AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips in Kannada : ಟಿಫನ್ ಬಾಕ್ಸಿನ ದುರ್ವಾಸನೆ ಹೋಗಲಾಡಿಸುವುದೇಗೆ? ಇಲ್ಲಿದೆ ಸರಳ ಸಲಹೆ

ಭಾರತೀಯರು ಮಸಾಲೆ ಪ್ರಿಯರು. ಹೀಗಾಗಿ ತಮ್ಮ ಅಡುಗೆಗಳಲ್ಲಿ ಹೆಚ್ಚು ಮಸಾಲೆ ಪದಾರ್ಥಗಳನ್ನು ಬಳಸುತ್ತಾರೆ. ಈ ಅಡುಗೆಯು ನಾಲಿಗೆ ರುಚಿಯನ್ನು ನೀಡುತ್ತದೆ. ಮೂಗಿಗೆ ಅಡುಗೆಯ ಘಮ ಬಡಿಯೇತೆಂದರೆ ಹೊಟ್ಟೆಯಂತೂ ಕೇಳುವುದೇ ಇಲ್ಲ. ಈ ಅಡುಗೆಯನ್ನೇ ಆಫೀಸಿಗೆ ಹೋಗುವವರು ಬುತ್ತಿಯಲ್ಲಿ ತೆಗೆದುಕೊಂಡು ಹೋಗುತ್ತಾರೆ. ಆದರೆ ಊಟವಾದ ಬಳಿಕ ಬುತ್ತಿಯನ್ನು ಎಷ್ಟೇ ತೊಳೆದರೂ ಕೂಡ ಕೆಟ್ಟ ವಾಸನೆಯೊಂದು ಮೂಗಿಗೆ ಬಡಿಯುತ್ತದೆ. ಈ ವಾಸನೆಯನ್ನು ಹೋಗಲಾಡಿಸಲು ಇಲ್ಲಿದೆ ಸಿಂಪಲ್ ಟಿಪ್ಸ್.

Kitchen Tips in Kannada : ಟಿಫನ್ ಬಾಕ್ಸಿನ ದುರ್ವಾಸನೆ ಹೋಗಲಾಡಿಸುವುದೇಗೆ? ಇಲ್ಲಿದೆ ಸರಳ ಸಲಹೆ
ಸಾಯಿನಂದಾ
| Edited By: |

Updated on: May 18, 2024 | 3:06 PM

Share

ಬೆಳಗ್ಗೆ ಆಫೀಸಿಗೆ ಹೋಗುವವರು ಮಧ್ಯಾಹ್ನಕ್ಕೆಂದು ಬುತ್ತಿಯನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ ಊಟ ಮಾಡಿದ ಬಳಿಕ ಈ ಬುತ್ತಿಯನ್ನು ತೊಳೆದರೂ ಮಸಾಲೆ ಭರಿತ ಪದಾರ್ಥಗಳ ಘಮವಂತೂ ಹೋಗುವುದೇ ಇಲ್ಲ. ಸಂಜೆ ಮನೆಗೆ ಬಂದ ಕೂಡಲೇ ಬುತ್ತಿಯ ಮುಚ್ಚಳ ತೆಗೆದಾಗ ಮೂಗಿಗೆ ಈ ಗಾಢವಾದ ವಾಸನೆಯೊಂದು ಹೊರ ಬರುತ್ತದೆ. ಘಮ್ ಎನಿಸುವ ಸಾಮೂನನ್ನು ಹಾಕಿ ತೊಳೆದರೂ ಏನು ಪ್ರಯೋಜನವಾಗುವುದಿಲ್ಲ.

* ಬೇಕಿಂಗ್‌ ಸೋಡಾ: ಒಂದು ಚಮಚ ಬೇಕಿಂಗ್‌ ಸೋಡಾವನ್ನು ನೀರಿನಲ್ಲಿ ಕಲಸಿ ಊಟದ ಡಬ್ಬಿಯೊಳಗೆ ಹಾಕಿ, ಒಂದೆರಡು ಗಂಟೆ ಹಾಗೆ ನೆನೆಯಲು ಬಿಡಿ. ಆ ನಂತರ ಬಿಸಿನೀರಿನಲ್ಲಿ ತೊಳೆದರೆ ಟಿಫನ್ ಡಬ್ಬಿಯಲ್ಲಿರುವ ಕೆಟ್ಟ ವಾಸನೆಯು ಹೋಗುತ್ತದೆ.

* ನಿಂಬೆಹಣ್ಣಿನ ಸಿಪ್ಪೆ : ನಿಂಬೆ ಹಣ್ಣಿನ ಸಿಪ್ಪೆಯನ್ನು ಕೆಟ್ಟ ವಾಸನೆ ಬರುವ ಡಬ್ಬಿಯೊಳಗೆ ಹಾಕಿ ಚೆನ್ನಾಗಿ ಉಜ್ಜಿಕೊಳ್ಳಬೇಕು. ಒಂದೆರಡು ಗಂಟೆ ಬಿಟ್ಟು ಡಬ್ಬಿ ತೊಳೆಯುವುದರಿಂದ ಡಬ್ಬಿಯಿಂದ ಹೊರ ಬರುವ ಕೆಟ್ಟ ವಾಸನೆಯು ಇಲ್ಲದಂತಾಗುತ್ತದೆ.

* ವೈಟ್‌ ವಿನೆಗರ್ :‌ ವಿನೆಗರ್‌ ಹಾಗೂ ನೀರು ಈ ಎರಡನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಡಬ್ಬಿಗೆ ಹಾಕಿ ಸ್ವಲ್ಪ ಸಮಯದವರೆಗೆ ಹಾಗೆ ಬಿಡಬೇಕು. ಆ ಬಳಿಕ ಬಿಸಿನೀರಿನಲ್ಲಿ ತೊಳೆದರೆದರೆ ಡಬ್ಬಿಯಿಂದ ಹೊರ ಬರುವ ಕೆಟ್ಟ ವಾಸನೆಯು ಇಲ್ಲವಾಗುತ್ತದೆ.

ಇದನ್ನೂ ಓದಿ: ಅಡುಗೆ ಮನೆಯಲ್ಲಿ ನೊಣಗಳ ಕಾಟಕ್ಕೆ ಇದುವೇ ಪರಿಹಾರ

* ಆಲೂಗಡ್ಡೆ: ಹಸಿ ಆಲೂಗಡ್ಡೆಯನ್ನು ಹೋಳುಗಳಾಗಿಮಾಡಕೊಂಡು, ಆ ಹೋಳಿನಿಂದ ಊಟದ ಡಬ್ಬಿಯನ್ನು ಚೆನ್ನಾಗಿ ಉಜ್ಜಿಕೊಳ್ಳಿ. ಹತ್ತು ನಿಮಿಷಗಳ ಬಳಿಕ ಡಬ್ಬಿಯನ್ನು ತೊಳೆದರೆ ಕೆಟ್ಟ ವಾಸನೆಯು ಇರುವುದಿಲ್ಲ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು