AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips in Kannada : ಟಿಫನ್ ಬಾಕ್ಸಿನ ದುರ್ವಾಸನೆ ಹೋಗಲಾಡಿಸುವುದೇಗೆ? ಇಲ್ಲಿದೆ ಸರಳ ಸಲಹೆ

ಭಾರತೀಯರು ಮಸಾಲೆ ಪ್ರಿಯರು. ಹೀಗಾಗಿ ತಮ್ಮ ಅಡುಗೆಗಳಲ್ಲಿ ಹೆಚ್ಚು ಮಸಾಲೆ ಪದಾರ್ಥಗಳನ್ನು ಬಳಸುತ್ತಾರೆ. ಈ ಅಡುಗೆಯು ನಾಲಿಗೆ ರುಚಿಯನ್ನು ನೀಡುತ್ತದೆ. ಮೂಗಿಗೆ ಅಡುಗೆಯ ಘಮ ಬಡಿಯೇತೆಂದರೆ ಹೊಟ್ಟೆಯಂತೂ ಕೇಳುವುದೇ ಇಲ್ಲ. ಈ ಅಡುಗೆಯನ್ನೇ ಆಫೀಸಿಗೆ ಹೋಗುವವರು ಬುತ್ತಿಯಲ್ಲಿ ತೆಗೆದುಕೊಂಡು ಹೋಗುತ್ತಾರೆ. ಆದರೆ ಊಟವಾದ ಬಳಿಕ ಬುತ್ತಿಯನ್ನು ಎಷ್ಟೇ ತೊಳೆದರೂ ಕೂಡ ಕೆಟ್ಟ ವಾಸನೆಯೊಂದು ಮೂಗಿಗೆ ಬಡಿಯುತ್ತದೆ. ಈ ವಾಸನೆಯನ್ನು ಹೋಗಲಾಡಿಸಲು ಇಲ್ಲಿದೆ ಸಿಂಪಲ್ ಟಿಪ್ಸ್.

Kitchen Tips in Kannada : ಟಿಫನ್ ಬಾಕ್ಸಿನ ದುರ್ವಾಸನೆ ಹೋಗಲಾಡಿಸುವುದೇಗೆ? ಇಲ್ಲಿದೆ ಸರಳ ಸಲಹೆ
ಸಾಯಿನಂದಾ
| Edited By: |

Updated on: May 18, 2024 | 3:06 PM

Share

ಬೆಳಗ್ಗೆ ಆಫೀಸಿಗೆ ಹೋಗುವವರು ಮಧ್ಯಾಹ್ನಕ್ಕೆಂದು ಬುತ್ತಿಯನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ ಊಟ ಮಾಡಿದ ಬಳಿಕ ಈ ಬುತ್ತಿಯನ್ನು ತೊಳೆದರೂ ಮಸಾಲೆ ಭರಿತ ಪದಾರ್ಥಗಳ ಘಮವಂತೂ ಹೋಗುವುದೇ ಇಲ್ಲ. ಸಂಜೆ ಮನೆಗೆ ಬಂದ ಕೂಡಲೇ ಬುತ್ತಿಯ ಮುಚ್ಚಳ ತೆಗೆದಾಗ ಮೂಗಿಗೆ ಈ ಗಾಢವಾದ ವಾಸನೆಯೊಂದು ಹೊರ ಬರುತ್ತದೆ. ಘಮ್ ಎನಿಸುವ ಸಾಮೂನನ್ನು ಹಾಕಿ ತೊಳೆದರೂ ಏನು ಪ್ರಯೋಜನವಾಗುವುದಿಲ್ಲ.

* ಬೇಕಿಂಗ್‌ ಸೋಡಾ: ಒಂದು ಚಮಚ ಬೇಕಿಂಗ್‌ ಸೋಡಾವನ್ನು ನೀರಿನಲ್ಲಿ ಕಲಸಿ ಊಟದ ಡಬ್ಬಿಯೊಳಗೆ ಹಾಕಿ, ಒಂದೆರಡು ಗಂಟೆ ಹಾಗೆ ನೆನೆಯಲು ಬಿಡಿ. ಆ ನಂತರ ಬಿಸಿನೀರಿನಲ್ಲಿ ತೊಳೆದರೆ ಟಿಫನ್ ಡಬ್ಬಿಯಲ್ಲಿರುವ ಕೆಟ್ಟ ವಾಸನೆಯು ಹೋಗುತ್ತದೆ.

* ನಿಂಬೆಹಣ್ಣಿನ ಸಿಪ್ಪೆ : ನಿಂಬೆ ಹಣ್ಣಿನ ಸಿಪ್ಪೆಯನ್ನು ಕೆಟ್ಟ ವಾಸನೆ ಬರುವ ಡಬ್ಬಿಯೊಳಗೆ ಹಾಕಿ ಚೆನ್ನಾಗಿ ಉಜ್ಜಿಕೊಳ್ಳಬೇಕು. ಒಂದೆರಡು ಗಂಟೆ ಬಿಟ್ಟು ಡಬ್ಬಿ ತೊಳೆಯುವುದರಿಂದ ಡಬ್ಬಿಯಿಂದ ಹೊರ ಬರುವ ಕೆಟ್ಟ ವಾಸನೆಯು ಇಲ್ಲದಂತಾಗುತ್ತದೆ.

* ವೈಟ್‌ ವಿನೆಗರ್ :‌ ವಿನೆಗರ್‌ ಹಾಗೂ ನೀರು ಈ ಎರಡನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಡಬ್ಬಿಗೆ ಹಾಕಿ ಸ್ವಲ್ಪ ಸಮಯದವರೆಗೆ ಹಾಗೆ ಬಿಡಬೇಕು. ಆ ಬಳಿಕ ಬಿಸಿನೀರಿನಲ್ಲಿ ತೊಳೆದರೆದರೆ ಡಬ್ಬಿಯಿಂದ ಹೊರ ಬರುವ ಕೆಟ್ಟ ವಾಸನೆಯು ಇಲ್ಲವಾಗುತ್ತದೆ.

ಇದನ್ನೂ ಓದಿ: ಅಡುಗೆ ಮನೆಯಲ್ಲಿ ನೊಣಗಳ ಕಾಟಕ್ಕೆ ಇದುವೇ ಪರಿಹಾರ

* ಆಲೂಗಡ್ಡೆ: ಹಸಿ ಆಲೂಗಡ್ಡೆಯನ್ನು ಹೋಳುಗಳಾಗಿಮಾಡಕೊಂಡು, ಆ ಹೋಳಿನಿಂದ ಊಟದ ಡಬ್ಬಿಯನ್ನು ಚೆನ್ನಾಗಿ ಉಜ್ಜಿಕೊಳ್ಳಿ. ಹತ್ತು ನಿಮಿಷಗಳ ಬಳಿಕ ಡಬ್ಬಿಯನ್ನು ತೊಳೆದರೆ ಕೆಟ್ಟ ವಾಸನೆಯು ಇರುವುದಿಲ್ಲ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ