AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips : ಅಡುಗೆ ಮನೆಯ ಗೋಡೆ ಮೇಲೆ ಎಣ್ಣೆ ಜಿಡ್ಡಿನ ಕಲೆ ಇದ್ಯಾ? ಇಲ್ಲಿದೆ ಸಿಂಪಲ್ ಟಿಪ್ಸ್

ಅಡುಗೆ ಮನೆಯನ್ನು ಎಷ್ಟೇ ಸ್ವಚ್ಛಗೊಳಿಸಲು ಸಾಲುವುದಿಲ್ಲ. ಈ ಆಹಾರ ಪದಾರ್ಥಗಳಲ್ಲಿ ಬಳಸಿದ ಎಣ್ಣೆಯ ಜಿಡ್ದು ಶುಚಿಗೊಳಿಸುವುದು ತುಂಬಾನೇ ಕಷ್ಟದ ಕೆಲಸ. ಒಂದು ವೇಳೆ ಶುಚಿಗೊಳಿಸದೇ ಇದ್ದರೆ ಈ ಕಲೆಗಳು ಅಡುಗೆ ಮನೆಯ ಅಂದವನ್ನು ಹಾಳು ಮಾಡುತ್ತದೆ. ಹೀಗಾಗಿ ಮನೆಯಲ್ಲಿರುವ ಈ ಕೆಲವು ವಸ್ತುಗಳಿಂದ ಗೋಡೆಯ ಮೇಲಿರುವ ಜಿಡ್ಡಿನ ಕಲೆಗಳನ್ನು ತೆಗೆದುಹಾಕಬಹುದು.

Kitchen Tips : ಅಡುಗೆ ಮನೆಯ ಗೋಡೆ ಮೇಲೆ ಎಣ್ಣೆ ಜಿಡ್ಡಿನ ಕಲೆ ಇದ್ಯಾ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jul 12, 2024 | 3:23 PM

Share

ಮಹಿಳೆಯರಿಗೆ ಅಡುಗೆ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದೇ ತಲೆನೋವಿನ ಕೆಲಸ. ಎಷ್ಟೇ ಸ್ವಚ್ಛತೆಯನ್ನು ಕಾಪಾಡಿಕೊಂಡರೂ ಮತ್ತೆ ಮೊದಲಿನಂತೆ ಆಗುತ್ತದೆ. ಈ ಅಡುಗೆ ಮಾಡುವ ಸಮಯದಲ್ಲಿ ಎಣ್ಣೆಗಳು ಹಾಗೂ ಸಾಂಬಾರು ಪದಾರ್ಥವು ಗೋಡೆಯ ಮೇಲೆ ಚಿಮ್ಮುವುದಿದೆ. ಇದನ್ನು ಆ ತಕ್ಷಣವೇ ಸ್ವಚ್ಛಗೊಳಿಸಿದೇ ಹೋದರೆ ಜಿಡ್ಡಿನ ಕಲೆಯಾಗಿ ಉಳಿದು ಬಿಡುತ್ತದೆ.

  • ಅಡುಗೆ ಮನೆಯ ಗೋಡೆಯ ಮೇಲೆ ಎಣ್ಣೆಯ ಕಲೆಗಳಿದ್ದರೆ ಉಪ್ಪು ನೀರಿನಿಂದ ತಿಕ್ಕಿದರೆ ಕಲೆಗಳು ಮಾಯವಾಗಿ ಬಿಡುತ್ತದೆ.
  • ಅಡುಗೆ ಮನೆಯ ಗೋಡೆಯ ಮೇಲಿರುವ ಕಲೆಗಳನ್ನು ಸ್ವಚ್ಛಗೊಳಿಸಲು ಅಡುಗೆ ಸೋಡಾವು ಉತ್ತಮ. ಅಡುಗೆ ಸೋಡಾ ಬಳಸಿ ಸ್ವಚ್ಛ ಮಾಡುವುದರಿಂದ ಜಿಡ್ಡಿನ ಕಲೆಗಳು ಇಲ್ಲವಾಗಿಸಬಹುದು.
  • ಬಿಳಿ ಟೂತ್ ಪೇಸ್ಟ್ ಬಳಸಿ ಕಲೆಯನ್ನು ಹೋಗಲಾಡಿಸುವುದು ಸುಲಭ. ಎಣ್ಣೆಯ ಕಲೆಯಿರುವ ಜಾಗಕ್ಕೆ ಟೂತ್ಪೇಸ್ಟ್ ಅನ್ವಯಿಸಿ, ಐದು ನಿಮಿಷಗಳವರೆಗೆ ಹಾಗೆಯೇ ಬಿಡಬೇಕು. ಆ ಬಳಿಕ ಉಜ್ಜಿ ತೊಳೆದರೆ ಕಲೆಯು ಹೋಗುತ್ತದೆ.
  • ಜಿಡ್ಡಿನ ಕಲೆಗಳನ್ನು ತೊಡೆದು ಹಾಕಲು ಒಂದೊಳ್ಳೆ ಉಪಾಯ ಎಂದರೆ ಹೇರ್ ಡ್ರೈಯರ್ಗಳು. ಎಣ್ಣೆಯುಕ್ತ ಕಲೆಗಳ ಮೇಲೆ ಕಾಗದವನ್ನು ಇರಿಸಿ ಹೇರ್ ಡ್ರೈಯರ್ ಅನ್ನು ಉಜ್ಜುತ್ತ ಬಂದರೆ, ಜಿಗುಟಾದ ಎಣ್ಣೆಯನ್ನು ಕರಗಿಸಲು ಸಹಕಾರಿಯಾಗಿದೆ.
  • ನಿಂಬೆ ಮತ್ತು ವಿನೆಗರ್ ಬೆರೆಸಿ ಮಿಶ್ರಣವನ್ನು ತಯಾರಿಸಿಕೊಳ್ಳಿ. ಇದನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಹಾಕಿ, ಈ ನೀರಿನಿಂದ ತಿಕ್ಕಿ ತೊಳೆದರೆ ಕಲೆಯು ಹೋಗಿ, ಫಳ ಫಳನೇ ಹೊಳೆಯುತ್ತದೆ.
  • ಟೈಲ್ಸ್ ಅಥವಾ ಗೋಡೆಗಳ ಮೇಲಿರುವ ಕಲೆಗಳನ್ನು ಹೋಗಲಾಡಿಸಲು ಲಿಕ್ವಿಡ್ ಡಿಶ್ ವಾಶ್ ಬಳಸಬಹುದು. ದ್ರವರೂಪದ ಡಿಶ್ ವಾಶ್ ಗೋಡೆಯ ಮೇಲೆ ಸ್ಪ್ರೇ ಮಾಡಿ ಒಂದು ಗಂಟೆಗಳ ಕಾಲ ಬಿಡಿ. ಆ ಬಳಿಕ ಬಟ್ಟೆಗೆ ಡಿಶ್ ವಾಶ್ ಹಾಕಿ ಒರೆಸಿದರೆ ಎಲ್ಲಾ ಕಲೆಯು ಮಾಯಾವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ