Kitchen Tips : ಅಡುಗೆ ಮನೆಯ ಗೋಡೆ ಮೇಲೆ ಎಣ್ಣೆ ಜಿಡ್ಡಿನ ಕಲೆ ಇದ್ಯಾ? ಇಲ್ಲಿದೆ ಸಿಂಪಲ್ ಟಿಪ್ಸ್

ಅಡುಗೆ ಮನೆಯನ್ನು ಎಷ್ಟೇ ಸ್ವಚ್ಛಗೊಳಿಸಲು ಸಾಲುವುದಿಲ್ಲ. ಈ ಆಹಾರ ಪದಾರ್ಥಗಳಲ್ಲಿ ಬಳಸಿದ ಎಣ್ಣೆಯ ಜಿಡ್ದು ಶುಚಿಗೊಳಿಸುವುದು ತುಂಬಾನೇ ಕಷ್ಟದ ಕೆಲಸ. ಒಂದು ವೇಳೆ ಶುಚಿಗೊಳಿಸದೇ ಇದ್ದರೆ ಈ ಕಲೆಗಳು ಅಡುಗೆ ಮನೆಯ ಅಂದವನ್ನು ಹಾಳು ಮಾಡುತ್ತದೆ. ಹೀಗಾಗಿ ಮನೆಯಲ್ಲಿರುವ ಈ ಕೆಲವು ವಸ್ತುಗಳಿಂದ ಗೋಡೆಯ ಮೇಲಿರುವ ಜಿಡ್ಡಿನ ಕಲೆಗಳನ್ನು ತೆಗೆದುಹಾಕಬಹುದು.

Kitchen Tips : ಅಡುಗೆ ಮನೆಯ ಗೋಡೆ ಮೇಲೆ ಎಣ್ಣೆ ಜಿಡ್ಡಿನ ಕಲೆ ಇದ್ಯಾ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 12, 2024 | 3:23 PM

ಮಹಿಳೆಯರಿಗೆ ಅಡುಗೆ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದೇ ತಲೆನೋವಿನ ಕೆಲಸ. ಎಷ್ಟೇ ಸ್ವಚ್ಛತೆಯನ್ನು ಕಾಪಾಡಿಕೊಂಡರೂ ಮತ್ತೆ ಮೊದಲಿನಂತೆ ಆಗುತ್ತದೆ. ಈ ಅಡುಗೆ ಮಾಡುವ ಸಮಯದಲ್ಲಿ ಎಣ್ಣೆಗಳು ಹಾಗೂ ಸಾಂಬಾರು ಪದಾರ್ಥವು ಗೋಡೆಯ ಮೇಲೆ ಚಿಮ್ಮುವುದಿದೆ. ಇದನ್ನು ಆ ತಕ್ಷಣವೇ ಸ್ವಚ್ಛಗೊಳಿಸಿದೇ ಹೋದರೆ ಜಿಡ್ಡಿನ ಕಲೆಯಾಗಿ ಉಳಿದು ಬಿಡುತ್ತದೆ.

  • ಅಡುಗೆ ಮನೆಯ ಗೋಡೆಯ ಮೇಲೆ ಎಣ್ಣೆಯ ಕಲೆಗಳಿದ್ದರೆ ಉಪ್ಪು ನೀರಿನಿಂದ ತಿಕ್ಕಿದರೆ ಕಲೆಗಳು ಮಾಯವಾಗಿ ಬಿಡುತ್ತದೆ.
  • ಅಡುಗೆ ಮನೆಯ ಗೋಡೆಯ ಮೇಲಿರುವ ಕಲೆಗಳನ್ನು ಸ್ವಚ್ಛಗೊಳಿಸಲು ಅಡುಗೆ ಸೋಡಾವು ಉತ್ತಮ. ಅಡುಗೆ ಸೋಡಾ ಬಳಸಿ ಸ್ವಚ್ಛ ಮಾಡುವುದರಿಂದ ಜಿಡ್ಡಿನ ಕಲೆಗಳು ಇಲ್ಲವಾಗಿಸಬಹುದು.
  • ಬಿಳಿ ಟೂತ್ ಪೇಸ್ಟ್ ಬಳಸಿ ಕಲೆಯನ್ನು ಹೋಗಲಾಡಿಸುವುದು ಸುಲಭ. ಎಣ್ಣೆಯ ಕಲೆಯಿರುವ ಜಾಗಕ್ಕೆ ಟೂತ್ಪೇಸ್ಟ್ ಅನ್ವಯಿಸಿ, ಐದು ನಿಮಿಷಗಳವರೆಗೆ ಹಾಗೆಯೇ ಬಿಡಬೇಕು. ಆ ಬಳಿಕ ಉಜ್ಜಿ ತೊಳೆದರೆ ಕಲೆಯು ಹೋಗುತ್ತದೆ.
  • ಜಿಡ್ಡಿನ ಕಲೆಗಳನ್ನು ತೊಡೆದು ಹಾಕಲು ಒಂದೊಳ್ಳೆ ಉಪಾಯ ಎಂದರೆ ಹೇರ್ ಡ್ರೈಯರ್ಗಳು. ಎಣ್ಣೆಯುಕ್ತ ಕಲೆಗಳ ಮೇಲೆ ಕಾಗದವನ್ನು ಇರಿಸಿ ಹೇರ್ ಡ್ರೈಯರ್ ಅನ್ನು ಉಜ್ಜುತ್ತ ಬಂದರೆ, ಜಿಗುಟಾದ ಎಣ್ಣೆಯನ್ನು ಕರಗಿಸಲು ಸಹಕಾರಿಯಾಗಿದೆ.
  • ನಿಂಬೆ ಮತ್ತು ವಿನೆಗರ್ ಬೆರೆಸಿ ಮಿಶ್ರಣವನ್ನು ತಯಾರಿಸಿಕೊಳ್ಳಿ. ಇದನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಹಾಕಿ, ಈ ನೀರಿನಿಂದ ತಿಕ್ಕಿ ತೊಳೆದರೆ ಕಲೆಯು ಹೋಗಿ, ಫಳ ಫಳನೇ ಹೊಳೆಯುತ್ತದೆ.
  • ಟೈಲ್ಸ್ ಅಥವಾ ಗೋಡೆಗಳ ಮೇಲಿರುವ ಕಲೆಗಳನ್ನು ಹೋಗಲಾಡಿಸಲು ಲಿಕ್ವಿಡ್ ಡಿಶ್ ವಾಶ್ ಬಳಸಬಹುದು. ದ್ರವರೂಪದ ಡಿಶ್ ವಾಶ್ ಗೋಡೆಯ ಮೇಲೆ ಸ್ಪ್ರೇ ಮಾಡಿ ಒಂದು ಗಂಟೆಗಳ ಕಾಲ ಬಿಡಿ. ಆ ಬಳಿಕ ಬಟ್ಟೆಗೆ ಡಿಶ್ ವಾಶ್ ಹಾಕಿ ಒರೆಸಿದರೆ ಎಲ್ಲಾ ಕಲೆಯು ಮಾಯಾವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಮಾರ್ಟಿನ್’ ಖದರ್ ಬೇರೆಯದ್ದೇ ರೀತಿ ಇರುತ್ತದೆ: ಧ್ರುವ ಸರ್ಜಾ
‘ಮಾರ್ಟಿನ್’ ಖದರ್ ಬೇರೆಯದ್ದೇ ರೀತಿ ಇರುತ್ತದೆ: ಧ್ರುವ ಸರ್ಜಾ
PSI ಪರಶುರಾಮ್ ಮೃತ ದೇಹ ನೋಡಿ ಕಣ್ಣೀರಿಟ್ಟ ಅಮ್ಮ
PSI ಪರಶುರಾಮ್ ಮೃತ ದೇಹ ನೋಡಿ ಕಣ್ಣೀರಿಟ್ಟ ಅಮ್ಮ
ಭಾರೀ ಮಳೆಗೆ ಕೊಲ್ಕತ್ತಾ ವಿಮಾನ ನಿಲ್ದಾಣದ ರನ್‌ವೇ ಜಲಾವೃತ
ಭಾರೀ ಮಳೆಗೆ ಕೊಲ್ಕತ್ತಾ ವಿಮಾನ ನಿಲ್ದಾಣದ ರನ್‌ವೇ ಜಲಾವೃತ
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್