AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಗೆ ಮನುಷ್ಯನ ಚರ್ಮದ ಮೇಲಾಗುವ ಪರಿಣಾಮಗಳೇನು? ಟ್ಯಾನ್ ರಿಮೂ ಮಾಡಲು ಇಲ್ಲಿದೆ ಮನೆ ಮದ್ದು

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಬೇಸಿಗೆ ಹೆಚ್ಚಾಗುತ್ತಿದೆ. ಬೇಸಿಗೆಯಿಂದಾಗಿ ಆರೋಗ್ಯದಲ್ಲಿ ಏರುಪೇರು, ಚರ್ಮದ ಮೇಲೆ ಭೀಕರ ಪರಿಣಾಮಗಳು ಬೀರುತ್ತಿವೆ. ಸೂರ್ಯದ ಕಿರಣಗಳು ನೇರವಾಗಿ ಚರ್ಮದ ಮೇಲೆ ಬೀಳುತ್ತಿರುವುದರಿಂದ ನಾನಾ ಸಮಸ್ಯೆಗಳಾಗುತ್ತಿವೆ. ಹೀಗಾಗಿ ಚರ್ಮದ ಆರೈಕೆ ಅತಿ ಮುಖ. ಚರ್ಮರೋಗ ತಜ್ಞರು ಚರ್ಮದ ಆರೈಕೆ ಬಗ್ಗೆ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಬೇಸಿಗೆಗೆ ಮನುಷ್ಯನ ಚರ್ಮದ ಮೇಲಾಗುವ ಪರಿಣಾಮಗಳೇನು? ಟ್ಯಾನ್ ರಿಮೂ ಮಾಡಲು ಇಲ್ಲಿದೆ ಮನೆ ಮದ್ದು
ಬೇಸಿಗೆಗೆ ಮನುಷ್ಯನ ಚರ್ಮದ ಮೇಲಾಗುವ ಪರಿಣಾಮಗಳೇನು?
ಆಯೇಷಾ ಬಾನು
|

Updated on: Apr 05, 2024 | 5:40 PM

Share

ಬೇಸಿಗೆ (Summer) ಬಂತ್ತೆಂದರೆ ಸಾಕು ಸಮುದ್ರದ ಕಿನಾರೆಗೆ ಹೋಗಿ ಮೋಜು ಮಸ್ತಿ ಮಾಡೋಕೆ ನೂರಾರು ಪ್ಲಾನ್ ಮಾಡ್ತೀವಿ. ಅದರಲ್ಲೂ ಈ ಬೇಸಿಗೆ ಸಮಯದಲ್ಲೇ ಹೆಚ್ಚು ಹೆಚ್ಚು ಜಾತ್ರೆಗಳು, ರಥೋತ್ಸವಗಳು, ಹೋಳಿಯಂತಹ ಸಂಭ್ರಮದ ಹಬ್ಬಗಳು ಬರುವುದರಿಂದ ಯುವಕರಂತೋ ಬೀದಿ ಬೀದಿ ಸುತ್ತಾಡ್ತಿರುತ್ತಾರೆ. ಮಕ್ಕಳಿಗೆ ಬೇಸಿಗೆ ರಜೆ ಬೇರೆ ಇರುತ್ತೆ. ಅಜ್ಜಿ ಮನೆ, ಇಲ್ಲ ಪೋಷಕರೊಂದಿಗೆ ಅಲ್ಲಿ ಇಲ್ಲಿ ಸುತ್ತಾಡಿ ಮಕ್ಕಳ ಕೋಮಲ ತ್ವಚೆ ಕೂಡ ಹಾಳಾಗುತ್ತೆ. ಐದತ್ತು ದಿನ ಬೇಸಿಗೆ ರಜೆ (Summer Holidays) ಮುಗಿಸಿ ಮನೆಗೆ ಬಂದಾಗ ಇಡೀ ದೇಹ ಟ್ಯಾನ್ (Tan) ಆಗಿರುತ್ತೆ. ಸುಂದರವಾಗಿರುವ ಹೆಣ್ಮಕ್ಕಳಂತೂ ಈ ಬೇಸಿಗೆಯಲ್ಲಿ ಆಚೆ ಬರುವುದಕ್ಕೂ ಸರ್ಕಸ್ ಮಾಡ್ತಿತ್ತಾರೆ. ಹಾಗಾದ್ರೆ ಬನ್ನಿ ಈ ಆರ್ಟಿಕಲ್​ನಲ್ಲಿ ಸೂರ್ಯನ ಕಿರಣಗಳಿಂದಾಗಿ ದೇಹ ಟ್ಯಾನ್ ಹೇಗೆ ಆಗುತ್ತೆ. ಅದರಿಂದ ನಾವು ಯಾವ ರೀತಿ ರಕ್ಷಣೆ ಪಡೆಯಬೇಕು ಎಂಬ ಬಗ್ಗೆ ಖಾಸಗಿ ಆಸ್ಪತ್ರೆಯ ಚರ್ಮರೋಗ ತಜ್ಞರಾದ ಡಾ.ರಶ್ಮೀ ಅವರು ಮಾಹಿತಿ ನೀಡಿದ್ದಾರೆ. ಅವರು ಏನು ಹೇಳುತ್ತಾರೆ ಎಂಬುವುದನ್ನು ಇಲ್ಲಿ ತಿಳಿಯೋಣ. ಬರೋಬ್ಬರಿ ಮೂರು ತಿಂಗಳ ಕಾಲ ಇರುವ ಬೇಸಿಗೆಯಿಂದ ನಮ್ಮ ದೇಹ, ಚರ್ಮ, ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಕಷ್ಟ. ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದಂತೆ ಆರೋಗ್ಯದಲ್ಲೂ ಏರುಪೇರಾಗುತ್ತೆ. ಅದೇ ರೀತಿ ದೇಹ ಕೂಡ ಸುಡಲಾರಂಭಿಸುತ್ತೆ. ಮುಖದಲ್ಲಿ ಮೊಡವೆ, ದೇಹವೆಲ್ಲಾ ಬೆಂಕಿಯಲ್ಲಿ ಸುಡುವಂತಹ ಅನುಭವ, ಚರ್ಮ ಕಾಂತಿ ಕಳೆದುಕೊಳ್ಳುತ್ತದೆ. ಹೀಗಾಗಿ ಬೇಸಿಗೆಯಲ್ಲಿ ಆರೋಗ್ಯ ಮತ್ತು ಚರ್ಮದ ರಕ್ಷಣೆ ಮೇಲೆ ಹೆಚ್ಚಿನ ಗಮನ ಇಡಬೇಕು. ಕೆಲವರದು ಎಣ್ಣೆಯುಕ್ತ ಚರ್ಮ ಇರುತ್ತೆ, ಮತ್ತೆ ಕೆಲವರದು ಒಣ ಚರ್ಮ ಹೀಗಾಗಿ ನಮ್ಮ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್