AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರುಚಿಕರವಾದ ಪೇರಲೆ ಚಟ್ನಿ ಮಾಡುವ ವಿಧಾನ ಇಲ್ಲಿದೆ

ಪೇರಲೆ ಚಟ್ನಿಯನ್ನು ಅನ್ನ, ದೋಸೆ, ಇಡ್ಲಿ ಮತ್ತು ಚಪಾತಿಯೊಂದಿಗೆ ಸೇವಿಸಬಹುದು. ಹೀಗಿರುವಾಗ ಪೇರಲೆಯ ಚಟ್ನಿ ಮಾಡುವುದು ಹೇಗೆ ಎಂದು ಇಲ್ಲಿ ತಿಳಿದುಕೊಳ್ಳಿ.

ರುಚಿಕರವಾದ ಪೇರಲೆ ಚಟ್ನಿ ಮಾಡುವ ವಿಧಾನ ಇಲ್ಲಿದೆ
Guava Chutney
ಅಕ್ಷತಾ ವರ್ಕಾಡಿ
|

Updated on: Oct 12, 2024 | 8:56 PM

Share

ಪೇರಲೆ ಚಟ್ನಿ ಬಗ್ಗೆ ಕೇಳಿದ್ದೀರಾ..? ಈ ಪೇರಲೆ ಚಟ್ನಿಯನ್ನು ಒಮ್ಮೆ ಸವಿದರೆ ಮತ್ತೊಮ್ಮೆ ತಿನ್ನಬೇಕೆನಿಸುತ್ತದೆ. ಪೇರಲೆ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ವಾಸ್ತವವಾಗಿ, ಪೇರಲೆಯಿಂದ ಚಟ್ನಿ ಮಾಡುವುದು ಹೇಗೆ ಎಂದು ಕೆಲವೇ ಜನರಿಗೆ ತಿಳಿದಿದೆ. ನೀವು ಈ ಚಟ್ನಿಯನ್ನು ಅನ್ನ, ದೋಸೆ, ಇಡ್ಲಿ ಮತ್ತು ಚಪಾತಿಯೊಂದಿಗೆ ಧಾರಾಳವಾಗಿ ಸೇವಿಸಬಹುದು. ಹೀಗಿರುವಾಗ ಇಲ್ಲಿ ಪೇರಲೆಯೊಂದಿಗೆ ಚಟ್ನಿ ಮಾಡುವುದು ಹೇಗೆ ಎಂದು ಇಲ್ಲಿ ತಿಳಿದುಕೊಳ್ಳಿ.

ಪೇರಲೆ ಚಟ್ನಿಗೆ ಬೇಕಾಗುವ ಸಾಮಾಗ್ರಿಗಳು:

  • 2-3 ಮಧ್ಯಮ ಪೇರಲೆ
  • 1-2 ಹಸಿರು ಮೆಣಸಿನಕಾಯಿ
  • 6-7 ಕರಿಮೆಣಸು
  • 1 ಇಂಚು ತುಂಡು ಶುಂಠಿ
  • 1 ಟೀಸ್ಪೂನ್ ಹುರಿದ ಜೀರಿಗೆ
  • ½ ಕಪ್ ಕತ್ತರಿಸಿದ ಕೊತ್ತಂಬರಿ
  • 1 ನಿಂಬೆ
  • ½ ಟೀಸ್ಪೂನ್ ಕರಿಮೆಣಸು
  • ರುಚಿಗೆ ಉಪ್ಪು

ಪೇರಲೆ ಚಟ್ನಿ ರೆಸಿಪಿ:

  • ಪೇರಲೆ ಚಟ್ನಿ ಮಾಡಲು, ಮೊದಲು ಪೇರಲೆ ಚೆನ್ನಾಗಿ ತೊಳೆದು ಸ್ವಚ್ಛಗೊಳಿಸಿ.
  • ಬಳಿಕ ದೊಡ್ಡ ತುಂಡುಗಳಾಗಿ ಕತ್ತರಿಸಿ. ಪೇರಲೆಯಲ್ಲಿ ಹೆಚ್ಚಿನ ಬೀಜಗಳಿದ್ದರೆ, ಅವುಗಳನ್ನು ತೆಗೆದುಹಾಕಿ.
  • ಅಂತೆಯೇ, ಹಸಿರು ಮೆಣಸಿನಕಾಯಿ ಮತ್ತು ಶುಂಠಿಯನ್ನು ಸ್ವಚ್ಛಗೊಳಿಸಿ ಮತ್ತು ಅವುಗಳನ್ನು ದೊಡ್ಡ ತುಂಡುಗಳಾಗಿ ಕತ್ತರಿಸಿ.
  • ಈಗ ಪೇರಲೆ, ಹಸಿಮೆಣಸಿನಕಾಯಿ, ಜೀರಿಗೆ, ಶುಂಠಿ, ಕರಿಮೆಣಸು, ನಿಂಬೆ ರಸ, ಹಸಿರು ಕೊತ್ತಂಬರಿ ಸೊಪ್ಪು ಮತ್ತು ಉಪ್ಪನ್ನು ಸೇರಿಸಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿಕೊಳ್ಳಿ.
  • ಮುಂದೆ ಬಾಣಲೆಯನ್ನು ತೆಗೆದುಕೊಂಡು ಅದರಲ್ಲಿ ಸ್ವಲ್ಪ ಎಣ್ಣೆ, ಸಾಸಿವೆ ಮತ್ತು ಕಾರವನ್ನು ಹಾಕಿ ಒಗ್ಗರಣೆ ಮಾಡಿದ ನಂತರ ಚಟ್ನಿಯ ಮೇಲೆ ಬಟ್ಟಲಿನಲ್ಲಿ ಹಾಕಿ.
  • ಚೆನ್ನಾಗಿ ಮಿಶ್ರಣ ಮಾಡಿದ ನಂತರ, ಈಗ ಸಿಹಿ ಮತ್ತು ಹುಳಿ ಪೇರಲೆ ಚಟ್ನಿ ಸಿದ್ಧವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್