AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರುಚಿಕರವಾದ ಪೇರಲೆ ಚಟ್ನಿ ಮಾಡುವ ವಿಧಾನ ಇಲ್ಲಿದೆ

ಪೇರಲೆ ಚಟ್ನಿಯನ್ನು ಅನ್ನ, ದೋಸೆ, ಇಡ್ಲಿ ಮತ್ತು ಚಪಾತಿಯೊಂದಿಗೆ ಸೇವಿಸಬಹುದು. ಹೀಗಿರುವಾಗ ಪೇರಲೆಯ ಚಟ್ನಿ ಮಾಡುವುದು ಹೇಗೆ ಎಂದು ಇಲ್ಲಿ ತಿಳಿದುಕೊಳ್ಳಿ.

ರುಚಿಕರವಾದ ಪೇರಲೆ ಚಟ್ನಿ ಮಾಡುವ ವಿಧಾನ ಇಲ್ಲಿದೆ
Guava Chutney
ಅಕ್ಷತಾ ವರ್ಕಾಡಿ
|

Updated on: Oct 12, 2024 | 8:56 PM

Share

ಪೇರಲೆ ಚಟ್ನಿ ಬಗ್ಗೆ ಕೇಳಿದ್ದೀರಾ..? ಈ ಪೇರಲೆ ಚಟ್ನಿಯನ್ನು ಒಮ್ಮೆ ಸವಿದರೆ ಮತ್ತೊಮ್ಮೆ ತಿನ್ನಬೇಕೆನಿಸುತ್ತದೆ. ಪೇರಲೆ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ವಾಸ್ತವವಾಗಿ, ಪೇರಲೆಯಿಂದ ಚಟ್ನಿ ಮಾಡುವುದು ಹೇಗೆ ಎಂದು ಕೆಲವೇ ಜನರಿಗೆ ತಿಳಿದಿದೆ. ನೀವು ಈ ಚಟ್ನಿಯನ್ನು ಅನ್ನ, ದೋಸೆ, ಇಡ್ಲಿ ಮತ್ತು ಚಪಾತಿಯೊಂದಿಗೆ ಧಾರಾಳವಾಗಿ ಸೇವಿಸಬಹುದು. ಹೀಗಿರುವಾಗ ಇಲ್ಲಿ ಪೇರಲೆಯೊಂದಿಗೆ ಚಟ್ನಿ ಮಾಡುವುದು ಹೇಗೆ ಎಂದು ಇಲ್ಲಿ ತಿಳಿದುಕೊಳ್ಳಿ.

ಪೇರಲೆ ಚಟ್ನಿಗೆ ಬೇಕಾಗುವ ಸಾಮಾಗ್ರಿಗಳು:

  • 2-3 ಮಧ್ಯಮ ಪೇರಲೆ
  • 1-2 ಹಸಿರು ಮೆಣಸಿನಕಾಯಿ
  • 6-7 ಕರಿಮೆಣಸು
  • 1 ಇಂಚು ತುಂಡು ಶುಂಠಿ
  • 1 ಟೀಸ್ಪೂನ್ ಹುರಿದ ಜೀರಿಗೆ
  • ½ ಕಪ್ ಕತ್ತರಿಸಿದ ಕೊತ್ತಂಬರಿ
  • 1 ನಿಂಬೆ
  • ½ ಟೀಸ್ಪೂನ್ ಕರಿಮೆಣಸು
  • ರುಚಿಗೆ ಉಪ್ಪು

ಪೇರಲೆ ಚಟ್ನಿ ರೆಸಿಪಿ:

  • ಪೇರಲೆ ಚಟ್ನಿ ಮಾಡಲು, ಮೊದಲು ಪೇರಲೆ ಚೆನ್ನಾಗಿ ತೊಳೆದು ಸ್ವಚ್ಛಗೊಳಿಸಿ.
  • ಬಳಿಕ ದೊಡ್ಡ ತುಂಡುಗಳಾಗಿ ಕತ್ತರಿಸಿ. ಪೇರಲೆಯಲ್ಲಿ ಹೆಚ್ಚಿನ ಬೀಜಗಳಿದ್ದರೆ, ಅವುಗಳನ್ನು ತೆಗೆದುಹಾಕಿ.
  • ಅಂತೆಯೇ, ಹಸಿರು ಮೆಣಸಿನಕಾಯಿ ಮತ್ತು ಶುಂಠಿಯನ್ನು ಸ್ವಚ್ಛಗೊಳಿಸಿ ಮತ್ತು ಅವುಗಳನ್ನು ದೊಡ್ಡ ತುಂಡುಗಳಾಗಿ ಕತ್ತರಿಸಿ.
  • ಈಗ ಪೇರಲೆ, ಹಸಿಮೆಣಸಿನಕಾಯಿ, ಜೀರಿಗೆ, ಶುಂಠಿ, ಕರಿಮೆಣಸು, ನಿಂಬೆ ರಸ, ಹಸಿರು ಕೊತ್ತಂಬರಿ ಸೊಪ್ಪು ಮತ್ತು ಉಪ್ಪನ್ನು ಸೇರಿಸಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿಕೊಳ್ಳಿ.
  • ಮುಂದೆ ಬಾಣಲೆಯನ್ನು ತೆಗೆದುಕೊಂಡು ಅದರಲ್ಲಿ ಸ್ವಲ್ಪ ಎಣ್ಣೆ, ಸಾಸಿವೆ ಮತ್ತು ಕಾರವನ್ನು ಹಾಕಿ ಒಗ್ಗರಣೆ ಮಾಡಿದ ನಂತರ ಚಟ್ನಿಯ ಮೇಲೆ ಬಟ್ಟಲಿನಲ್ಲಿ ಹಾಕಿ.
  • ಚೆನ್ನಾಗಿ ಮಿಶ್ರಣ ಮಾಡಿದ ನಂತರ, ಈಗ ಸಿಹಿ ಮತ್ತು ಹುಳಿ ಪೇರಲೆ ಚಟ್ನಿ ಸಿದ್ಧವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ