AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಗೆ ಮನುಷ್ಯನ ಚರ್ಮದ ಮೇಲಾಗುವ ಪರಿಣಾಮಗಳೇನು? ಟ್ಯಾನ್ ರಿಮೂ ಮಾಡಲು ಇಲ್ಲಿದೆ ಮನೆ ಮದ್ದು

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಬೇಸಿಗೆ ಹೆಚ್ಚಾಗುತ್ತಿದೆ. ಬೇಸಿಗೆಯಿಂದಾಗಿ ಆರೋಗ್ಯದಲ್ಲಿ ಏರುಪೇರು, ಚರ್ಮದ ಮೇಲೆ ಭೀಕರ ಪರಿಣಾಮಗಳು ಬೀರುತ್ತಿವೆ. ಸೂರ್ಯದ ಕಿರಣಗಳು ನೇರವಾಗಿ ಚರ್ಮದ ಮೇಲೆ ಬೀಳುತ್ತಿರುವುದರಿಂದ ನಾನಾ ಸಮಸ್ಯೆಗಳಾಗುತ್ತಿವೆ. ಹೀಗಾಗಿ ಚರ್ಮದ ಆರೈಕೆ ಅತಿ ಮುಖ. ಚರ್ಮರೋಗ ತಜ್ಞರು ಚರ್ಮದ ಆರೈಕೆ ಬಗ್ಗೆ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಬೇಸಿಗೆಗೆ ಮನುಷ್ಯನ ಚರ್ಮದ ಮೇಲಾಗುವ ಪರಿಣಾಮಗಳೇನು? ಟ್ಯಾನ್ ರಿಮೂ ಮಾಡಲು ಇಲ್ಲಿದೆ ಮನೆ ಮದ್ದು
ಬೇಸಿಗೆಗೆ ಮನುಷ್ಯನ ಚರ್ಮದ ಮೇಲಾಗುವ ಪರಿಣಾಮಗಳೇನು?
ಆಯೇಷಾ ಬಾನು
ಆಯೇಷಾ ಬಾನು|

Updated on: Apr 05, 2024 | 5:40 PM

Share

ಬೇಸಿಗೆ (Summer) ಬಂತ್ತೆಂದರೆ ಸಾಕು ಸಮುದ್ರದ ಕಿನಾರೆಗೆ ಹೋಗಿ ಮೋಜು ಮಸ್ತಿ ಮಾಡೋಕೆ ನೂರಾರು ಪ್ಲಾನ್ ಮಾಡ್ತೀವಿ. ಅದರಲ್ಲೂ ಈ ಬೇಸಿಗೆ ಸಮಯದಲ್ಲೇ ಹೆಚ್ಚು ಹೆಚ್ಚು ಜಾತ್ರೆಗಳು, ರಥೋತ್ಸವಗಳು, ಹೋಳಿಯಂತಹ ಸಂಭ್ರಮದ ಹಬ್ಬಗಳು ಬರುವುದರಿಂದ ಯುವಕರಂತೋ ಬೀದಿ ಬೀದಿ ಸುತ್ತಾಡ್ತಿರುತ್ತಾರೆ. ಮಕ್ಕಳಿಗೆ ಬೇಸಿಗೆ ರಜೆ ಬೇರೆ ಇರುತ್ತೆ. ಅಜ್ಜಿ ಮನೆ, ಇಲ್ಲ ಪೋಷಕರೊಂದಿಗೆ ಅಲ್ಲಿ ಇಲ್ಲಿ ಸುತ್ತಾಡಿ ಮಕ್ಕಳ ಕೋಮಲ ತ್ವಚೆ ಕೂಡ ಹಾಳಾಗುತ್ತೆ. ಐದತ್ತು ದಿನ ಬೇಸಿಗೆ ರಜೆ (Summer Holidays) ಮುಗಿಸಿ ಮನೆಗೆ ಬಂದಾಗ ಇಡೀ ದೇಹ ಟ್ಯಾನ್ (Tan) ಆಗಿರುತ್ತೆ. ಸುಂದರವಾಗಿರುವ ಹೆಣ್ಮಕ್ಕಳಂತೂ ಈ ಬೇಸಿಗೆಯಲ್ಲಿ ಆಚೆ ಬರುವುದಕ್ಕೂ ಸರ್ಕಸ್ ಮಾಡ್ತಿತ್ತಾರೆ. ಹಾಗಾದ್ರೆ ಬನ್ನಿ ಈ ಆರ್ಟಿಕಲ್​ನಲ್ಲಿ ಸೂರ್ಯನ ಕಿರಣಗಳಿಂದಾಗಿ ದೇಹ ಟ್ಯಾನ್ ಹೇಗೆ ಆಗುತ್ತೆ. ಅದರಿಂದ ನಾವು ಯಾವ ರೀತಿ ರಕ್ಷಣೆ ಪಡೆಯಬೇಕು ಎಂಬ ಬಗ್ಗೆ ಖಾಸಗಿ ಆಸ್ಪತ್ರೆಯ ಚರ್ಮರೋಗ ತಜ್ಞರಾದ ಡಾ.ರಶ್ಮೀ ಅವರು ಮಾಹಿತಿ ನೀಡಿದ್ದಾರೆ. ಅವರು ಏನು ಹೇಳುತ್ತಾರೆ ಎಂಬುವುದನ್ನು ಇಲ್ಲಿ ತಿಳಿಯೋಣ. ಬರೋಬ್ಬರಿ ಮೂರು ತಿಂಗಳ ಕಾಲ ಇರುವ ಬೇಸಿಗೆಯಿಂದ ನಮ್ಮ ದೇಹ, ಚರ್ಮ, ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಕಷ್ಟ. ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದಂತೆ ಆರೋಗ್ಯದಲ್ಲೂ ಏರುಪೇರಾಗುತ್ತೆ. ಅದೇ ರೀತಿ ದೇಹ ಕೂಡ ಸುಡಲಾರಂಭಿಸುತ್ತೆ. ಮುಖದಲ್ಲಿ ಮೊಡವೆ, ದೇಹವೆಲ್ಲಾ ಬೆಂಕಿಯಲ್ಲಿ ಸುಡುವಂತಹ ಅನುಭವ, ಚರ್ಮ ಕಾಂತಿ ಕಳೆದುಕೊಳ್ಳುತ್ತದೆ. ಹೀಗಾಗಿ ಬೇಸಿಗೆಯಲ್ಲಿ ಆರೋಗ್ಯ ಮತ್ತು ಚರ್ಮದ ರಕ್ಷಣೆ ಮೇಲೆ ಹೆಚ್ಚಿನ ಗಮನ ಇಡಬೇಕು. ಕೆಲವರದು ಎಣ್ಣೆಯುಕ್ತ ಚರ್ಮ ಇರುತ್ತೆ, ಮತ್ತೆ ಕೆಲವರದು ಒಣ ಚರ್ಮ ಹೀಗಾಗಿ ನಮ್ಮ...

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!