AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship: ಹೀಗೆ ನಡೆದುಕೊಳ್ಳಿ, ನಿಮ್ಮ ಮಕ್ಕಳಿಗೆ ನಿಮ್ಮ ಮೇಲಿನ ಗೌರವ ಮತ್ತಷ್ಟು ಹೆಚ್ಚುತ್ತೆ

ಪ್ರತಿ ಪೋಷಕರಿಗೂ ತಮ್ಮ ಮಕ್ಕಳು ಹಾಗೂ ತಮ್ಮ ನಡುವಿನ ಬಾಂಧವ್ಯ ಉತ್ತಮವಾಗಿರಬೇಕು, ಮಕ್ಕಳು ತಮಗೆ ಗೌರವ ಕೊಡಬೇಕು, ನಮ್ಮ ಮಾತು ಕೇಳಬೇಕು, ನಂಬಿಕೆಯಿಟ್ಟು ತಮ್ಮ ಸಮಸ್ಯೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳುಬೇಕು ಎಂದು ಬಯಸುವುದು ಸಾಮಾನ್ಯ.

Relationship: ಹೀಗೆ ನಡೆದುಕೊಳ್ಳಿ, ನಿಮ್ಮ ಮಕ್ಕಳಿಗೆ ನಿಮ್ಮ ಮೇಲಿನ ಗೌರವ ಮತ್ತಷ್ಟು ಹೆಚ್ಚುತ್ತೆ
Relationship
TV9 Web
| Edited By: |

Updated on: Jun 23, 2022 | 2:32 PM

Share

ಪ್ರತಿ ಪೋಷಕರಿಗೂ ತಮ್ಮ ಮಕ್ಕಳು ಹಾಗೂ ತಮ್ಮ ನಡುವಿನ ಬಾಂಧವ್ಯ ಉತ್ತಮವಾಗಿರಬೇಕು, ಮಕ್ಕಳು ತಮಗೆ ಗೌರವ ಕೊಡಬೇಕು, ನಮ್ಮ ಮಾತು ಕೇಳಬೇಕು, ನಂಬಿಕೆಯಿಟ್ಟು ತಮ್ಮ ಸಮಸ್ಯೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳುಬೇಕು ಎಂದು ಬಯಸುವುದು ಸಾಮಾನ್ಯ.

ನೀವು ಡೈನಿಂಗ್​ ಟೇಬಲ್ ಮುಂದೆ ಕುಳಿತು ಮಕ್ಕಳ ಏಳು, ಬೀಳು ಕುರಿತು ಮಾತನಾಡುವಾಗ ಮಕ್ಕಳನ್ನು ಯಾವ ವಿಷಯಕ್ಕೂ ಹಂಗಿಸದೆ ದರ್ಪ ತೋರದೆ ಪ್ರೀತಿಯಿಂದ ನಡೆದುಕೊಳ್ಳಿ, ಹಾಗೂ ಯಾವುದೇ ಕಾರಣಕ್ಕೂ ಬೇರೆಯ ಮಕ್ಕಳ ಜತೆ ನಿಮ್ಮ ಮಕ್ಕಳನ್ನು ಹೋಲಿಕೆ ಮಾಡಿ ಮಾತನಾಡಬೇಡಿ.

ಮಕ್ಕಳ ಇಷ್ಟವೇನು, ಓದಿನ ಕಡೆಗೆ ಮಕ್ಕಳಿಗೆ ಆಸಕ್ತಿ ಬರಲು ಏನು ಮಾಡಬೇಕು, ಮಕ್ಕಳಿಗೆ ಯಾವ ಚಟುವಟಿಕೆಗಳೆಂದರೆ ಇಷ್ಟ, ಯಾವ ಕ್ಷೇತ್ರದಲ್ಲಿ ಆಸಕ್ತಿ ಎಂಬುದೆಲ್ಲದರ ಬಗ್ಗೆಯೂ ನೀವು ಗಮನವಿಡಬೇಕು.

ಮಕ್ಕಳ ಮಾತನ್ನು ಆಲಿಸಿ: ನಿಮ್ಮ ಮಕ್ಕಳ ಭಾವನೆಯನ್ನು ಅರ್ಥಮಾಡಿಕೊಳ್ಳಿ ಹಾಗೂ ಮಕ್ಕಳ ಭಾವನೆಗಳಿಗೆ ಸ್ಪಂದಿಸಿ, ನಿಮ್ಮ ನಂಬಿಕೆಗಳನ್ನು ಅವರ ಮೇಲೆ ಹೇರಬೇಡಿ.

ಮಕ್ಕಳನ್ನು ಮಕ್ಕಳಾಗಿಯೇ ನೋಡಿ: ಮಕ್ಕಳನ್ನು ನೀವು ಮಕ್ಕಳ ದೃಷ್ಟಿಯಿಂದಲೇ ನೋಡಿ, ಅವರ ಸಮಸ್ಯೆಗಳಿಗೆ ಕಿವಿಯಾಗಿ, ಮಕ್ಕಳನ್ನು ಅವರಂತೆಯೇ ಬದುಕಲು ಬಿಡಿ.

ಮಕ್ಕಳೊಂದಿಗೆ ಸಮಯ ಕಳೆಯಿರಿ: ಕುಟುಂಬಕ್ಕಾಗಿ ಸಮಯ ಕೊಡಿ, ಮಕ್ಕಳ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ, ಮಕ್ಕಳಿಗೆ ಇಷ್ಟವಾಗುವ ವಿಷಯದ ಕುರಿತು ಮಾತನಾಡಿ ಅದರಿಂದ ನೀವು ಹಾಗೂ ನಿಮ್ಮ ಮಕ್ಕಳ ನಡುವೆ ಸಂಬಂಧ ಉತ್ತಮವಾಗಿರುತ್ತದೆ.

ಪ್ರೀತಿ ತೋರಿ: ಮಕ್ಕಳಿಗೆ ಪ್ರೀತಿ ತೋರಿಸಿ, ನಿಮ್ಮ ಒಂದು ಆತ್ಮೀಯ ಹಗ್ ನೀವು ಹಾಗೂ ನಿಮ್ಮ ಮಕ್ಕಳ ನಡುವೆ ಸಂಬಂಧವನ್ನು ವೃದ್ಧಿಸುತ್ತದೆ.

ಬೇರೆ ಮಕ್ಕಳೊಂದಿಗೆ ಹೋಲಿಕೆ ಬೇಡ: ಓದು, ಚಟುವಟಿಕೆ, ಗುಣ ಇತ್ಯಾದಿ ವಿಷಯಗಳಲ್ಲಿ ಬೇರೆ ಮಕ್ಕಳೊಂದಿಗೆ ನಿಮ್ಮ ಮಕ್ಕಳನ್ನು ಹೋಲಿಕೆ ಮಾಡುವುದನ್ನು ಬಿಡಿ, ನಿಮ್ಮ ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಬೇಕೆಂದಿದ್ದರೆ ಅವರಿಗೆ ಚೆನ್ನಾಗಿ ಓದುವಂತೆ ಹೇಳಿ, ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು