಾಡುವುದರಿಂದ ಈ ನೊಣಗಳು ಓಡಿ ಹೋಗುತ್ತವೆ.
  • ಒಂದು ಕಪ್ ನೀರಿಗೆ ನಿಂಬೆ ರಸ ಮತ್ತು ಎರಡು ಚಮಚ ಉಪ್ಪನ್ನು ಬೆರೆಸಿ ಮಿಶ್ರಣವನ್ನು ತಯಾರಿಸಿ, ಬಾಟಲಿಯಲ್ಲಿ ಹಾಕಿ ಸ್ಪ್ರೇ ಮಾಡುವುದರಿಂದ ನೊಣಗಳು ಹತ್ತಿರ ಕೂಡ ಸುಳಿಯುವುದಿಲ್ಲ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ